Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ಆಕಸ್ಮಿಕವಾಗಿ ನಡೆದ ದುರ್ಘಟನೆಯಲ್ಲಿ ಬಲ ಅಂಗೈಯನ್ನು ಕಳೆದುಕೊಂಡಿರುವ ಯುವಕನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಬೇಕಾಗಿದೆ ದಾನಿಗಳ ನೆರವು

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

    ವಿಟ್ಲ: ಪ.ಪಂ. ವ್ಯಾಪ್ತಿಯ 2ನೇ ವಾರ್ಡ್ ನ ಪುರಭವನ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಬೆಡ್ ಬುಕ್ಕಿಂಗ್ ಹಗರಣ : ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಕರ್ನಾಟಕ ಹಿಂ.ಜಾ.ವೇ ಆಗ್ರಹ

May 6, 2021
in ರಾಜ್ಯ
0
ಬೆಡ್ ಬುಕ್ಕಿಂಗ್ ಹಗರಣ : ರಾಷ್ಟ್ರೀಯ ತನಿಖಾ ದಳಕ್ಕೆ  ಒಪ್ಪಿಸುವಂತೆ ಕರ್ನಾಟಕ ಹಿಂ.ಜಾ.ವೇ ಆಗ್ರಹ
Share on WhatsAppShare on FacebookShare on Twitter

ಬೆಂಗಳೂರು : ಬೆಡ್ ಬುಕ್ಕಿಂಗ್ ಹಗರಣ ಕುರಿತು ರಾಷ್ಟ್ರೀಯ ತನಿಖಾ ದಳಕ್ಕೆ ಈ ಪ್ರಕರಣವನ್ನು ವಿಚಾರಣೆಗೆ ಒಪ್ಪಿಸಬೇಕೆಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರಿಗೆ ಕರ್ನಾಟಕ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

Advertisement
Advertisement

ಕೋವಿಡ್ ಅಲೆಯ ಸಂಕಷ್ಟದ ಸಂದರ್ಭದಲ್ಲಿ ಅಶಾಂತಿಯನ್ನು ಹುಟ್ಟು ಹಾಕಿ ಅರಾಜಕತೆಯನ್ನು ಸೃಷ್ಟಿಸಲು ದಂಗೆಯ ಮಾದರಿಯ ಕೃತ್ಯಗಳನ್ನು ಬೆಂಗಳೂರಿನಲ್ಲಿ ನಡೆಸಿದ್ದ ಅನ್ಯಕೋಮಿನ ಶಕ್ತಿಗಳು ಆಡಳಿತ ಯಂತ್ರದ ಒಳಗೇ ನುಸುಳಿ ಸಾಮಾಜಿಕ ಅಲ್ಲೋಲಕಲ್ಲೋಲ ಉಂಟು ಮಾಡಿ, ಕೋಲಾಹಲವನ್ನೆಬ್ಬಿಸಿ ಹೊಸ ಮಾದರಿಯ ದಂಗೆಗೆ ದಾರಿಮಾಡಿಕೊಡುವ ಕೃತ್ಯವನ್ನು ನಡೆಸಿರುವುದು ದೇಶದ್ರೋಹ ಮಹಾಪರಾಧವಾಗಿದೆ.

Advertisement

ರಾಜ್ಯ ಸರ್ಕಾರವು ಪ್ರಕರಣದ ಗಂಭೀರತೆಯನ್ನು ಅರ್ಥಮಾಡಿಕೊಂಡು “ರಾಜದ್ರೋಹ” ದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕೆಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನರವರಿಗೆ ಕರ್ನಾಟಕ ಹಿಂದೂ ಜಾಗರಣ ವೇದಿಕೆಯು ಆಗ್ರಹಿಸಿದೆ.

ರಾಜ್ಯ ಸರ್ಕಾರವು ಈ ಘಟನೆಯನ್ನು ಒಂದು ಸಾಧಾರಣ ಭ್ರಷ್ಟಾಚಾರದ ‘ದುಡ್ಡು ಮಾಡುವ ದಂಧೆ’ ಎಂದು ಪರಿಗಣಿಸದೆ ಸಮಾಜದಲ್ಲಿ ಅಶಾಂತಿಯನ್ನು ಹುಟ್ಟುಹಾಕಿ ಜನಸಾಮಾನ್ಯರಲ್ಲಿ ಆಕ್ರೋಶವನ್ನು ಸೃಷ್ಟಿಸಿ, ಅರಾಜಕತೆಯನ್ನು ನಿರ್ಮಾಣಮಾಡುವ
‘ದೇಶದ್ರೋಹ’ದ ಅಸಾಧಾರಣ ಕೃತ್ಯವೆಂದು ಪರಿಗಣಿಸಿ ದಿಟ್ಟ ಕ್ರಮಕ್ಕೆ ಮುಂದಾಗಬೇಕೆಂದು ರಾಜ್ಯ ಸರ್ಕಾರವನ್ನು ಹಿಂದೂ ಜಾಗರಣ ವೇದಿಕೆಯು ಒತ್ತಾಯಿಸಿದೆ.

Advertisement
Advertisement
Advertisement
Advertisement
Previous Post

ಕೊರೊನಾ ಆರ್ಭಟದ ನಡುವೆ ಇಂದು “26841” ಮಂದಿ ಗುಣಮುಖ

Next Post

ಪುತ್ತೂರು : ಕಠಿಣ ಕ್ರಮದ ನಡುವೆಯೂ ಅಧಿಕ ವಾಹನ ಸಂಚಾರ : ಅನಗತ್ಯ ಓಡಾಡ್ತಿದ್ದ ವಾಹನಗಳು ಸೀಜ್​, ದಂಡ

OtherNews

ನೆಲ್ಯಾಡಿ: ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ..!!!
ಪುತ್ತೂರು

ನೆಲ್ಯಾಡಿ: ಪ್ರಜಾ ಧ್ವನಿ ಯಾತ್ರೆ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರ : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ..!!!

February 7, 2023
ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧೆ ವಿಚಾರ : ಚುನಾವಣೆ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ..!!- ಸಚಿವ ಸುನೀಲ್ ಕುಮಾರ್
ರಾಜಕೀಯ

ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧೆ ವಿಚಾರ : ಚುನಾವಣೆ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ..!!- ಸಚಿವ ಸುನೀಲ್ ಕುಮಾರ್

February 7, 2023
ಕಾಣದಂತೆ ಮಾಯವಾದ ರೈಲ್ವೇ ಟ್ರ್ಯಾಕ್ : ಕಬ್ಬಿಣ ಕದ್ದು ಗುಜರಿಗೆ ಹಾಕಿದ ಕಳ್ಳರು..!!
ರಾಜ್ಯ

ಕಾಣದಂತೆ ಮಾಯವಾದ ರೈಲ್ವೇ ಟ್ರ್ಯಾಕ್ : ಕಬ್ಬಿಣ ಕದ್ದು ಗುಜರಿಗೆ ಹಾಕಿದ ಕಳ್ಳರು..!!

February 7, 2023
ಹುಣಸೂರಿನಲ್ಲಿ ಬೈಕ್ ಅಪಘಾತ : ಪುತ್ತೂರು ಮೂಲದ ಯುವಕರಿಗೆ ಗಾಯ..!!
ಪುತ್ತೂರು

ಹುಣಸೂರಿನಲ್ಲಿ ಬೈಕ್ ಅಪಘಾತ : ಪುತ್ತೂರು ಮೂಲದ ಯುವಕರಿಗೆ ಗಾಯ..!!

February 4, 2023
ಟ್ರಾಫಿಕ್‌ ನಿಯಮ ಉಲ್ಲಂಘನೆ : ಈಗಲೇ ದಂಡ ಕಟ್ಟಿದ್ರೆ 50% ಡಿಸ್ಕೌಂಟ್‌
ರಾಜ್ಯ

ಟ್ರಾಫಿಕ್‌ ನಿಯಮ ಉಲ್ಲಂಘನೆ : ಈಗಲೇ ದಂಡ ಕಟ್ಟಿದ್ರೆ 50% ಡಿಸ್ಕೌಂಟ್‌

February 3, 2023
ಮಂಗಳೂರು: ಗಾಂಜಾ ಪ್ರಕರಣ: ಬಂಧಿತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು
ಮಂಗಳೂರು

ಮಂಗಳೂರು: ಗಾಂಜಾ ಪ್ರಕರಣ: ಬಂಧಿತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು

February 2, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

February 8, 2023
ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

February 8, 2023
ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

February 8, 2023
ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

February 8, 2023

Recent News

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

February 8, 2023
ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

February 8, 2023
ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

February 8, 2023
ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಬೆಳ್ತಂಗಡಿ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

February 8, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page