Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

“ಶ್ರೀಕೃಷ್ಣ”ನ ಕೊಳಲಿಗೆ ತಲೆದೂಗದವರ್ಯಾರು : ಪವಾಡಗಳಿಂದಲೇ ಜೀವನದ ಮಾರ್ಗ ತೋರಿಸಿದ ‘ಮಾಧವ’

September 6, 2023
in ಅಂಕಣ
0
“ಶ್ರೀಕೃಷ್ಣ”ನ ಕೊಳಲಿಗೆ ತಲೆದೂಗದವರ್ಯಾರು : ಪವಾಡಗಳಿಂದಲೇ ಜೀವನದ ಮಾರ್ಗ ತೋರಿಸಿದ ‘ಮಾಧವ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ. ಮಥುರಾ ಕೃಷ್ಣನ ಜನ್ಮಸ್ಥಳ. ಕೃಷ್ಣನು ಹುಟ್ಟಿದೊಡನೆ ತಂದೆ ವಸುದೇವ ಅವನನ್ನು ಸೋದರಮಾವನಾದ ಕಂಸನಿಗೆ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿಯು ನೆರವಾಗುತ್ತದೆ. ದೇವಕಿ ಕೃಷ್ಣನಿಗೆ ಜನ್ಮ ನೀಡಿದ ತಾಯಿಯಾದರೆ, ಯಶೋಧೆ ಅವನನ್ನು ಸಾಕಿ ಬೆಳೆಸಿದ ತಾಯಿ.

Advertisement
Advertisement
Advertisement

ಶ್ರೀಕೃಷ್ಣನ ಬಗ್ಗೆ ಎಲ್ಲರಿಗೂ ಗೌರವ ಹೆಚ್ಚು ಏಕೆಂದರೆ ಆತನ ತ್ಯಾಗ ಮನೋಭಾವದಿಂದ. ಎಷ್ಟೇ ರಾಜರನ್ನು ಗೆದ್ದರೂ ಗದ್ದುಗೆ ಏರಲಿಲ್ಲ. ಉದಾ- ಕಂಸನನ್ನು ಕೊಂದು ಅವನ ತಂದೆ ಉಗ್ರಸೇನನಿಗೆ ಮಥುರಾ ಪಟ್ಟ ಕಟ್ಟಿದ. ಜರಾಸಂಧನನ್ನು ಕೊಂದು ಅವನ ಮಗ ಸಾಲ್ವನಿಗೆ ಪಟ್ಟಕಟ್ಟಿದ. ಸತ್ಯ ಧರ್ಮಮೀರಿದವರು ಬಂಧುಗಳಾದರೂ ಶಿಕ್ಷಾರ್ಹರು ಎಂಬ ನೀತಿಯನ್ನು ಮಾವ ಕಂಸ, ಭಾವ ಶಿಶುಪಾಲ, ಅಜ್ಜ ಮಾಗಧ ಮುಂತಾದವರನ್ನು ವಧಿಸುವ ಮೂಲಕ ತೋರಿಸಿದ್ದಾನೆ.

Advertisement
Advertisement

ಇಷ್ಟೆಲ್ಲಾ ಆದರೂ ಶ್ರೀಕೃಷ್ಣನ ನಯ-ವಿನಯ ಅನುಕರಣೀಯ. ರಾಜ ಯಾಗದಲ್ಲಿ ಆತ ಬ್ರಾಹ್ಮಣರ ಹಾಗೂ ಹಿರಿಯರ ಕಾಲು ತೊಳೆಯುತ್ತಾನೆ. ಇಂತಹ ದೊಡ್ಡ ಗುಣದಿಂದಲೇ ಅವನಿಗೆ ಆ ಯಾಗದ ದೊಡ್ಡ ಸ್ಥಾನವಾದ ‘ಅಗ್ರಪೂಜೆ’ ಲಭಿಸಿತು. ನಂಬಿ ಕರೆದರೆ ‘ಓ’ ಎಂದು ಓಡಿ ಬಂದು ಉದ್ಧರಿಸುವುದು ಅವನ ವೈಶಿಷ್ಟ್ಯ.

Advertisement
Advertisement

ಸುಧಾಮನ ಪ್ರಸಂಗ, ದೌಪದಿಯ ವಸ್ತ್ರಾಪಹರಣ ಸಂದರ್ಭ, ದೂರ್ವಾಸಾತಿಥ್ಯ ಸನ್ನಿವೇಶ, ಕುಬ್ಜೆಯ ಗೂನು ತಿದ್ದಿ ಮುದ್ದಾಗಿ ಮಾಡಿದ್ದು, ಧೃತರಾಷ್ಟ್ರನಿಗೆ ದಿವ್ಯದೃಷ್ಟಿ ನೀಡಿದ್ದು ಮುಂತಾದ ಸಂದರ್ಭಗಳು ಇದಕ್ಕೆ ಉದಾಹರಣೆಯಾಗಿ ನಿಲ್ಲುತ್ತವೆ.

ಇಂತಹ ಮಹಾಮಹಿಮನ ಜನ್ಮಸ್ಮರಣೆ ನಿಜಕ್ಕೂ ಅರ್ಥಪೂರ್ಣ. ಶ್ರೀಕೃಷ್ಣನು ನಮ್ಮ ಜೀವನದ ಕಲುಷಿತ ಕಾಳರಾತ್ರಿಯಲ್ಲಿ ಜನಿಸಿ ಎಲ್ಲರನ್ನೂ ಪವಿತ್ರಾತ್ಮರನ್ನಾಗಿ ಮಾಡಲಿ ಎಂದು ಪ್ರಾರ್ಥಿಸುವ ಶುಭದಿನ ಇದು.

ಸನಾತನ ಧರ್ಮದ ವಿಶೇಷ ಹಬ್ಬ ಶ್ರಾವಣ ಮಾಸದ ಕೃಷ್ಣ ಪಕ್ಷ ಅಷ್ಟಮಿಯ ದಿವಸ. ಶ್ರೀ ಕೃಷ್ಣನ ಜನ್ಮ ದಿನವನ್ನು ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ಆಚರಿಸಲ್ಪಡುತ್ತದೆ.

ಈ ಪವಿತ್ರ ಶ್ರೇಷ್ಠ ದಿನದಂದು ವಿಷ್ಣು ತನ್ನ ಎಂಟನೇ ಅವತಾರವನ್ನು ತಾಳಿದ, ಇದಕ್ಕೆ ಕಾರಣ ಕೃಷ್ಣನೇ ಭಗವದ್ಗೀತೆಯಲ್ಲಿ ಸಾರಿರುವಂತೆ,..

“ಪರಿತ್ರಾಣಾಯ ಸಾಧೂನಾಂ

ವಿನಾಶಾಯ ಚದುಷ್ಕೃತಂ

ಧರ್ಮ ಸಂಸ್ಥಾಪನಾರ್ಥಾಯ

ಸಂಭವಾಮಿ ಯುಗೇ ಯುಗೇ”

ಶಿಷ್ಟ ರಕ್ಷಣಾ ದುಷ್ಟ ಶಿಕ್ಷಣೆ. ಸಾಧು ಜನರನ್ನು ರಕ್ಷಿಸುವುದಕ್ಕೆ ದುರ್ಜನರ ವಿನಾಶ ಮಾಡುವ ಉದ್ದೇಶ ಹಾಗೂ ಧರ್ಮದ ಪುನರುತ್ಥಾನಕ್ಕಾಗಿ ವಿಷ್ಣು ದ್ವಾಪರ ಯುಗದಲ್ಲಿ ಕೃಷ್ಣಾವತಾರ ತಾಳುತ್ತಾನೆ.

ಬಾಲ ಕೃಷ್ಣನ ಲೀಲೆ ಬಲು ಚೆಂದ:

‘ಮಣ್ಣು ತಿನ್ನಬೇಡ’ ಕಾತುರದಿ ಯಶೋಧೆ ಬಾಯಿ ತೆಗೆ ಅಂದಾಗ ಮಾತೆಗೆ ತೋರಿದ ಜಗವ ತನ್ನ ಬಾಯಲ್ಲಿ. ಕಾಳಿಂಗ ಸರ್ಪವ ಕೊಂದು ಮಕ್ಕಳ ಕಾಪಾಡಿದ . ಗೋವರ್ಧನ ಗಿರಿ ಎತ್ತಿ ಪ್ರವಾಹದಿಂದ ಜನರ ಕಾಪಾಡಿದ. ಯೌವ್ವನಕ್ಕೆ ಕಾಲಿಡುತ್ತಿದ್ದಂತೆ ಕಂಸನ ವಧೆ ಮಾಡಿ ತಂದೆ-ತಾಯಿಯರ ಬಂಧನ ಬಿಡಿಸಿದ. ಗೋಪಿಯರಿಗೆ ತನ್ನ ಲೀಲೆ ತೋರಿಸಿ ರಾಸಕ್ರೀಡೆ ಆಡಿದ . ಹುಟ್ಟುತ್ತಲೇ ಪವಾಡಗಳನ್ನು ಸೃಷ್ಟಿಸಿ ಎಲ್ಲರನ್ನೂ ಆಶ್ವರ್ಯಕ್ಕೆ ಒಳಮಾಡುತ್ತಿದ್ದ.

ನವನೀತ ಚೋರ, ‘ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’ ಎಂದು ಮುನಿದ ಅಮ್ಮನಿಗೆ ಹೇಳಿದ. ಗುರುಕುಲದ ಸ್ನೇಹಿತ ಸುಧಾಮನ ಬಡತನ ನೀಗಿದ. ಪಾಂಡವರ ಪಕ್ಷವಾಗಿ ನಿಂತು ಅವರನ್ನು ದುರ್ಯೋಧನನ ಕಪಟಗಳಿಂದ ಕಾಪಾಡಿದ. ದ್ರೌಪದಿಯ ಕರೆಗೆ ಓಗೊಟ್ಟು ಅವಳ ಗೌರವ ಕಾಪಾಡಿದ. ಅರ್ಜುನನನ್ನು ಪರಮ ಸಂಗಾತಿಯಾಗಿ ಆರಿಸಿ, ಧರ್ಮಕ್ಕೆ ಹೋರಾಡು ಎಂದು ಪ್ರೋತ್ಸಾಹಿಸಿದ. ಪಾಂಡವ ಕೌರವರ ನಡುವೆ ಶಾಂತಿ ಧೂತನಾಗಿ ಯುದ್ಧ ಬೇಡ ಎಂದು ಬುದ್ಧಿ ಹೇಳಿದ. ದುರ್ಯೋಧನನ ಅಹಂಕಾರ ಮಹಾಭಾರತದ ಯುದ್ಧದವರೆಗೂ ಹೋದಾಗ, “ನನಗೆ ಯುದ್ಧಬೇಡ’ ಎಂದು ಅರ್ಜುನ ಧೈರ್ಯ ಕಳೆದುಕೊಂಡಾಗ ಕ್ಷತ್ರಿಯ ಧರ್ಮವನ್ನು ಬೋಧಿಸಿ, ನೀನು ಧರ್ಮಕ್ಕೆ ಹೋರಾಡು ಎನ್ನುತ್ತ ಅವನ ರಥಕ್ಕೆ ಸಾರಥಿಯಾದ. ಅರ್ಜುನನಿಗೆ ವಿಶ್ವರೂಪ ತೋರಿಸಿ ತನ್ನ ನಿಜಸ್ವರೂಪ ತೋರಿದ. ನಾನು ನನ್ನವರನ್ನು ಕೊಲ್ಲಲಾರೆ ಅಂದಾಗ ಆತ್ಮ ಜ್ಞಾನ ತಿಳಿಸಿ ಭಗವದ್ಗೀತೆ ಬೋಧಿಸಿದ. ಭಗವದ್ಗೀತೆ ಮೂಲಕ ಮೋಕ್ಷ ಪಡೆಯುವ ಮಾರ್ಗವನ್ನು ನೀಡಿದ. ಜ್ಞಾನ ಮಾಗ, ಕರ್ಮಮಾಗ, ಭಕ್ತಿ ಮಾರ್ಗಗಳನ್ನು ಸೂಚಿಸಿ ನಿದರ್ಶನ ನೀಡಿದ.

ಜೀವನದ ಮಾರ್ಗ ತೋರಿಸಿದ ಮಾಧವ

ಅರ್ಜುನನನ್ನು ಪರಮ ಸಂಗಾತಿಯಾಗಿ ಆರಿಸಿ, ಧರ್ಮಕ್ಕೆ ಹೋರಾಡು ಎಂದು ಪ್ರೋತ್ಸಾಹಿಸಿದ. ಪಾಂಡವ ಕೌರವರ ನಡುವೆ ಶಾಂತಿ ಧೂತನಾಗಿ ಯುದ್ಧ ಬೇಡ ಎಂದು ಬುದ್ಧಿಹೇಳಿದ. ದುರ್ಯೋಧನನ ಅಹಂಕಾರ ಮಹಾಭಾರತದ ಯುದ್ಧದವರೆಗೂ ಹೋದಾಗ, “ನನಗೆ ಯುದ್ಧಬೇಡ’ ಎಂದು ಅರ್ಜುನ ಧೈರ್ಯ ಕಳೆದುಕೊಂಡಾಗ ಕ್ಷತ್ರಿಯ ಧರ್ಮವನ್ನು ಬೋಧಿಸಿ, ನೀನು ಧರ್ಮಕ್ಕೆ ಹೋರಾಡು ಎನ್ನುತ್ತ ಅವನ ರಥಕ್ಕೆ ಸಾರಥಿಯಾದ. ಅರ್ಜುನನಿಗೆ ವಿಶ್ವರೂಪ ತೋರಿಸಿ ತನ್ನ ನಿಜಸ್ವರೂಪ ತೋರಿದ. ನಾನು ನನ್ನವರನ್ನು ಕೊಲ್ಲಲಾರೆ ಅಂದಾಗ ಆತ್ಮ ಜ್ಞಾನ ತಿಳಿಸಿ ಭಗವದ್ಗೀತೆ ಬೋಧಿಸಿದ. ಭಗವದ್ಗೀತೆ ಮೂಲಕ ಮೋಕ್ಷ ಪಡೆಯುವ ಮಾರ್ಗವನ್ನು ನೀಡಿದ. ಜ್ಞಾನ ಮಾರ್ಗ, ಕರ್ಮಮಾರ್ಗ, ಭಕ್ತಿ ಮಾರ್ಗಗಳನ್ನು ಸೂಚಿಸಿ ನಿದರ್ಶನ ನೀಡಿದ.

ಕೃಷ್ಣ ಎಲ್ಲೆಲ್ಲಿ ಇರುವನೋ ಅಲ್ಲಿ ಸತ್ಯ, ಧರ್ಮ, ಶಾಂತಿ, ಪ್ರೇಮ ಶಾಶ್ವತ…

Advertisement
Advertisement
Previous Post

ಕುಂಬ್ರ : ಶಾಲೆ, ಸರಕಾರಿ ಕಚೇರಿಗಳಲ್ಲಿ ಸರಣಿ ಕಳ್ಳತನ..!!!

Next Post

ಕೆದಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಈಶ್ವರ ಗೌಡ ಕಾಂತುಕೋಡಿ ರವರಿಗೆ “ಮಧ್ಯಮ ವರ್ಗದ ಉತ್ತಮ ಹೈನುಗಾರ” ಪ್ರಶಸ್ತಿ

OtherNews

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
ಅಂಕಣ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

October 22, 2024
66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
ಅಂಕಣ

66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

September 27, 2024
“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
ಅಂಕಣ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

September 13, 2024
“ಮಾನವೀಯತೆ” ಎಂಬ ಬೊಗಳೆ
ಅಂಕಣ

“ಮಾನವೀಯತೆ” ಎಂಬ ಬೊಗಳೆ

July 6, 2024
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
ಅಂಕಣ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

September 29, 2023

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page