Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ K-SET ಪರೀಕ್ಷೆಗೆ ಆನ್ಲೈನ್ ತರಬೇತಿ ಪ್ರಾರಂಭ

September 6, 2023
in ಪುತ್ತೂರು
0
ವಿದ್ಯಾಮಾತಾ ಅಕಾಡೆಮಿಯಲ್ಲಿ K-SET ಪರೀಕ್ಷೆಗೆ ಆನ್ಲೈನ್ ತರಬೇತಿ ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ K-SETನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 10 ರಿಂದ ಪ್ರಾರಂಭವಾಗುತ್ತಿದೆ,ಇದೀಗ ಸರಕಾರದ ಆದೇಶದಂತೆ ಅಧಿಸೂಚನೆಯನ್ನು ಹೊರಡಿಸಿದ್ದು K-SET ಪರೀಕ್ಷೆಯು 05-11- 2023ರಂದು ನಡೆಯಲಿದೆ.

Advertisement
Advertisement
Advertisement

ಸೆಪ್ಟೆಂಬರ್ 30ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು KEA ಇದೇ ಮೊದಲ ಬಾರಿಗೆ ಈ ಪರೀಕ್ಷೆಯನ್ನು ನಡೆಸುತ್ತಿದೆ.


ವಿದ್ಯಾಮಟ್ಟ ಅಕಾಡೆಮಿಯಲ್ಲಿ TET/CTET/HSTR/GPSTR ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು ಉತ್ತಮ ಫಲಿತಾಂಶ ಬಂದಿರುವುದನ್ನು ಗಮನಿಸಬಹುದು ಈ ನಿಟ್ಟಿನಲ್ಲಿ K-SET ಪರೀಕ್ಷೆ ಬರೆಯುವವರಿಗೆ ಆನ್ಲೈನ್ ತರಬೇತಿಯನ್ನು ಪ್ರಾರಂಬಿಸಲಾಗುತ್ತಿದ್ದು ದಿನನಿತ್ಯ ರಾತ್ರಿ 8 ರಿಂದ 9ರವರೆಗೆ(1ಗಂಟೆ)ತರಗತಿಗಳು ನಡೆಯುತ್ತದೆ. ತರಬೇತಿ ಪಡೆಯಲು ಇಚ್ಛಿಸುವವರು 9620 468869 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಂಡು ಪ್ರವೇಶಾತಿಯನ್ನು ಪಡೆದುಕೊಳ್ಳಬಹುದಾಗಿದೆ.

Advertisement
Advertisement

ಯಾರು ಅರ್ಜಿ ಸಲ್ಲಿಸಬಹುದು ಮತ್ತು ವಿಸ್ಕೃತ ವಿವರಗಳು 

  • ಅಧಿಸೂಚನೆ ಹೊರಡಿಸುವ ದಿನಾಂಕ: 05-09-2023
  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ: 10-09 2023 ರಿಂದ 30-09-2023
  • ಪರೀಕ್ಷೆ ದಿನಾಂಕ: 05-11-2023
  • K-SET ಪರೀಕ್ಷೆ ಮಾದರಿ: ಈ ಪರೀಕ್ಷೆಯನ್ನು ಒಟ್ಟು 300 ಅಂಕಗಳಿಗೆ ನಡೆಸಲಾಗುತ್ತದೆ.
  • ಪತ್ರಿಕೆ-1 (ಎಲ್ಲಾ ವಿದ್ಯಾರ್ಥಿಗಳಿಗೆ ಸಾಮಾನ್ಯ ಪತ್ರಿಕೆ): 100 ಅಂಕಗಳಿಗೆ ಇರುತ್ತದೆ.
  • ಪತ್ರಿಕೆ-2 (ವಿಷಯ ಪತ್ರಿಕೆ) 200 ಅಂಕಗಳಿಗೆ ಇರುತ್ತದೆ.

      ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು

      • ಸಾಮಾನ್ಯ ವರ್ಗದ ಮತ್ತು ಮೀಸಲಾತಿಗೆ ಒಳಪಡದ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳೊಂದಿಗೆ ಪಾಸ್ ಆಗಿರಬೇಕು.
      • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಎಸ್‌ಸಿ/ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇ.50 ಅಂಕಗಳೊಂದಿಗೆ ಪಾಸ್‌ ಆಗಿರಬೇಕು.
      • ಸ್ನಾತಕೋತ್ತರ ಪದವಿಯಲ್ಲಿ ಮೊದಲ ವರ್ಷ, ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಥವಾ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

      Advertisement
      Previous Post

      ನೆರೆಮನೆಯ ನಾಯಿ ಕಚ್ಚಿರೋದನ್ನು ಹೇಳದೆ ಮುಚ್ಚಿಟ್ಟಿದ್ದ ಬಾಲಕ : ತಿಂಗಳ ಬಳಿಕ ರೇಬಿಸ್‍ನಿಂದ ಸಾವು

      Next Post

      ಹಿರಿಯ ರಂಗಕರ್ಮಿ, ನಿರೂಪಕ ಮಂಜು ವಿಟ್ಲ ನಿಧನ..!!!

      OtherNews

      ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
      Featured

      ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

      January 26, 2026
      ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
      Featured

      ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

      January 25, 2026
      ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
      Featured

      ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

      January 25, 2026
      ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
      Featured

      ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

      January 24, 2026
      ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
      Featured

      ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

      January 24, 2026
      ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!
      Featured

      ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

      January 26, 2026

      Leave a Reply Cancel reply

      Your email address will not be published. Required fields are marked *

      Recent News

      ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

      ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

      January 26, 2026
      ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

      ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

      January 26, 2026
      ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

      ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

      January 25, 2026
      ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

      ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

      January 25, 2026
      Zoomin Tv

      Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

      Browse by Category

      • Featured
      • VIRAL
      • ಅಂಕಣ
      • ಅಂತಾರಾಷ್ಟ್ರೀಯ
      • ಆರೋಗ್ಯ
      • ಆವಿಷ್ಕಾರ
      • ಉದ್ಘಾಟನೆ
      • ಕರಾವಳಿ
      • ಕೃಷಿ
      • ಕ್ರೀಡೆ
      • ಕ್ರೈಮ್
      • ದಿನ ಭವಿಷ್ಯ
      • ಧಾರ್ಮಿಕ
      • ನಿಧನ
      • ನ್ಯೂಸ್
      • ಪುತ್ತೂರು
      • ಬಂಟ್ವಾಳ
      • ಬೆಂಗಳೂರು
      • ಬೆಳ್ತಂಗಡಿ
      • ಮಂಗಳೂರು
      • ರಾಜಕೀಯ
      • ರಾಜ್ಯ
      • ರಾಷ್ಟ್ರೀಯ
      • ವಾಣಿಜ್ಯ
      • ಶಿಕ್ಷಣ
      • ಶುಭವಿವಾಹ :
      • ಸಿನಿಮಾ
      • ಸುಳ್ಯ

      Contact for News/Advertisements

      2nd Floor, Shree Krishna Complex,
      Behind Kanavu Skin Clinic, Main Road, Puttur.

      +91 7892570932 | +91 7411060987

      Email: zoominputtur@gmail.com

      Follow Us

      • Terms & Conditions

      © 2020 Zoomin TV. All Rights Reserved. Website made with ❤️ by The Web People.

      No Result
      View All Result

      © 2020 Zoomin TV. All Rights Reserved. Website made with ❤️ by The Web People.

      You cannot copy content of this page