Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಉದ್ಘಾಟನೆ

ಪುತ್ತೂರು : ಒಳತ್ತಡ್ಕ ನ್ಯಾಯ ಬೆಲೆ ಅಂಗಡಿ ಸ್ಥಳಾತರಗೊಂಡು ಉದ್ಘಾಟನೆ; ಆರ್ಯಾಪು ಸಹಕಾರಿ ಸಂಘದ ಉತ್ತಮ ಪಡಿತರ ವ್ಯವಸ್ಥೆ ಅಭಿನಂದನಾರ್ಹ – ಸರಸ್ವತಿ ಅಧ್ಯಕ್ಷರು, ಗ್ರಾ.ಪಂ ಆರ್ಯಾಪು

May 10, 2021
in ಉದ್ಘಾಟನೆ, ಪುತ್ತೂರು
0
ಪುತ್ತೂರು : ಒಳತ್ತಡ್ಕ ನ್ಯಾಯ ಬೆಲೆ ಅಂಗಡಿ ಸ್ಥಳಾತರಗೊಂಡು  ಉದ್ಘಾಟನೆ; ಆರ್ಯಾಪು ಸಹಕಾರಿ ಸಂಘದ ಉತ್ತಮ ಪಡಿತರ ವ್ಯವಸ್ಥೆ ಅಭಿನಂದನಾರ್ಹ – ಸರಸ್ವತಿ ಅಧ್ಯಕ್ಷರು, ಗ್ರಾ.ಪಂ ಆರ್ಯಾಪು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಆರ್ಯಾಪು ಸಹಕಾರಿ ಸಂಘವು ಕಳೆದ ಹಲವಾರು ವರ್ಷಗಳಿಂದ ಸಂಪ್ಯ, ಒಳತಡ್ಕ, ಕುರಿಯ ದಲ್ಲಿ ಗ್ರಾಮದ ಜನರಿಗೆ ಉತ್ತಮ ರೀತಿ ಯಲ್ಲಿ ಪಡಿತರ (ರೇಷನ್)ವಿತರಣೆ ಮಾಡುತ್ತಿರುವುದು ಒಂದು ಅಭಿನಂದನಾರ್ಹ ಕೆಲಸ ಎಂದು ಆರ್ಯಾಪು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸರಸ್ವತಿಯವರು ಹೇಳಿದರು.

Advertisement
Advertisement
Advertisement

ಅವರು ಸಹಕಾರಿ ಸಂಘದ ವತಿಯಿಂದ ನಡೆಯುತ್ತಿದ್ದ ಒಳತಡ್ಕ ರೇಷನ್ ಅಂಗಡಿಯನ್ನು ಕುಂಜೂರು ಪಂಜಕ್ಕೆ ಸ್ಥಳಾಂತರಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ಸಹಕಾರಿ ಸಂಘದ ಕೋರಿಕೆಯಂತೆ ರೇಷನ್ ವ್ಯವಸ್ಥೆಗೆ ಪಂಚಾಯತ್ ನ ಕಟ್ಟಡವನ್ನು ಒದಗಿಸಿರುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ರಾದ ಎಚ್. ಮಹಮ್ಮದ್ ಅಲಿ ಯವರು ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಒಳತಡ್ಕದ ಖಾಸಗಿ ಬಾಡಿಗೆ ಕಟ್ಟಡ ಒ0ದರಲ್ಲಿ ರೇಷನ್ ವಿತರಣೆ ವ್ಯವಸ್ಥೆ ನಡೆಯುತ್ತಿತ್ತು ಇತ್ತೀಚೆಗೆ ಈ ಖಾಸಗಿ ಕಟ್ಟಡದ ನಾದುರಸ್ಥಿಯಲ್ಲಿದ್ದು, ಇಲ್ಲಿ ವಿಪರೀತ ಗೆದ್ದಲಿನಿಂದ ಹಾಗೂ ಇಲಿಗಳ ಉಪಟಳದಿಂದ ಸರಕಾರದ ರೇಷನ್ ಅಕ್ಕಿಗಳು ಹಾಳಾಗುತ್ತಿದ್ದು , ಇದನ್ನು ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಿ ಈ ಸಮಸ್ಯೆಯಿಂದ ಪಾರಾಗಳು ಈ ರೇಷನ್ ಅಂಗಡಿಯನ್ನು ಸ್ಥಳಾಂತರಿಸುವ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ ಅಲಿ ಯವರು ಜನರಿಗೆ ಸಮರ್ಪಕ ರೇಷನ್ ವಿತರಣೆ ಮಾಡುವ ಜವಾಬ್ದಾರಿ ನಮ್ಮ ದಾಗಿದ್ದು, ಈಗ ತಾತ್ಕಾಲಿಕವಾಗಿ ಕುಂಜೂರು ಪಂಜದಲ್ಲಿ ರೇಷನ್ ಅಂಗಡಿ ತೆರೆಯಲಾಗಿದೆ ಮುಂದೆ ಒಳತಡ್ಕದಲ್ಲಿ ಸೂಕ್ತ ಕಟ್ಟಡ ಒದಗಿಸಿ ಕೊಟ್ಟಲ್ಲಿ ಅಲ್ಲಿ ರೇಷನ್ ಅಂಗಡಿ ತೆರೆಯುವರೇ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು, ನಮ್ಮ ಸಹಕಾರಿ ಸಂಘದ ವತಿಯಿಂದ ಸಮರ್ಪಕ ರೇಷನ್ ವಿತರಣೆ ವ್ಯವಸ್ಥೆ ಕೈಗೊಳ್ಳಲು 3 ಜನ ಪೂರ್ಣಕಾಲಿಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

Advertisement

ರೇಷನ್ ವಿತರಣೆ ವ್ಯವಸ್ಥೆಯು ಸಹಕಾರಿ ಸಂಘಕ್ಕೆ ಲಾಭದಾಯಕ ವಾಗಿರುವುದಿಲ್ಲ, ಸಿಬ್ಬಂದಿಗಳ ವೇತನ, ಕಟ್ಟಡದ ಬಾಡಿಗೆ ಇನ್ನಿತರ ಖರ್ಚುಗಳ ನ್ನು ಲೆಕ್ಕ ಹಾಕಿದಲ್ಲಿ ಸಹಕಾರಿ ಸಂಘಕ್ಕೆ ವಾರ್ಷಿಕ ರೂ 5 ಲಕ್ಷದಷ್ಟು ಹೆಚ್ಚಿನ ಹೊರೆ ಬೀಳುತ್ತದೆ ಆದರೂ ಜನರ ಹಿತದೃಷ್ಟಿಯಿಂದ ಸೇವಾ ಮನೋಭಾವನೆ ಇಟ್ಟುಕೊಂಡು ಸಹಕಾರಿ ಸಂಘಕ್ಕೆ ನಷ್ಟವಾದರೂ ರೇಷನ್ ವಿತರಣೆ ವ್ಯವಸ್ಥೆಯನ್ನು ಮುಂದುವರಿಸಿ ಕೊಂಡು ಬಂದಿರುತ್ತೇವೆ, ಹಾಗಿದ್ದು ನಮ್ಮ ಕೋರಿಕೆಯಂತೆ ತಕ್ಷಣ ಕಟ್ಟಡ ಒದಗಿಸಲು ಪ್ರಯತ್ನಿಸಿರುವ ಸ್ಥಳೀಯ ಪಂಚಾಯತ್ ಸದಸ್ಯರಾದ ವಸಂತ ಶ್ರೀ ದುರ್ಗ, ಸಹಕಾರಿ ಸಂಘದ ನಿರ್ದೇಶಕರಾದ ತಿಮ್ಮಪ್ಪ ನಾಯ್ಕ್ ಜಂಗಮುಗೇರು, ಮತ್ತು ಪಂಚಾಯತ್ ಆಡಳಿತಕ್ಕೆ ಹಾಗೂ ಈ ಕಟ್ಟಡದ ಸುತ್ತ ಮುತ್ತ ಶ್ರಮದಾನ ಮಾಡಿ ಸ್ವಚ್ಛ ಗೊಳಿಸಿರುವ ಸ್ಥಳೀಯ ನಾಗರಿಕರಿಕರಿಗೆ ಈ ಸಂದರ್ಭದಲ್ಲಿ ನಮ್ಮ ಸಹಕಾರಿ ಸಂಘದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಲಿಯವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ನ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ವಸಂತ ಶ್ರೀ ದುರ್ಗ, ಸಹಕಾರಿ ಸಂಘ ದ ನಿರ್ದೇಶಕರಾದ ತಿಮ್ಮಪ್ಪ ನಾಯ್ಕ್, ಮಾಜಿ ನಿರ್ದೇಶಕರಾದ ಎನ್. ಗೋಪಾಲ ಭಟ್ ಶುಭಹಾರೈಸಿದರು, ವೇದಿಕೆಯಲ್ಲಿ ಪಂಚಾಯತ್ ಪಂಚಾಯತ್ ಸದಸ್ಯೆ ಗೀತಾ, ಮಾಜಿ ಸದಸ್ಯರಾದ ಸೂರ್ಯನಾರಾಯಣ ಪ್ರಭು, ಪತ್ರಕರ್ತ ಸಂಶುದ್ದೀನ್ ಸಂಪ್ಯ ಉಪಸ್ಥಿತರಿದ್ದರು. ಸಹಕಾರಿ ಸಂಘದ ಸಿಬ್ಬಂದಿ ಉಮೇಶ್ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Previous Post

ಕೆಯ್ಯೂರು : ವಿ. ಹೆಚ್. ಪಿ ಬಜರಂಗದಳ ಕಾರ್ಯಕರ್ತರಿಂದ ಗೋ ಶಾಲೆಗೆ ಹಸಿ ಹುಲ್ಲು ಸಂಗ್ರಹಣೆ

Next Post

ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

OtherNews

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!
Featured

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page