Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಉದ್ಘಾಟನೆ

ಪುತ್ತೂರು : ಒಳತ್ತಡ್ಕ ನ್ಯಾಯ ಬೆಲೆ ಅಂಗಡಿ ಸ್ಥಳಾತರಗೊಂಡು ಉದ್ಘಾಟನೆ; ಆರ್ಯಾಪು ಸಹಕಾರಿ ಸಂಘದ ಉತ್ತಮ ಪಡಿತರ ವ್ಯವಸ್ಥೆ ಅಭಿನಂದನಾರ್ಹ – ಸರಸ್ವತಿ ಅಧ್ಯಕ್ಷರು, ಗ್ರಾ.ಪಂ ಆರ್ಯಾಪು

May 10, 2021
in ಉದ್ಘಾಟನೆ, ಪುತ್ತೂರು
0
ಪುತ್ತೂರು : ಒಳತ್ತಡ್ಕ ನ್ಯಾಯ ಬೆಲೆ ಅಂಗಡಿ ಸ್ಥಳಾತರಗೊಂಡು  ಉದ್ಘಾಟನೆ; ಆರ್ಯಾಪು ಸಹಕಾರಿ ಸಂಘದ ಉತ್ತಮ ಪಡಿತರ ವ್ಯವಸ್ಥೆ ಅಭಿನಂದನಾರ್ಹ – ಸರಸ್ವತಿ ಅಧ್ಯಕ್ಷರು, ಗ್ರಾ.ಪಂ ಆರ್ಯಾಪು
Share on WhatsAppShare on FacebookShare on Twitter
Advertisement
Advertisement

ಪುತ್ತೂರು : ಆರ್ಯಾಪು ಸಹಕಾರಿ ಸಂಘವು ಕಳೆದ ಹಲವಾರು ವರ್ಷಗಳಿಂದ ಸಂಪ್ಯ, ಒಳತಡ್ಕ, ಕುರಿಯ ದಲ್ಲಿ ಗ್ರಾಮದ ಜನರಿಗೆ ಉತ್ತಮ ರೀತಿ ಯಲ್ಲಿ ಪಡಿತರ (ರೇಷನ್)ವಿತರಣೆ ಮಾಡುತ್ತಿರುವುದು ಒಂದು ಅಭಿನಂದನಾರ್ಹ ಕೆಲಸ ಎಂದು ಆರ್ಯಾಪು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸರಸ್ವತಿಯವರು ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಅವರು ಸಹಕಾರಿ ಸಂಘದ ವತಿಯಿಂದ ನಡೆಯುತ್ತಿದ್ದ ಒಳತಡ್ಕ ರೇಷನ್ ಅಂಗಡಿಯನ್ನು ಕುಂಜೂರು ಪಂಜಕ್ಕೆ ಸ್ಥಳಾಂತರಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ಸಹಕಾರಿ ಸಂಘದ ಕೋರಿಕೆಯಂತೆ ರೇಷನ್ ವ್ಯವಸ್ಥೆಗೆ ಪಂಚಾಯತ್ ನ ಕಟ್ಟಡವನ್ನು ಒದಗಿಸಿರುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ರಾದ ಎಚ್. ಮಹಮ್ಮದ್ ಅಲಿ ಯವರು ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಒಳತಡ್ಕದ ಖಾಸಗಿ ಬಾಡಿಗೆ ಕಟ್ಟಡ ಒ0ದರಲ್ಲಿ ರೇಷನ್ ವಿತರಣೆ ವ್ಯವಸ್ಥೆ ನಡೆಯುತ್ತಿತ್ತು ಇತ್ತೀಚೆಗೆ ಈ ಖಾಸಗಿ ಕಟ್ಟಡದ ನಾದುರಸ್ಥಿಯಲ್ಲಿದ್ದು, ಇಲ್ಲಿ ವಿಪರೀತ ಗೆದ್ದಲಿನಿಂದ ಹಾಗೂ ಇಲಿಗಳ ಉಪಟಳದಿಂದ ಸರಕಾರದ ರೇಷನ್ ಅಕ್ಕಿಗಳು ಹಾಳಾಗುತ್ತಿದ್ದು , ಇದನ್ನು ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಿ ಈ ಸಮಸ್ಯೆಯಿಂದ ಪಾರಾಗಳು ಈ ರೇಷನ್ ಅಂಗಡಿಯನ್ನು ಸ್ಥಳಾಂತರಿಸುವ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ ಅಲಿ ಯವರು ಜನರಿಗೆ ಸಮರ್ಪಕ ರೇಷನ್ ವಿತರಣೆ ಮಾಡುವ ಜವಾಬ್ದಾರಿ ನಮ್ಮ ದಾಗಿದ್ದು, ಈಗ ತಾತ್ಕಾಲಿಕವಾಗಿ ಕುಂಜೂರು ಪಂಜದಲ್ಲಿ ರೇಷನ್ ಅಂಗಡಿ ತೆರೆಯಲಾಗಿದೆ ಮುಂದೆ ಒಳತಡ್ಕದಲ್ಲಿ ಸೂಕ್ತ ಕಟ್ಟಡ ಒದಗಿಸಿ ಕೊಟ್ಟಲ್ಲಿ ಅಲ್ಲಿ ರೇಷನ್ ಅಂಗಡಿ ತೆರೆಯುವರೇ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು, ನಮ್ಮ ಸಹಕಾರಿ ಸಂಘದ ವತಿಯಿಂದ ಸಮರ್ಪಕ ರೇಷನ್ ವಿತರಣೆ ವ್ಯವಸ್ಥೆ ಕೈಗೊಳ್ಳಲು 3 ಜನ ಪೂರ್ಣಕಾಲಿಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

Advertisement
Advertisement

ರೇಷನ್ ವಿತರಣೆ ವ್ಯವಸ್ಥೆಯು ಸಹಕಾರಿ ಸಂಘಕ್ಕೆ ಲಾಭದಾಯಕ ವಾಗಿರುವುದಿಲ್ಲ, ಸಿಬ್ಬಂದಿಗಳ ವೇತನ, ಕಟ್ಟಡದ ಬಾಡಿಗೆ ಇನ್ನಿತರ ಖರ್ಚುಗಳ ನ್ನು ಲೆಕ್ಕ ಹಾಕಿದಲ್ಲಿ ಸಹಕಾರಿ ಸಂಘಕ್ಕೆ ವಾರ್ಷಿಕ ರೂ 5 ಲಕ್ಷದಷ್ಟು ಹೆಚ್ಚಿನ ಹೊರೆ ಬೀಳುತ್ತದೆ ಆದರೂ ಜನರ ಹಿತದೃಷ್ಟಿಯಿಂದ ಸೇವಾ ಮನೋಭಾವನೆ ಇಟ್ಟುಕೊಂಡು ಸಹಕಾರಿ ಸಂಘಕ್ಕೆ ನಷ್ಟವಾದರೂ ರೇಷನ್ ವಿತರಣೆ ವ್ಯವಸ್ಥೆಯನ್ನು ಮುಂದುವರಿಸಿ ಕೊಂಡು ಬಂದಿರುತ್ತೇವೆ, ಹಾಗಿದ್ದು ನಮ್ಮ ಕೋರಿಕೆಯಂತೆ ತಕ್ಷಣ ಕಟ್ಟಡ ಒದಗಿಸಲು ಪ್ರಯತ್ನಿಸಿರುವ ಸ್ಥಳೀಯ ಪಂಚಾಯತ್ ಸದಸ್ಯರಾದ ವಸಂತ ಶ್ರೀ ದುರ್ಗ, ಸಹಕಾರಿ ಸಂಘದ ನಿರ್ದೇಶಕರಾದ ತಿಮ್ಮಪ್ಪ ನಾಯ್ಕ್ ಜಂಗಮುಗೇರು, ಮತ್ತು ಪಂಚಾಯತ್ ಆಡಳಿತಕ್ಕೆ ಹಾಗೂ ಈ ಕಟ್ಟಡದ ಸುತ್ತ ಮುತ್ತ ಶ್ರಮದಾನ ಮಾಡಿ ಸ್ವಚ್ಛ ಗೊಳಿಸಿರುವ ಸ್ಥಳೀಯ ನಾಗರಿಕರಿಕರಿಗೆ ಈ ಸಂದರ್ಭದಲ್ಲಿ ನಮ್ಮ ಸಹಕಾರಿ ಸಂಘದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಲಿಯವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ನ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ವಸಂತ ಶ್ರೀ ದುರ್ಗ, ಸಹಕಾರಿ ಸಂಘ ದ ನಿರ್ದೇಶಕರಾದ ತಿಮ್ಮಪ್ಪ ನಾಯ್ಕ್, ಮಾಜಿ ನಿರ್ದೇಶಕರಾದ ಎನ್. ಗೋಪಾಲ ಭಟ್ ಶುಭಹಾರೈಸಿದರು, ವೇದಿಕೆಯಲ್ಲಿ ಪಂಚಾಯತ್ ಪಂಚಾಯತ್ ಸದಸ್ಯೆ ಗೀತಾ, ಮಾಜಿ ಸದಸ್ಯರಾದ ಸೂರ್ಯನಾರಾಯಣ ಪ್ರಭು, ಪತ್ರಕರ್ತ ಸಂಶುದ್ದೀನ್ ಸಂಪ್ಯ ಉಪಸ್ಥಿತರಿದ್ದರು. ಸಹಕಾರಿ ಸಂಘದ ಸಿಬ್ಬಂದಿ ಉಮೇಶ್ ಸ್ವಾಗತಿಸಿ, ವಂದಿಸಿದರು.

Advertisement
Previous Post

ಕೆಯ್ಯೂರು : ವಿ. ಹೆಚ್. ಪಿ ಬಜರಂಗದಳ ಕಾರ್ಯಕರ್ತರಿಂದ ಗೋ ಶಾಲೆಗೆ ಹಸಿ ಹುಲ್ಲು ಸಂಗ್ರಹಣೆ

Next Post

ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

OtherNews

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!
Featured

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ
ಪುತ್ತೂರು

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |
Featured

ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

May 8, 2025
(ಜು.8)ವಿದ್ಯುತ್ ನಿಲುಗಡೆ
Featured

(ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

May 7, 2025
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!
ಪುತ್ತೂರು

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

May 7, 2025
ಪುತ್ತೂರು: ಗಣೇಶ್ ರೇಡಿಯೊ ಹೌಸ್ ಮಾಲಕ ಪ್ರೇಮಾನಂದ ಡಿ ಅನಾರೋಗ್ಯದಿಂದ ನಿಧನ..!!!
Featured

ಪುತ್ತೂರು: ಗಣೇಶ್ ರೇಡಿಯೊ ಹೌಸ್ ಮಾಲಕ ಪ್ರೇಮಾನಂದ ಡಿ ಅನಾರೋಗ್ಯದಿಂದ ನಿಧನ..!!!

May 7, 2025

Leave a Reply Cancel reply

Your email address will not be published. Required fields are marked *

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page