Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಚೈತ್ರಾ ಕುಂದಾಪುರ ಮೇಲೆ ಗರಂ ಆದ ಶೋಭಾ ಕರಂದ್ಲಾಜೆ ಹೇಳಿದ್ದೇನು..!??

September 15, 2023
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಚೈತ್ರಾ ಕುಂದಾಪುರ ಮೇಲೆ ಗರಂ ಆದ ಶೋಭಾ ಕರಂದ್ಲಾಜೆ ಹೇಳಿದ್ದೇನು..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಚೈತ್ರಾ ಕುಂದಾಪುರ ಅವರ ಕೋಟಿ, ಕೋಟಿ ವಂಚನೆ ಪ್ರಕರಣ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಪ್ರಮುಖವಾಗಿ ರಾಜಕೀಯ ವಲಯದಲ್ಲಿ ಚೈತ್ರಾ ಕುಂದಾಪುರ ಅವರು ಬಿಜೆಪಿ ಟಿಕೆಟ್‌ಗಾಗಿ ಲಾಬಿ ನಡೆಸಿದ ವಿಚಾರ ಕೂಡ ಚರ್ಚೆಯಾಗುತ್ತಿದೆ. ಚೈತ್ರಾ ಕುಂದಾಪುರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗುತ್ತದೆ ಅಂತ ಹೇಳುತ್ತಿದ್ದರಂತೆ. ಈ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ. ಈ ಕ್ಷೇತ್ರದಲ್ಲಿ ಚೈತ್ರಾ ಕುಂದಾಪುರ ಅವರು ಹಿಂದೂ ಕಾರ್ಯಕರ್ತೆಯಾಗಿ ಸಂಚಲನ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಟಿಕೆಟ್ ನನಗೆ ಸಿಗುತ್ತದೆ ಅಂತ ಚೈತ್ರಾ ಕುಂದಾಪುರ ಅವರು ಹೇಳುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿರೋ ಶೋಭಾ ಕರಂದ್ಲಾಜೆ ಅವರು, ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ. ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನಾಯಕತ್ವ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಬಿಜೆಪಿ ಪಕ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ. ನಾನು ಸ್ಪರ್ಧೆ ಮಾಡುತ್ತೇನೆ. ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ.

ಚೈತ್ರ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಅಷ್ಟೇ. ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ವಂಚನೆ ಪ್ರಕರಣದ ನಿಷ್ಪಕ್ಷವಾಗಿ ತನಿಖೆಯಾಗಲಿ. ಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು. ಚೈತ್ರಾ ಕುಂದಾಪುರ ಜೊತೆಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ. ಕಾನೂನು ಮೂಲಕ ಕ್ರಮ ಕೈಗೊಂಡು ತನಿಖೆ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನಗೆ ಚೈತ್ರಾ ಫೋನ್ ಮಾಡಿಲ್ಲ. ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ ಎಂದರು.

ಬಿಜೆಪಿ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು ಈ ಲಿಂಕ್‌ ಬಗ್ಗೆಯೂ ತನಿಖೆ ಆಗಬೇಕು. ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ. ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆಯೂ ಬರುವುದೂ ಇಲ್ಲ. ಅಂತಹ ಪಾರ್ಟಿ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

Previous Post

(ಸೆ.16) ಪುತ್ತೂರು : ಸಿಲ್ಕ್ಸ್ & ಸಾರಿ ಮಳಿಗೆ ‘ತಮನ್ವಿ’ ಶುಭಾರಂಭ

Next Post

ಮನಿ ಆ್ಯಪ್ ನಲ್ಲಿ ಹಣ ಹೂಡುವ ಮುನ್ನ ಎಚ್ಚರ : ಸಾವಿರಾರು ಜನರಿಗೆ ಲಕ್ಷಾಂತರ ರೂ. ಪಂಗನಾಮ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.