Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಹಿರಿಯ ದೈವ ನರ್ತಕ, ನಾಟಿ ವೈದ್ಯ ಅಣ್ಣು ಅಜಿಲ ನಿಧನ..!!

    ಹಿರಿಯ ದೈವ ನರ್ತಕ, ನಾಟಿ ವೈದ್ಯ ಅಣ್ಣು ಅಜಿಲ ನಿಧನ..!!

    ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

    ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    (ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಹಿರಿಯ ದೈವ ನರ್ತಕ, ನಾಟಿ ವೈದ್ಯ ಅಣ್ಣು ಅಜಿಲ ನಿಧನ..!!

    ಹಿರಿಯ ದೈವ ನರ್ತಕ, ನಾಟಿ ವೈದ್ಯ ಅಣ್ಣು ಅಜಿಲ ನಿಧನ..!!

    ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

    ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನಿಧನ

ವಿವೇಕಾನಂದ ಕ. ಮಾ. ಶಾಲಾ ಸ್ಥಾಪಕಾಧ್ಯಕ್ಷರಾದ ಕರಿಯಾಲ ಎಮ್.ಶಿವರಾಮ್ ಭಟ್ ನಿಧನ

May 11, 2021
in ನಿಧನ
0
ವಿವೇಕಾನಂದ ಕ. ಮಾ. ಶಾಲಾ ಸ್ಥಾಪಕಾಧ್ಯಕ್ಷರಾದ ಕರಿಯಾಲ ಎಮ್.ಶಿವರಾಮ್ ಭಟ್ ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement


ಪುತ್ತೂರು: ಡ್ರಾಯಿಂಗ್ ಮಾಸ್ಟರ್ ಎಂದೇ
ಚಿರಪರಿಚಿತರಾಗಿದ್ದ ಸಾಮೆತ್ತಡ್ಡ ಕರಿಯಾಲ ನಿವಾಸಿ ಎಮ್.
ಶಿವರಾಮ ಭಟ್ (91) ಆವರು ಮೇ.10 ರಂದು
ಸ್ವಗೃಹದಲ್ಲಿ ನಿಧನರಾದರು.

Advertisement
Advertisement
Advertisement


ಎಮ್. ಶಿವರಾಮ್ ಭಟ್ ಅವರು ಪುತ್ತೂರು ಸೈಂಟ್
ವಿಕ್ಟರ್‌ ಶಾಲೆಯಲ್ಲಿ ಹಲವು ವರ್ಷಗಳ ಕಾಲ ಚಿತ್ರಕಲಾ
ಶಿಕ್ಷಕರಾಗಿ ಬಳಿಕ ಪ್ರಗತಿಪರ ಕೃಷಿಕರಾಗಿ ಜೀವನ ಸಾಗಿಸಿದರು. ತನ್ನ ಜೀವನದುದ್ದಕ್ಕೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಅವರು ವಿವೇಕಾನಂದ
ವಿದ್ಯಾವರ್ಧಕ ಸಂಘದ ಹಿರಿಯ ಸದಸ್ಯರಾಗಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ, ಸಾಮೆತ್ತಡ್ಕ ಶಾಲೆಯ ಆಡಳಿತ ಸಮಿತಿ ಖಜಾಂಜಿಯಾಗಿ, ಮಿತ್ತೂರು ಪ್ರತಿಷ್ಠಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಪಾರ್ವತಿ, ಪುತ್ರರಾದ ಪುತ್ತೂರು ಕಿಯೋನಿಕ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ದಿನೇಶ್ ಪ್ರಸನ್ನ, ಡಾ.ಕೃಷ್ಣಪ್ರಕಾಶ್, ಚಿತ್ರಕಲಾ ಶಿಕ್ಷಕರೂ ಪ್ರಗತಿಪರ ಕೃಷಿಕರೂ ಆಗಿರುವ ರಾಮ್‌ಪ್ರಸಾದ್, ಪುತ್ರಿಯರಾದ ಶೈಲಜಾ, ಕಲ್ಲಡ್ಕದ ವಿದ್ಯಾಶಂಕರಿ ಮತ್ತು ಅಳಿಯಂದಿರು, ಸೊಸೆಯಂದಿರನ್ನು ಅಗಲಿದ್ದಾರೆ.ಇವರ ಓರ್ವ ಸೊಸೆ ಉಮಾ ಡಿ ಪ್ರಸನ್ನ ಅವರು ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement
Advertisement


Advertisement
Advertisement
Previous Post

ಸುಳ್ಯ : ಅಕ್ರಮವಾಗಿ ಬಂದೂಕು ತಯಾರಿಕೆ ; ಪೊಲೀಸರಿಂದ ದಾಳಿ, ಬಂದೂಕು ಮತ್ತು ಸಜೀವ ಗುಂಡುಗಳು ವಶ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು

Next Post

(ಮೇ.13) ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ನೂತನ “ಆಂಬ್ಯುಲೆನ್ಸ್ ಲೋಕಾರ್ಪಣೆ”

OtherNews

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!
Featured

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

November 17, 2025
ವಿಟ್ಲ: ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಪುತ್ತೂರಾಯ ಆಚಾರ್ಯ ನಿಧನ..!!
ನಿಧನ

ವಿಟ್ಲ: ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಪುತ್ತೂರಾಯ ಆಚಾರ್ಯ ನಿಧನ..!!

November 10, 2025
ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!
ನಿಧನ

ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

October 16, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!
Featured

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಹಿಂದಾರು ಭಾಸ್ಕರ್ ಆಚಾರ್ಯ ಅವರಿಗೆ ಮಾತೃವಿಯೋಗ..!!
Featured

ಹಿಂದಾರು ಭಾಸ್ಕರ್ ಆಚಾರ್ಯ ಅವರಿಗೆ ಮಾತೃವಿಯೋಗ..!!

September 16, 2025
ವಕೀಲ, ಹವ್ಯಾಸಿ ಛಾಯಾಗ್ರಾಹಕ ತೀರ್ಥಪ್ರಸಾದ್ ಮುಂಗ್ಲಿಮನೆ ನಿಧನ..!!
ನಿಧನ

ವಕೀಲ, ಹವ್ಯಾಸಿ ಛಾಯಾಗ್ರಾಹಕ ತೀರ್ಥಪ್ರಸಾದ್ ಮುಂಗ್ಲಿಮನೆ ನಿಧನ..!!

September 12, 2025

Leave a Reply Cancel reply

Your email address will not be published. Required fields are marked *

Recent News

ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

ಅಕ್ಷರೋತ್ಸವಕ್ಕೆ ಅನನ್ಯ ಎಚ್ ಸುಬ್ರಹ್ಮಣ್ಯ ಆಯ್ಕೆ : ಗ್ರಾಮೀಣ ಪ್ರತಿಭೆಗೆ ಒಲಿದ ಅವಕಾಶ…!

November 22, 2025
(ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

(ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!

November 22, 2025
ಜಗಳವಾಡುತ್ತ ಬೈಕ್‌ ಚಾಲನೆ – ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಜಗಳವಾಡುತ್ತ ಬೈಕ್‌ ಚಾಲನೆ – ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ : ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!

November 22, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page