Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

(ಮೇ.13) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತಿ “ಅನ್ನಪೂರ್ಣ ಹವನ”, ಮನಸ್ಸಿನಲ್ಲಿಯೇ ದೇವರನ್ನು ಪ್ರಾರ್ಥಿಸೋಣ – ಕೇಶವ ಪ್ರಸಾದ್ ಮುಳಿಯ

May 12, 2021
in ಪುತ್ತೂರು
0
ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಮೇ.13ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ‘ಪ್ರತಿಷ್ಠಾ ವರ್ಧಂತಿ’ ಈ ನಿಟ್ಟಿನಲ್ಲಿ ದೇವರಿಗೆ ವಿವಿಧ ಸೇವೆಗಳ ನಡೆಯುತ್ತಿದೆ.

Advertisement
Advertisement
Advertisement

ಕೊರೊನಾ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಸಾರ್ವಜನಿಕ ನಿರ್ಬಂಧವಿರುವುದರಿಂದ ಮನಸ್ಸಿನಲ್ಲಿಯೇ ದೇವರನ್ನು ಪ್ರಾರ್ಥಿಸಿ, ದೇವರ ಕೃಪೆಗೆ ಪಾತ್ರ ರಾಗೋಣ ಎಂದು ದೇವಳದ ವ್ಯವಸ್ಥಾಪನಾ ಅಧ್ಯಕ್ಷರಾದಂತಹ ಕೇಶವ ಪ್ರಸಾದ್ ಮುಳಿಯ ರವರು ತಿಳಿಸಿದ್ದಾರೆ.

ಈ ಬಗ್ಗೆ ಮಾತಾನಾಡಿದ ಅವರು ದೇವರ ಪ್ರತಿಷ್ಠಾ ವರ್ಧಂತಿಯ ನಿಟ್ಟಿನಲ್ಲಿ ದೇವರಿಗೆ ವಿವಿಧ ಸೇವೆಗಳು ನಡೆಯುತ್ತಿದೆ. ರುದ್ರಾಹೋಮ ಹಾಗೂ ಚಂಡಿಕಾಹೋಮಗಳು ನಡೆದಿದ್ದು, ಪ್ರಪಂಚವನ್ನೇ ಆಕ್ರಮಿಸಿಕೊಂಡಿರುವಂತಹ ಮಾಹಾಮಾರಿ ಕೊರೊನಾ ನಿವಾರಣೆ ಆಗಬೇಕು ಹಾಗೇ ರೋಗವು ಬಂದಲ್ಲಿ ಸಣ್ಣ ಪ್ರಮಾಣದಲ್ಲಿಯೇ ಅದು ಗುಣಮುಖವಾಗಬೇಕು ಎಂಬ ನಿಟ್ಟಿನಲ್ಲಿ ಆರೋಗ್ಯ ಕರುಣಿಸುವ ದೇವರಾದ ವಿಷ್ಣುವಿನ ರೂಪವಾದಂತಹ ಧನ್ವಂತರಿಯನ್ನು ಪ್ರಾರ್ಥಿಸುವಂತಹ ‘ಧನ್ವಂತರಿ ಹೋಮವು’ ಇಂದು ದೇವರ ಸನ್ನಿಧಿಯಲ್ಲಿ ನಡೆಯುತ್ತಿದೆ.

Advertisement

ನಾಳೆ ದಿನ ಪೂರ್ವ ಸಂಕಲ್ಪದಂತೇ “ಅನ್ನಪೂರ್ಣ ಮಹಾ ಸತ್ರ” ನಡೆಯಬೇಕಿತ್ತು, ಪ್ರತಿ ಮನೆಗಳಿಂದ ಜನರು ಬೋಗಸೆ ಅಕ್ಕಿಯನ್ನು ತಂದು ಅದನ್ನು ದೇವರಿಗೆ ಸಮರ್ಪಿಸಿ ದೇವರಿಗೆ ನೈವೇದ್ಯ ಮಾಡುವಂತಹ ಸಂಕಲ್ಪವನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಕೈಗೊಂಡಿತ್ತು ಆದರೆ ಅನಿವಾರ್ಯ ಕಾರಣಗಳಿಂದ ಈ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ಆದರೆ ದೇವಳದಲ್ಲಿ “ಅನ್ನ ಪೂರ್ಣ ಹವನ” ವು ನಾಳೆ ನಡೆಯಲಿದೆ.

Advertisement

ಅನ್ನಪೂರ್ಣೇ ಕೃಪೆ ಯಾವತ್ತೂ ನಮಗೆ ಅತ್ಯಾಗತ್ಯ, ಪ್ರತಿ ಮನೆಯಲ್ಲಿ ಅನ್ನಕ್ಕೆ ಯಾವ ಕೊರತೆಯೂ ಬಾರದೇ ಇರಲಿ, ದೇವಳದ ಅನ್ನಪೂರ್ಣ ಛತ್ರ ಅತ್ಯಂತ ಸುಂದರವಾಗಿ ಮೂಡಿ ಬರಲಿ ಎಂದು ಈ ಪ್ರಾರ್ಥನೆಯನ್ನು ಕೈಗೊಳ್ಳುತ್ತಿದ್ದು, ಈ ಕಾರ್ಯಕ್ಕೆ ಪ್ರತಿ ಮನೆಯಿಂದ ಪ್ರತಿ ಹಿಂದೂಗಳು ಭಾಗಿಯಾಗುವುದು ಅತ್ಯಾಗತ್ಯ ಹಾಗಾಗಿ ನಾವು ಮೊದಲೇ ಸಂಕಲ್ಪ ಮಾಡಿದಂತೇ ದೇವಳಕ್ಕೆ ತರಲು ಸಾಧ್ಯವಾಗದೇ ಇದ್ದರೂ ಸೀಮೆಯ ಪ್ರತಿಯೊಂದು ಮನೆಯ ಭಗಿನಿಯರು ಬೊಗಸೆ ಅಕ್ಕಿಯ ಪಾಯಸ ಮಾಡಿ ಆ ಪಾಯಸವನ್ನು ದೇವರಿಗೆ ನೈವೇದ್ಯ ಮಾಡಿ, 11 ಗಂಟೆಗೆ ದೇವರ ಕೋಣೆಯಲ್ಲಿ/ ಮಂಟಪದಲ್ಲಿ ಇಡುವಂತದ್ದು, ದೇವಳದಲ್ಲಿ ನೈವೇದ್ಯದ ಸಂದರ್ಭದಲ್ಲಿ ದೇವರಿಗೆ ಸಮರ್ಪಣೆ ಮಾಡುವ ಕಾರ್ಯವನ್ನು ತಂತ್ರಿಗಳು ನಡೆಸುತ್ತಾರೆ. 12 ಗಂಟೆಯ ನಂತರ ಪ್ರಸಾದವನ್ನು ಸ್ವೀಕರಿಸುವಂತಹ ಕೆಲಸವನ್ನು ಮಾಡಬಹುದು. ಈ ಕಾರ್ಯವನ್ನು ನಾಳೆ ಹಿಂದೂ ಭಾಂದವರು ತಮ್ಮ ಮನೆಗಳಲ್ಲಿ ಕೈಗೊಳ್ಳಬೇಕು, ತಮ್ಮೆಲ್ಲರಿಗಾಗಿ ನಾವು ದೇವಳದಲ್ಲಿ ಪ್ರಾರ್ಥಿಸುತ್ತೇವೆ. ಧನ್ವಂತರಿ ಹೋಮದಲ್ಲಿಯೂ ಪುತ್ತೂರು ಸೀಮೆ ಹಾಗೂ ಸರ್ವರಿಗೂ ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಬೇಕು ಪ್ರಾರ್ಥಿಸಿದ್ದೇವೆ.

ದೇವಳದಲ್ಲಿ ಸಾರ್ವಜನಿಕ ನಿರ್ಬಂಧವಿರುವುದರಿಂದ ಪ್ರವೇಶಕ್ಕೆ ಸಾಧ್ಯವಾಗುತ್ತಿಲ್ಲ ಆದರೆ ಮನಸ್ಸಿನಲ್ಲಿಯೇ ನಾವು ದೇವರನ್ನು ಪ್ರಾರ್ಥಿಸೋಣ ದೇವರ ಕೃಪೆ ಪಾತ್ರರಾಗೋಣ ಎಂದು ದೇವಳದ ವ್ಯವಸ್ಥಾಪನಾ ಅಧ್ಯಕ್ಷರಾದಂತಹ ಕೇಶವ ಪ್ರಸಾದ್ ಮುಳಿಯರವರು ತಿಳಿಸಿದ್ದಾರೆ.

“ಅನ್ನಪೂರ್ಣೇ ಸದಾಪೂರ್ಣೇ ಶಂಕರಪ್ರಾಣವಲ್ಲಭೇ |
ಜ್ಞಾನವೈರಾಗ್ಯಸಿದ್ಧ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತಿ”

Previous Post

ವಿಶ್ವ ದಾದಿಯರ ದಿನ- ಶಾಸಕರಿಂದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಶುಭಾಶಯ

Next Post

ಕೈಗೆ ಗಾಯ ಗೊಂಡಿದ್ದ ವೃದ್ದನಿಗೆ ತಾವೇ ಊಟ ಮಾಡಿಸಿ ಮಾನವೀಯತೆ ಮೆರೆದ ನಗರ ಸಭಾ ಹಿರಿಯ ಆರೋಗ್ಯಾಧಿಕಾರಿ ಶ್ವೇತ ಕಿರಣ್

OtherNews

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!
ಕ್ರೈಮ್

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!
ಕ್ರೈಮ್

ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

September 8, 2026
ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ
Featured

ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

September 8, 2026
ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!
Featured

ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

September 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

September 8, 2026
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

September 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.