ಪುತ್ತೂರು : ಅನಾರೋಗ್ಯದ ಹಿನ್ನೆಲೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮರೀಲ್ ನಿವಾಸಿ ಯತೀಶ್ (31) ಮೃತ ಯುವಕ.

ಕೆಲ ಸಮಯದಿಂದ ಅನಾರೋಗ್ಯದಿಂದಿದ್ದ ಯತೀಶ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಂದೆ-ತಾಯಿ, ಸಹೋದರಿಯನ್ನು ಅಗಲಿದ್ದಾರೆ.