Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ನಾಳೆ (ಅ.12) ಮೊಬೈಲ್ ಗಳಿಗೆ ಬರಲಿದೆ ‘ಬೀಪ್ ಶಬ್ದ’ : ಭಯ ಪಡಬೇಡಿ ; ರಾಜ್ಯದಲ್ಲಿ ನಡೆಯಲಿದೆ ತುರ್ತು ಮುನ್ನೆಚ್ಚರಿಕೆ ವ್ಯವಸ್ಥೆಯ ಪರೀಕ್ಷೆ..!!!

October 11, 2023
in ಆವಿಷ್ಕಾರ, ರಾಜ್ಯ, ರಾಷ್ಟ್ರೀಯ
0
ನಾಳೆ (ಅ.12) ಮೊಬೈಲ್ ಗಳಿಗೆ ಬರಲಿದೆ ‘ಬೀಪ್ ಶಬ್ದ’ : ಭಯ ಪಡಬೇಡಿ ; ರಾಜ್ಯದಲ್ಲಿ ನಡೆಯಲಿದೆ ತುರ್ತು ಮುನ್ನೆಚ್ಚರಿಕೆ ವ್ಯವಸ್ಥೆಯ ಪರೀಕ್ಷೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ.12 ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

Advertisement
Advertisement

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

Advertisement

ಸಂದೇಶದಲ್ಲಿ ಏನಿರಲಿದೆ..!??

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್ ಮೂಲಕ ಕಳುಹಿಸಿದ ಸ್ಯಾಂಪಲ್ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ, ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್ & ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.

ಪ್ರಯೋಜನ ಏನು..!??

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ.

ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಬಳಕೆದಾರರಿಗೆ ಎಚ್ಚರಿಸಲಾಗುತ್ತದೆ. ಸ್ಥಳಗಳಲ್ಲಿನ ಮೊಬೈಲ್ ಈ ಫ್ಲಾಶ್ ಸಂದೇಶದ ಮೂಲಕ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ.12 ರಂದು ರಾಜ್ಯದಲ್ಲಿ ನಡೆಯಲಿದೆ.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

-ರಾಜಕುಮಾರ್, ಸಹಾಯಕ ನಿರ್ದೇಶಕ ( ದೂರಸಂಪರ್ಕ ಇಲಾಖೆ)

Previous Post

ವಿಟ್ಲ : ಕೆಲಿಂಜ ಸಮೀಪ ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ..!!!

Next Post

(ಅ.30) ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಜಾರ್ ಶುಭಾರಂಭ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!
ಆವಿಷ್ಕಾರ

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!
ಆವಿಷ್ಕಾರ

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.