Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

    ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

    ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

    ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ಮಂಗಳೂರು: ವಿದ್ಯಾರ್ಥಿ ನಾಪತ್ತೆ : ಪ್ರಕರಣ ದಾಖಲು..!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

    ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕೆಲದಿನಗಳಿಂದ ಅನ್ನ ನೀರಿಲ್ಲದೆ ವಿಟ್ಲದಲ್ಲಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಉಪಚರಿಸಿ, ಸುರಕ್ಷಿತವಾಗಿ ಊರಿಗೆ ಕಳುಹಿಸಿ ಕೊಟ್ಟ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ

May 14, 2021
in ಬಂಟ್ವಾಳ
0
ಕೆಲದಿನಗಳಿಂದ ಅನ್ನ ನೀರಿಲ್ಲದೆ ವಿಟ್ಲದಲ್ಲಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಉಪಚರಿಸಿ, ಸುರಕ್ಷಿತವಾಗಿ ಊರಿಗೆ ಕಳುಹಿಸಿ ಕೊಟ್ಟ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಕೆಲಸ ಅರಸಿ ಬಂದ ತಂಡದಿಂದ ಬೇರ್ಪಟ್ಟು ದಿಕ್ಕು ತೋಚದೆ ಕಟ್ಟಡವೊಂದರಲ್ಲಿ ಅನ್ನ ನೀರಿಲ್ಲದೆ ಕಳೆದ ಕೆಲದಿನಗಳಿಂದ ವಾಸವಾಗಿದ್ದ ವ್ಯಕ್ತಿಯೋರ್ವರನ್ನು ನಾಗರೀಕರ ಸಹಕಾರದಲ್ಲಿ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರು ಮರಳಿ ಆ ವ್ಯಕ್ತಿಯ ಊರಿಗೆ ಕಳುಹಿಸುವ ಮೂಲಕ ಮಾನವೀಯತೆ ಮರೆದಿದ್ದಾರೆ.

Advertisement
Advertisement
Advertisement

ಬೆಂಗಳೂರು ಮೂಲದ ಮಂಜು ಎಂಬವರು ತನ್ನ ಸ್ನೇಹಿತರೊಂದಿಗೆ ಕೆಲಸಕ್ಕಾಗಿ ವಿಟ್ಲ ಭಾಗಕ್ಕೆ ಬಂದಿದ್ದರು, ಆ ಬಳಿಕದ ಬೆಳವಣಿಗೆಯಲ್ಲಿ ಅವರಿಂದ ಬೆರ್ಪಟ್ಟ ಮಂಜುರವರು ದಿಕ್ಕು ತೋಚದೆ ಮಾಣಿಲ, ಪೆರುವಾಯಿ ಸುತ್ತಮುತ್ತಲಿನ ಪ್ರದೇಶದಲ್ಲಿ ತಿರುಗಾಡುತ್ತಿದ್ದರು. ಕಳೆದೆರಡು ದಿನಗಳಿಂದ ಪೆರುವಾಯಿ ಸಮೀಪದ ಕಟ್ಟಡವೊಂದರಲ್ಲಿ ವಾಸವಾಗಿದ್ದರು. ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ಕಂಗಾಲಾಗಿದ್ದರು.

ಇದನ್ನು ಗಮನಿಸಿದ ಪೆರುವಾಯಿ‌ ಸುತ್ತಮುತ್ತಲ ಕೆಲ ವ್ಯಕ್ತಿಗಳು ಅವರನ್ನು ಉಪಚರಿಸಿ, ಸ್ನಾನ ಮಾಡಿಸಿದರು. ಬಳಿಕ ಆ ವ್ಯಕ್ತಿಯ ಕುರಿತು ವಿಟ್ಲ ಠಾಣಾ ಎಸ್.ಐ. ವಿನೋದ್ ರೆಡ್ಡಿಯವರಿಗೆ ಮಾಹಿತಿ ನೀಡಿದರು.

Advertisement
Advertisement

ಕೂಡಲೇ ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ ಹಾಗೂ ಪ್ರೊಬೆಷನರಿ ಎಸ್.ಐ. ಮಂಜುನಾಥ್ ರವರ ನೇತೃತ್ವದ ಪೊಲೀಸರ ತಂಡ ಆ ವ್ಯಕ್ತಿಯನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಕೋವಿಡ್ ಟೆಸ್ಟ್ ನಡೆಸಿ, ಆ ವರದಿ ನೆಗೆಟೀವ್ ಬಂದ ಹಿನ್ನೆಲೆಯಲ್ಲಿ ಮತ್ತೆ ಆಹಾರ ನೀಡಿ, ಉಪಚರಿಸಿ ಬೆಂಗಳೂರು ತೆರಳುವ ಲಾರಿಯಲ್ಲಿ ಆವರ ಊರಿಗೆ ಕಳುಹಿಸಿಕೊಟ್ಟಿದ್ದಾರೆ.

ಪೆರುವಾಯಿಯ ಯುವಕರ ಕಾಳಜಿಯ ಕೆಲಸ ಹಾಗೂ ವಿಟ್ಲ ಠಾಣಾ ಎಸ್.ಐ. ವಿನೋದ್ ರೆಡ್ಡಿಯವರ ಮಾನವೀಯ ಕೆಲಸ ನಾಗರೀಕರಲ್ಲಿ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.

Advertisement
Advertisement
Previous Post

ಮಂಗಳೂರು: ಸಾಲ ಮರುಪಾವತಿ ಅವಧಿ ಮುಂದೂಡಲು ಸಿಎಂಗೆ ಸಚಿವ ಕೋಟ ಮನವಿ

Next Post

ಮೇ 15 ರ ನಂತರದ ಪೂರ್ವನಿಗದಿತ ಮದುವೆ ಸಮಾರಂಭಗಳು ನಡೆಯಬಹುದು; ಜಿಲ್ಲಾಡಳಿತ ಮಹತ್ವದ ಆದೇಶ

OtherNews

ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!
ಬಂಟ್ವಾಳ

ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಯಂತಿ ವಿ.ಪೂಜಾರಿ ನೇಮಕ…!!

November 13, 2025
ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!
Featured

ಮಿತ್ತೂರು: ರೈಲ್ವೇ ಫ್ಲೈ ಓವರ್ ನ ಸೇಫ್ ಗಾರ್ಡ್ ಗೆ ಜೆಸಿಬಿ ಕೊಂಡೊಯ್ಯುತ್ತಿದ್ದ ಲಾರಿ ಡಿಕ್ಕಿ: ಟ್ರಾಫಿಕ್ ಜಾಮ್…!!

November 9, 2025
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!
Featured

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿ ಮೃತ್ಯು..!!!

November 2, 2025
ಫೇಸ್ ಬುಕ್ ನಲ್ಲಿ ಅಸಭ್ಯ ಪದಗಳಿಂದ ನಿಂದಿಸಿ ಪೋಸ್ಟ್: ಆರೋಪಿ ವಶಕ್ಕೆ…!!
ಕ್ರೈಮ್

ಫೇಸ್ ಬುಕ್ ನಲ್ಲಿ ಅಸಭ್ಯ ಪದಗಳಿಂದ ನಿಂದಿಸಿ ಪೋಸ್ಟ್: ಆರೋಪಿ ವಶಕ್ಕೆ…!!

October 31, 2025
ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!
Featured

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

October 30, 2025
ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!
ಪುತ್ತೂರು

ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

October 30, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

November 14, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

November 13, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

November 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page