Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
in ಅಂಕಣ, ಧಾರ್ಮಿಕ, ಬಂಟ್ವಾಳ, ಶಿಕ್ಷಣ
0
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವರುಷ ಕಳೆದಂತೆ ಹೊಸ ಆವಿಷ್ಕಾರಗಳು ವ್ಯವಸ್ಥೆಯಲ್ಲಾಯಿತು, ಆದರೆ ಕನಿಷ್ಠ ಉಳಿಸುವ ಪ್ರಯತ್ನ , ಸಂಸ್ಕಾರ, ಸಂಸ್ಕೃತಿ, ಭಕ್ತಿ ಗೌರವದಲ್ಲಾಯಿತೇ ಎನ್ನುವುದು ಪ್ರಶ್ನೆ. ವಿದ್ಯಾಸಂಸ್ಥೆ ಮಕ್ಕಳಲ್ಲಿ ಸರ್ವವನ್ನೂ ಬೆಳೆಸುವ ದೇಗುಲ. ವಿದ್ಯಾಮಾತೆಯೇ ಅಲ್ಲಿ ರಾರಾಜಿಸುವ ಮಾತೆ. ಪುಸ್ತಕಗಳು, ಅಕ್ಷರಗಳು ಆಕೆಯ ತತ್ ಸ್ವರೂಪ. ಆರಾಧಿಸುವ ಶಾರದಾ ಪೂಜಾ ದಿನದ ನೆನಪು ನಮ್ಮೆಲ್ಲರ ಬಾಲ್ಯದಲ್ಲಿ ಇನ್ನೂ ಹಸಿರಾಗಿಲ್ಲವೇ? ಮನೆಯಿಂದ ತಂದ ಹೂ ಹಣ್ಣುಗಳು ಪ್ರಸಾದವಾಗಿ ತಿಂದು ಸಂಭ್ರಮಿಸಿದ್ದ ಕ್ಷಣ ನೆನೆಗುದಿಯಲ್ಲಿ ನಗುತಿದೆ. ಆದರೆ ಆ ಯೋಗ ನಮ್ಮ ಪುಟಾಣಿಗಳಿಗಿಲ್ಲವೆಂಬ ಖೇದವಿದೆ.ಉಳಿಸುವ ಪ್ರಯತ್ನ ನಮ್ಮದಾಗಬೇಕಿದೆ.

Advertisement
Advertisement
Advertisement

Advertisement
Advertisement

ಈ ನೆಲೆಯಲ್ಲಿ ನವರಾತ್ರಿಯ ಮಧ್ಯೆ ಮೂಲ ನಕ್ಷತ್ರದ ಶುಭ ಶುಕ್ರವಾರ ವಿಠ್ಠಲ್ ಜೇಸಿ ಶಾಲೆಯಲ್ಲಿ ಪುಸ್ತಕಪಾಣಿಯ ಆರಾಧನೆ ಗುರು ಸಮೂಹದಿಂದ ನಡೆಯಿತು. ಸಂಸ್ಥೆಯ ಎಲ್ಲಾ ಗುರು ಗಡಣ, ಆಡಳಿತ ಮಂಡಳಿ ಒಗ್ಗೂಡಿ ಸಂಸ್ಥೆಯ ಶಿಶು ಮಂದಿರ “ಜೇಸಿ ಕುಟೀರ” ದಲ್ಲಿ ಸಂಭ್ರಮಿಸಿತು. ದೀಪ ಬೆಳಗಿಸಿ ಆರಂಭಗೊಂಡ ಭಕ್ತಿಯ ಸಂಕೀರ್ತನೆ ವಿದ್ಯಾದೇಗುಲದ ವಾತಾವರಣವನ್ನು ಶುಭ್ರವಾಗಿಸಿದಂತೆನಿಸಿತು.

ರಾಮಕೃಷ್ಣ ಕಾಟುಕುಕ್ಕೆಯವರ ಸುಶ್ರಾವ್ಯ ಭಕ್ತಿ ನಮನ, ರವಿ ಬಳ್ಳೂರು ಮತ್ತು ತಂಡದ ಹಿಮ್ಮೇಳ ಭಜಕರಿಗೆ ಸ್ಪೂರ್ತಿ ನೀಡಿತ್ತು. ದಸರಾ ರಜಾ ದಿನವಾದ್ದರಿಂದ ಮಕ್ಕಳ ಸಂಖ್ಯೆಯಿಲ್ಲದಿದ್ದುದು ಸ್ವಲ್ಪ ಬೇಸರ ತಂದಿತ್ತಾದರೂ ಮಕ್ಕಳೆಲ್ಲರೀಗೂ ವಿದ್ಯಾಮಾತೆಯ ಅನುಗ್ರಹವಿರಲೆಂದು ಗುರುಗಳೆಲ್ಲರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಸಂಸ್ಥೆಯ ಅಧ್ಯಕ್ಷ ಎಲ್. ಎನ್. ಕೂಡೂರು, ಕಾರ್ಯದರ್ಶಿ ಮೋಹನ. ಎ, ಆಡಳಿತಾಧಿಕಾರಿ ರಾಧಾಕೃಷ್ಣ. ಎ, ಪ್ರಾಂಶುಪಾಲ ಜಯರಾಮ ರೈ, ಉಪಾಪ್ರಾಂಶುಪಾಲೆ ಜ್ಯೋತಿ ಶೆಣೈ, ಶಿಕ್ಷಕ ಶಿಕ್ಷಕೇತರರು ಭಾಗವಹಿಸಿದರು.ಶಿಕ್ಷಕಿಯರಾದ ಗೀತ ಮತ್ತು ರಶ್ಮಿ ಕಾರ್ಯಕ್ರಮ ಸಂಯೋಜಿಸಿದರು.

🖊️. ರಾಧಾಕೃಷ್ಣ ಎರುಂಬು

Advertisement
Previous Post

ಮೈದುನನನ್ನು ವಿವಾಹವಾಗಲು ಇಬ್ಬರು ಅತ್ತಿಗೆಯರ ನಡುವೆ ಫೈಟ್​ : ಮೈದುನನಿಗೆ ಯಾಕೆ ಅಷ್ಟೊಂದು ಡಿಮ್ಯಾಂಡ್​ ಗೊತ್ತಾ..!??

Next Post

ಕಾರ್ಕಳ : ನಗರ ಠಾಣೆಯ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌ ನಾಪತ್ತೆ..!!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026
ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!
ಧಾರ್ಮಿಕ

ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!

February 9, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!
ಧಾರ್ಮಿಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!

February 7, 2026
ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 3, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page