Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
in ಅಂಕಣ, ಧಾರ್ಮಿಕ, ಬಂಟ್ವಾಳ, ಶಿಕ್ಷಣ
0
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವರುಷ ಕಳೆದಂತೆ ಹೊಸ ಆವಿಷ್ಕಾರಗಳು ವ್ಯವಸ್ಥೆಯಲ್ಲಾಯಿತು, ಆದರೆ ಕನಿಷ್ಠ ಉಳಿಸುವ ಪ್ರಯತ್ನ , ಸಂಸ್ಕಾರ, ಸಂಸ್ಕೃತಿ, ಭಕ್ತಿ ಗೌರವದಲ್ಲಾಯಿತೇ ಎನ್ನುವುದು ಪ್ರಶ್ನೆ. ವಿದ್ಯಾಸಂಸ್ಥೆ ಮಕ್ಕಳಲ್ಲಿ ಸರ್ವವನ್ನೂ ಬೆಳೆಸುವ ದೇಗುಲ. ವಿದ್ಯಾಮಾತೆಯೇ ಅಲ್ಲಿ ರಾರಾಜಿಸುವ ಮಾತೆ. ಪುಸ್ತಕಗಳು, ಅಕ್ಷರಗಳು ಆಕೆಯ ತತ್ ಸ್ವರೂಪ. ಆರಾಧಿಸುವ ಶಾರದಾ ಪೂಜಾ ದಿನದ ನೆನಪು ನಮ್ಮೆಲ್ಲರ ಬಾಲ್ಯದಲ್ಲಿ ಇನ್ನೂ ಹಸಿರಾಗಿಲ್ಲವೇ? ಮನೆಯಿಂದ ತಂದ ಹೂ ಹಣ್ಣುಗಳು ಪ್ರಸಾದವಾಗಿ ತಿಂದು ಸಂಭ್ರಮಿಸಿದ್ದ ಕ್ಷಣ ನೆನೆಗುದಿಯಲ್ಲಿ ನಗುತಿದೆ. ಆದರೆ ಆ ಯೋಗ ನಮ್ಮ ಪುಟಾಣಿಗಳಿಗಿಲ್ಲವೆಂಬ ಖೇದವಿದೆ.ಉಳಿಸುವ ಪ್ರಯತ್ನ ನಮ್ಮದಾಗಬೇಕಿದೆ.

Advertisement
Advertisement
Advertisement

Advertisement

ಈ ನೆಲೆಯಲ್ಲಿ ನವರಾತ್ರಿಯ ಮಧ್ಯೆ ಮೂಲ ನಕ್ಷತ್ರದ ಶುಭ ಶುಕ್ರವಾರ ವಿಠ್ಠಲ್ ಜೇಸಿ ಶಾಲೆಯಲ್ಲಿ ಪುಸ್ತಕಪಾಣಿಯ ಆರಾಧನೆ ಗುರು ಸಮೂಹದಿಂದ ನಡೆಯಿತು. ಸಂಸ್ಥೆಯ ಎಲ್ಲಾ ಗುರು ಗಡಣ, ಆಡಳಿತ ಮಂಡಳಿ ಒಗ್ಗೂಡಿ ಸಂಸ್ಥೆಯ ಶಿಶು ಮಂದಿರ “ಜೇಸಿ ಕುಟೀರ” ದಲ್ಲಿ ಸಂಭ್ರಮಿಸಿತು. ದೀಪ ಬೆಳಗಿಸಿ ಆರಂಭಗೊಂಡ ಭಕ್ತಿಯ ಸಂಕೀರ್ತನೆ ವಿದ್ಯಾದೇಗುಲದ ವಾತಾವರಣವನ್ನು ಶುಭ್ರವಾಗಿಸಿದಂತೆನಿಸಿತು.

ರಾಮಕೃಷ್ಣ ಕಾಟುಕುಕ್ಕೆಯವರ ಸುಶ್ರಾವ್ಯ ಭಕ್ತಿ ನಮನ, ರವಿ ಬಳ್ಳೂರು ಮತ್ತು ತಂಡದ ಹಿಮ್ಮೇಳ ಭಜಕರಿಗೆ ಸ್ಪೂರ್ತಿ ನೀಡಿತ್ತು. ದಸರಾ ರಜಾ ದಿನವಾದ್ದರಿಂದ ಮಕ್ಕಳ ಸಂಖ್ಯೆಯಿಲ್ಲದಿದ್ದುದು ಸ್ವಲ್ಪ ಬೇಸರ ತಂದಿತ್ತಾದರೂ ಮಕ್ಕಳೆಲ್ಲರೀಗೂ ವಿದ್ಯಾಮಾತೆಯ ಅನುಗ್ರಹವಿರಲೆಂದು ಗುರುಗಳೆಲ್ಲರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಸಂಸ್ಥೆಯ ಅಧ್ಯಕ್ಷ ಎಲ್. ಎನ್. ಕೂಡೂರು, ಕಾರ್ಯದರ್ಶಿ ಮೋಹನ. ಎ, ಆಡಳಿತಾಧಿಕಾರಿ ರಾಧಾಕೃಷ್ಣ. ಎ, ಪ್ರಾಂಶುಪಾಲ ಜಯರಾಮ ರೈ, ಉಪಾಪ್ರಾಂಶುಪಾಲೆ ಜ್ಯೋತಿ ಶೆಣೈ, ಶಿಕ್ಷಕ ಶಿಕ್ಷಕೇತರರು ಭಾಗವಹಿಸಿದರು.ಶಿಕ್ಷಕಿಯರಾದ ಗೀತ ಮತ್ತು ರಶ್ಮಿ ಕಾರ್ಯಕ್ರಮ ಸಂಯೋಜಿಸಿದರು.

🖊️. ರಾಧಾಕೃಷ್ಣ ಎರುಂಬು

Advertisement
Advertisement
Previous Post

ಮೈದುನನನ್ನು ವಿವಾಹವಾಗಲು ಇಬ್ಬರು ಅತ್ತಿಗೆಯರ ನಡುವೆ ಫೈಟ್​ : ಮೈದುನನಿಗೆ ಯಾಕೆ ಅಷ್ಟೊಂದು ಡಿಮ್ಯಾಂಡ್​ ಗೊತ್ತಾ..!??

Next Post

ಕಾರ್ಕಳ : ನಗರ ಠಾಣೆಯ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌ ನಾಪತ್ತೆ..!!!

OtherNews

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ಕಳ್ಳತನ ಪ್ರಕರಣದ ಆರೋಪಿ ಬಂಧನ..!!
ಕ್ರೈಮ್

ಕಳ್ಳತನ ಪ್ರಕರಣದ ಆರೋಪಿ ಬಂಧನ..!!

March 28, 2026
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!
ಮಂಗಳೂರು

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!

March 28, 2026
ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಕಾರು ಬಂಟ್ವಾಳದಲ್ಲಿ ಪತ್ತೆ..!!!
Featured

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಕಾರು ಬಂಟ್ವಾಳದಲ್ಲಿ ಪತ್ತೆ..!!!

March 27, 2026
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!
Featured

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

March 26, 2026
ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

March 26, 2026

Leave a Reply Cancel reply

Your email address will not be published. Required fields are marked *

Recent News

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

March 29, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page