Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನ ಕಾಯಿ ಚಿಪ್ಪು : ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್..!!!

October 26, 2023
in ರಾಜ್ಯ
0
ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನ ಕಾಯಿ ಚಿಪ್ಪು : ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಚಾಮರಾಜನಗರ : ರೈತರ ಪಾಲಿಗೆ ಕಲ್ಪವೃಕ್ಷ ದೊಡ್ಡ ಆದಾಯ ಮೂಲವಾಗಿ ಹೊರ ಹೊಮ್ಮಿದೆ. ತಂತ್ರಜ್ಞಾನ ಮುಂದುವರೆಯುತ್ತಿದ್ದಂತೆಯೇ ತೆಂಗಿಯ ಕಾಯಿ ಚಿಪ್ಪುಗಳಿಗೆ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ ಬಂದಿದ್ದು, ತೆಂಗಿನ ಕಾಯಿ ಖಾಲಿ ಚಿಪ್ಪುಗಳು ಈಗ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಬಿಕರಿಯಾಗುತ್ತಿದೆ.

Advertisement
Advertisement

ಈ ಚಿಪ್ಪನ್ನು ಖರೀದಿಸಿ ಏನನ್ನು ತಯಾರಿಸುತ್ತಾರೆ..!!? ತೆಂಗಿನ ಚಿಪ್ಪು ಈಗ ರೈತರ ಆದಾಯ ಮೂಲವಾಗಿದ್ದು ಹೇಗೆ ಎಂಬ ವಿವರ ಇಲ್ಲಿದೆ..

ರಾಶಿ ರಾಶಿಯಾಗಿ ಬಿದ್ದಿರುವ ತೆಂಗಿನಕಾಯಿ ಚಿಪ್ಪುಗಳು, ತೆಂಗಿನ ಖಾಲಿ ಚಿಪ್ಪುಗಳನ್ನ ಒಂದೆಡೆ ಡಂಪ್ ಮಾಡುತ್ತಿರುವ ಜನರು, ಈ ಚಿತ್ರಣ ಕಾಣಸಿಗುವುದು ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕಾಳನಹುಂಡಿಯಲ್ಲಿ.

Advertisement

ಸಾಮಾನ್ಯವಾಗಿ ತೆಂಗಿನ ಕಾಯಿ ಚಿಪ್ಪುಗಳನ್ನ ಬೀದಿಯಲ್ಲಿ ಬಿಸಾಡುವುದೇ ಹೆಚ್ಚು. ಅದೇ ರೀತಿ ಸೌದೆ ಒಲೆಗೂ ಸಹ ಇದನ್ನ ಬಳಸುತ್ತಾರೆ. ಆದ್ರೆ ಈ ಚಿಪ್ಪುಗಳು ಈಗ ರೈತನ ಆದಾಯ ಮೂಲವಾಗಿವೆ. ಚಿಪ್ಪುಗಳನ್ನ ನಂಜನಗೂಡು ಹಾಗೂ ಅರಸೀಕೆರೆಯ ಉದ್ಯಮಿಗಳು ಖರೀದಿಸುತ್ತಿದ್ದಾರೆ.

ನಂಜನಗೂಡಿನಲ್ಲಿರುವ ಪ್ರತಿಷ್ಠಿತ ಚಾಕೋಲೆಟ್ ಕಂಪನಿಯು ಈ ತೆಂಗಿನ ಕರಟ ಖರೀದಿಸಿ ಬಾಯ್ಲರ್ ಕಾಯಲು ಬಳಸುತ್ತಿದ್ದಾರೆ.

2020ರಲ್ಲಿ ರೈತರು ಸರ್ಕಾರದ ಸಹಕಾರದೊಂದಿಗೆ ತೆಂಗು ಸಂಸ್ಕರಣಾ ಘಟವನ್ನ ಸ್ಥಾಪಿಸಿದ್ರು. ಆಗಿನಿಂದ ಕರಟಗಳನ್ನ ಶೇಖರಿಸಿಡಲಾಗಿತ್ತು. ಈ ಚಿಪ್ಪುಗಳನ್ನ ಹಂಗ್ರಹಿಸಿ ಕೆಜಿಗೆ 9 ರೂಪಾಯಿಗಳಂತೆ ಮಾರಾಟ ಮಾಡಲಾಗುತ್ತಿದೆ. ಅರಸೀಕೆರೆ ಹಾಗೂ ನಂಜನಗೂಡಿನ ಉದ್ಯಮಿಗಳಂತೆ ರಾಜ್ಯದ ಬೇರೆ ಭಾಗಗಳಿಂದ ಕರಟಗಳಿಗೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಿದ್ದು, ಮತ್ತೆ ರಾಜ್ಯದ ಬೇರೆಡೆಯಲ್ಲಿ ತೆಂಗು ಸಂಸ್ಕರಣಾ ಘಟಕವನ್ನ ಸ್ಥಾಪಿಸಲು ಸರ್ಕಾರ ಯೋಚಿಸುತ್ತಿದೆ. ಈ ತೆಂಗಿನ ಚಿಪ್ಪನ್ನ ದೊಡ್ಡ ದೊಡ್ಡ ಉದ್ಯಮಗಳಲ್ಲಿ ಫ್ಯಾಕ್ಟರಿಯಲ್ಲಿರುವ ಬಾಯ್ಲರ್ ಗಳಿಗೆ ಬೆಂಕಿ ಕಾಯಲು ಬಳಸಿದ್ರೆ ಇನ್ನು ಕೆಲವರು ಈ ಚಿಪ್ಪಿನಿಂದ ಇದ್ದಿಲು ಹಾಗೂ ಸೆಲ್ ಉತ್ಪಾದನೆ ಮಾಡುತ್ತಿದ್ದಾರೆ.

ಒಟ್ಟಾರೆ ತೆಂಗಿನ ಕಾಯಿಗಳ ಚಿಪ್ಪಿಗೂ ಈಗ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಬಂದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದ್ದು ಸುಳ್ಳಲ್ಲ..

Previous Post

ರಬ್ಬರ್ ಕಾರ್ಮಿಕರ ಬಾಕಿ ಬೋನಸ್ ಶೀಘ್ರವೇ ಬಿಡುಗಡೆ : ಪುತ್ತೂರು ಶಾಸಕರಿಗೆ ಅರಣ್ಯ ಸಚಿವ ಖಂಡ್ರೆ ಭರವಸೆ

Next Post

ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.