Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

    ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

    ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಕೊರೊನಾ ಸಂಕಷ್ಟದ ಸಮಯದಲ್ಲಿ ಸರಕಾರ ಸ್ವ ಸಹಾಯ ಸಂಘಗಳ ಸಾಲದ ಬಡ್ಡಿ ಮನ್ನಾ ಮತ್ತು ಕಂತು ಪಾವತಿಗೆ ಕನಿಷ್ಠ ಮೂರರಿಂದ ಆರು ತಿಂಗಳು ರಿಯಾಯಿತಿ ನೀಡಲು ಆದೇಶಿಸಬೇಕು

May 15, 2021
in ಅಂಕಣ
0
ಲಾಕ್ಡೌನ್ ಹೀಗೆ ಮುಂದುವರೆದರೆ ಜನರ ಜೀವನ ಸ್ಥಿತಿ ಬಹಳ ಕಷ್ಟವಾಗುವ ಸಾಧ್ಯತೆ ಇದೆ:ದುಡಿದು ಕೆಲಸ ಮಾಡುವವರ ಹೊಟ್ಟೆಗೆ ಗತಿ ಇಲ್ಲದಂತಾಗಿದೆ :; ಸರಕಾರದ ಬೇಜವಾಬ್ದಾರಿಯಿಂದ ಕೊರೊನಾ ಅನ್ನುವಾಗ ಭಯಪಡುವ ಸ್ಥಿತಿಯಾಗಿದೆ
Share on WhatsAppShare on FacebookShare on Twitter
Advertisement
Advertisement

ದೇಶವ್ಯಾಪಿ ಕೊರೊನಾ ಘರ್ಜಿಸುತ್ತಿದೆ, ದಿನೇ ದಿನೇ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಈ ಸಂದರ್ಭದಲ್ಲಿ ಕೇರಳ,ತಮಿಳುನಾಡು, ಆಂಧ್ರದಲ್ಲೆಲ್ಲ ಜನ ಸಾಮಾನ್ಯರಿಗೇ, ಮಧ್ಯಮ ವರ್ಗಗಳಿಗೆ ಹೆಚ್ಚೆಚ್ಚು ಸಹಕಾರವನ್ನು ಸರಕಾರ ನೀಡುತ್ತಿದ್ದು, ಆಹಾರ ಸಾಮಾಗ್ರಿಗಳು ಹಾಗೂ ಬೇರೆ ಬೇರೆ ರೀತಿಯಲ್ಲಿ ಜನರನ್ನು ಸಹಕರಿಸಿ ಜನರನ್ನು ಆಧರಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಹಾಗೇ ಆಗಿಲ್ಲ ಸರಕಾರ ಹಾಗೇ ಮಾಡಬೇಕು ನಮ್ಮಲ್ಲೂ ಕೂಡಾ ಬಡವರಿಗೇ, ಮಧ್ಯಮ ವರ್ಗದವರಿಗೇ ಹೆಚ್ಚಿನ ಸಹಕಾರವನ್ನು ನೀಡಬೇಕು ಜೊತೆಗೆ ರಾಜ್ಯದಲ್ಲಿ ಕೃಷಿ ಸಾಲ ಮನ್ನಾ, ಬೇರೆ ಕೆಲವು ಸಾಲಗಳನ್ನು ಮನ್ನಾ ಮಾಡಿದ್ರೂ ಆದ್ರೇ ಸ್ವಸಹಾಯ ಸಂಘಗಳು , ಸ್ತ್ರೀ ಶಕ್ತಿ ಸಂಘಗಳಿಂದ ತೆಗೆದಂತಹ ಸಾಲಕ್ಕೆ ಯಾವುದೇ ರಿಯಾಯಿತಿಯನ್ನು ನೀಡಿಲ್ಲ, ಸ್ತ್ರೀ ಶಕ್ತಿ ಸಂಘದ ಸಾಲಕ್ಕೆ ಇಂದೊಮ್ಮೆ ಸರಕಾರ ಬಡ್ಡಿ ರಹಿತವಾಗಿಸಿ ಘೋಷಣೆ ಮಾಡಿತ್ತು.

Advertisement
Advertisement
Advertisement
Advertisement
Advertisement
Advertisement
Advertisement

ಈಗ ನಾನು ಸರಕಾರಕ್ಕೆ ಒತ್ತಾಯ ಮಾಡುವುದೆನೆಂದರೇ “ಯಾವುದೇ ಸ್ವ ಸಹಾಯ ಗುಂಪುಗಳಿರ ಬಹುದು, ಸೊಸೈಟಿ ಬ್ಯಾಂಕ್ ಮುಖಾಂತರ ತೆಗೆದ ಸಾಲವಿರಬಹುದು,ಧರ್ಮಸ್ಥಳ ಸ್ವ ಸಹಾಯ ಸಂಘದ ಮುಖಾಂತರ ಅಥವಾ ಯಾವುದೇ ರೀತಿಯ ಸ್ವ ಸಹಾಯ ಗುಂಪುಗಳಿಂದ ತೆಗೆದಂತಹ ಸಾಲಕ್ಕೆ ಬಡ್ಡಿ ಮನ್ನಾ ಮಾಡಬೇಕು ಮತ್ತು ಕನಿಷ್ಠ ಮೂರರಿಂದ ಆರು ತಿಂಗಳು ಕಂತು ಕಟ್ಟಲು ರಿಯಾಯಿತಿ ನೀಡಬೇಕು” ಎಂದು ಹೇಳಿ ಸರಕಾರ ಆದೇಶಿಸಬೇಕು ಎಂದು ಸರಕಾರವನ್ನು ಒತ್ತಾಯಿಸುತ್ತಿದ್ದೇನೆ.

Advertisement

ಹೆಚ್ಚಿನ ಹೆಣ್ಣು ಮಕ್ಕಳು ಸ್ವ ಸಹಾಯದಿಂದ ಸಾಲ ಪಡೆದು ಅದನ್ನು ಸಂಸಾರಕ್ಕೆ ಹಾಕಿ ಕಷ್ಟ ಪಡುವವರಾದ ಕಾರಣ, ಯುವತಿಯರ, ಮಹಿಳೆಯರ ಕಷ್ಟ ಪರಿಹರಿಸುವುದಕ್ಕಾಗಿ ಸರಕಾರ ಇಷ್ಟಾದರೂ ಸಹಾಯ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸುತ್ತಿದ್ದೇನೆ. ಸಾರ್ವಜನಿಕರು ಮಾಸ್ಕ್ ನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ.ಮನೆಯಲ್ಲಿಯೇ ಇರಿ ಸುರಕ್ಷಿತವಾಗಿರಿ. ಅಧಿಕಾರಿಗಳು ಜನರ ಮೇಲೆ ಕೇಸ್ ಗಳನ್ನು ಹಾಕಿ ದಬ್ಬಾಳಿಕೆ ಮಾಡುವುದನ್ನು ಸ್ವಲ್ಪ ಮಟ್ಟಿಗೆ ಕಡಿಮೆಗೊಳಿಸಿ ಜನರಲ್ಲಿ ಆತ್ಮ ವಿಶ್ವಾಸವನ್ನು ಹೆಚ್ಚಿಸಬೇಕು..

Advertisement
Advertisement

🖋️.ಶಕುಂತಲಾ ಟಿ. ಶೆಟ್ಟಿ, ಮಾಜಿ ಶಾಸಕರು, ಪುತ್ತೂರು ವಿಧಾನ ಸಭಾ ಕ್ಷೇತ್ರ

Advertisement
Previous Post

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವತೆಗಳನ್ನು ನಿಂದಿಸಿದ ಆಡಿಯೋ ಪ್ರಕರಣ ; ಆರೋಪಿಯನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು

Next Post

ಪುತ್ತೂರು : ನಗರಸಭೆ ಆಶಾ ಕಾರ್ಯಕರ್ತೆಯರಿಗೆ ಉಚಿತ ಪಲ್ಸ್ ಆಕ್ಸಿಮೀಟರ್ ವಿತರಣೆ; ಮೇ.16 ರಂದು ಏಕ ದಿನದ ಮನೆ ಮನೆ ಅಭಿಯಾನ – ಸಂಜೀವ ಮಠಂದೂರು

OtherNews

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
ಅಂಕಣ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

October 22, 2024
66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
ಅಂಕಣ

66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

September 27, 2024
“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
ಅಂಕಣ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

September 13, 2024
“ಮಾನವೀಯತೆ” ಎಂಬ ಬೊಗಳೆ
ಅಂಕಣ

“ಮಾನವೀಯತೆ” ಎಂಬ ಬೊಗಳೆ

July 6, 2024
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
ಅಂಕಣ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

September 29, 2023

Leave a Reply Cancel reply

Your email address will not be published. Required fields are marked *

Recent News

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

ಇಂದು ವಿಟ್ಲ ಮುಡ್ನೂರು ಗ್ರಾ.ಪಂ.ನ ಉಪಚುನಾವಣೆ ಒಂದು ಸ್ಥಾನಕ್ಕೆ ಇಬ್ಬರು ಅಂತಿಮ ಕಣದಲ್ಲಿ..!!!

May 25, 2025
ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

May 24, 2025
ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page