Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

    ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಯುವತಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಚಿಕನ್ ಸೆಂಟರ್ ಮಾಲಕನ ವಿರುದ್ಧ ಪ್ರಕರಣ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

    ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಯುವತಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಚಿಕನ್ ಸೆಂಟರ್ ಮಾಲಕನ ವಿರುದ್ಧ ಪ್ರಕರಣ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

    RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಉಡುಪಿ : ನಾಲ್ವರ ಹತ್ಯೆ ಪ್ರಕರಣ : ಒಬ್ಬಳ ಮೇಲಿನ ದ್ವೇಷದಿಂದ ನಡೆಯಿತಾ ನಾಲ್ವರ ಕೊಲೆ..!? ಎಸ್.​ಪಿ ಬಿಚ್ಚಿಟ್ರು ರೋಚಕ ಸಂಗತಿ

November 15, 2023
in ಮಂಗಳೂರು, ರಾಜ್ಯ
0
ಉಡುಪಿ : ನಾಲ್ವರ ಹತ್ಯೆ ಪ್ರಕರಣ : ಒಬ್ಬಳ ಮೇಲಿನ ದ್ವೇಷದಿಂದ ನಡೆಯಿತಾ ನಾಲ್ವರ ಕೊಲೆ..!? ಎಸ್.​ಪಿ ಬಿಚ್ಚಿಟ್ರು ರೋಚಕ ಸಂಗತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿತ್ತು. ಆರೋಪಿ ಹತ್ಯೆ ಮಾಡಿದ ಬಳಿಕ ಪೊಲೀಸರಿಗೆ ಸುಳಿವು ಸಿಗದಂತೆ ಉಡುಪಿ ನಗರದೊಳಗೆ ನಾಲ್ಕು ಬಾರಿ ವಾಹನ ಬದಲಾಯಿಸಿ ಪರಾರಿಯಾಗಿದ್ದ. ಈ ಹಿನ್ನಲೆ ಆರೋಪಿಯನ್ನು ಕಂಡುಹಿಡಿಯಲು ಪೊಲೀಸರು ತಡಕಾಡುವಂತಾಗಿತ್ತು. ನಂತರ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಕೊಲೆಗಾರನ ಪತ್ತೆಗೆ ಬಲೆ ಬೀಸಿದ್ದರು. ಕೊನೆಗೆ ಹಂತಕನನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಡುಪಿ ಎಸ್.ಪಿ ಡಾ.ಅರುಣ್ ಪತ್ರಿಕಾಗೋಷ್ಠಿ ಕರೆದಿದ್ದು, ಹತ್ಯೆಯ ಕುರಿತು ಸತ್ಯಾಂಶವನ್ನು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement

ಒಬ್ಬಳ ಮೇಲಿನ ದ್ವೇಷದಿಂದ ನಡೆಯಿತಾ ನಾಲ್ವರ ಕೊಲೆ?

ಇನ್ನು ಈ ಕುರಿತು ಮಾತನಾಡಿದ ಎಸ್​ಪಿ ಡಾ.ಅರುಣ್ ‘ನಾಲ್ವರ ಹತ್ಯೆಯನ್ನು ಮಾಡಿರುವುದಾಗಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಒಪ್ಪಿಕೊಂಡಿದ್ದಾರೆ. ಮೇಲ್ನೋಟಕ್ಕೆ ಹತ್ಯೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಯಿದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ. ಅವನ ಉದ್ದೇಶ ಆಯ್ನಾಸ್ ಕೊಲೆ ಮಾಡುವುದಾಗಿತ್ತು. ಆದರೆ, ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಉಳಿದವರನ್ನು ಕೊಲೆ ಮಾಡಿರುವ ಬಗ್ಗೆಯೋ ಒಪ್ಪಿಕೊಂಡಿದ್ದಾನೆ’ ಎಂದರು.

Advertisement

ಮದುವೆಯಾಗಿ ಮಕ್ಕಳಾಗಿದ್ರು ಅಯ್ನಾಸ್ ಮೇಲೆ ಲವ್

ಪೊಲೀಸರ ವಿಚಾರಣೆ ವೇಳೆ ಆರೋಪಿ ಪ್ರವೀಣ್ ಅರುಣ್ ಚೌಗಲೆ ಸತ್ಯಾಂಶ ಬಿಚ್ಚಿಟ್ಟಿದ್ದು, ‘ಸ್ನೇಹ, ಸಲುಗೆ, ಪ್ರೇಮ ಮತ್ತು ಹಣದ ವಿಚಾರದಿಂದ ಕೊಲೆ ಮಾಡಿದ್ದಾಗಿ ಹೇಳಿದ್ದಾರೆ. ಮದುವೆಯಾಗಿ ಮಕ್ಕಳಾಗಿದ್ರು ಅಯ್ನಾಸ್ ಮೇಲೆ ಆರೋಪಿಗೆ ಲವ್ ಆಗಿತ್ತು. ಆಯ್ನಾಸ್ ಕೂಡ ಪ್ರವೀಣ್ ಜೊತೆ ಸಲುಗೆಯಿಂದ ಇದ್ದಳು. ಈ ವಿಚಾರವನ್ನು ಅಯ್ನಾಸ್‌ ಲೈಟ್ ಆಗಿ ಸ್ವೀಕರಿಸಿದ್ದರೆ, ಆರೋಪಿ ಪ್ರವೀಣ್ ಮಾತ್ರ ತನ್ನ ಪ್ರೀತಿಯನ್ನು ಗಂಭೀರವಾಗಿ ಪರಿಣಗಣಿಸಿದ್ದ. ಈ ಮಧ್ಯೆ ಇಬ್ಬರ ನಡುವೆ ಹಣದ ವ್ಯವಹಾರ ಕೂಡ ನಡೆದಿದ್ದು, ಈ ವಿಚಾರ ಎರಡು ಕುಟುಂಬಕ್ಕೂ ಗೊತ್ತಾಗಿ ಗಲಾಟೆ ಕೂಡ ಆಗಿತ್ತು.

ಮೃತ ಅಯ್ನಾಸ್ ಜೊತೆ ಜಗಳವಾಡಿದ್ದ ಆರೋಪಿ ಪ್ರವೀಣ್ ನ ಪತ್ನಿ

ಇನ್ನು ಮನೆಯವರ ಗಲಾಟೆಯ ನಡುವೇಯೇ ಆರೋಪಿ ಪ್ರವೀಣ್ ಪತ್ನಿ, ಮೃತ ಅಯ್ನಾಸ್ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಅಯ್ನಾಸ್ ಪ್ರವೀಣ್​ನನ್ನು ರಿಜೆಕ್ಟ್ ಮಾಡಿದ್ದಳು. ಈ ಹಿನ್ನಲೆ ಆಕೆಯನ್ನು ಕೊಲ್ಲುವ ನಿರ್ಧಾರ ಮಾಡಿದ್ದಾನೆ. ಅದರಂತೆ ನ.12 ರಂದು ಮನೆಗೆ ನುಗ್ಗಿ ಆಕೆಯನ್ನು ಹತ್ಯೆ ಮಾಡಲು ಮುಂದಾಗಿದ್ದ, ಈ ವೇಳೆ ಅಕೆಯ ಕೊಲೆಗೆ ಅಡ್ಡಪಡಿಸಿದವರನ್ನೆಲ್ಲರನ್ನು ಕೂಡ ಕೊಂದಿದ್ದಾಗಿ ಆರೋಪಿ ಪ್ರವೀಣ್ ಹೇಳಿದ್ದಾನೆ.

ಆರೋಪಿಯನ್ನು ಬಂಧಿಸಿದ್ದೇ ರೋಚಕ

ಹೌದು, ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿ, ಯಾವುದೇ ಸಾಕ್ಷಿ ಬಿಡದೇ ಪರಾರಿಯಾಗಿದ್ದ ಹಂತಕನನ್ನು ಬಂಧಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇನ್ನು ಈ ಆರೋಪಿಯನ್ನು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹ ಮಾಡಿ ಬಂಧಿಸಿದ್ದೇವೆ. ಇಂದೇ ಆರೋಪಿ ಪ್ರವೀಣ್​ನನ್ನು ಕೋರ್ಟ್​ಗೆ ಹಾಜರುಪಡಿಸುತ್ತೇವೆ. ಅಯ್ನಾಝ್, ಚೌಗುಲೆ ನಡುವಿನ ಸಂಬಂಧ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಇನ್ನು ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿದೆ ಎಂದು ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಹೇಳಿದರು.

Previous Post

ಗುಂಡ್ಯ : ಹೊಳೆಯಲ್ಲಿ ಸ್ನಾನಕ್ಕಿಳಿದ ವೇಳೆ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!!

Next Post

ಬೆಂಗಳೂರು ಕಂಬಳ : ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದ ಸ್ಪೀಕರ್ ಖಾದರ್

OtherNews

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!
ಕ್ರೈಮ್

ಎನ್‌ಡಿಪಿಎಸ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ..!!

June 9, 2026
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!
ಕ್ರೈಮ್

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ..!!

June 9, 2026
ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!
ಕ್ರೈಮ್

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

June 9, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

June 10, 2026
(ಜೂ.11): ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ..!!

(ಜೂ.11): ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ..!!

June 10, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಯುವತಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಚಿಕನ್ ಸೆಂಟರ್ ಮಾಲಕನ ವಿರುದ್ಧ ಪ್ರಕರಣ..!!

June 10, 2026
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.