Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಇಎಂಐ ಕಂತು ಪಾವತಿಗೆ ವಿನಾಯಿತಿ ಅವಶ್ಯಕ

May 16, 2021
in ಅಂಕಣ
0
ಇಎಂಐ ಕಂತು ಪಾವತಿಗೆ ವಿನಾಯಿತಿ ಅವಶ್ಯಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರೋನಾ ಎರಡನೇ ಅಲೆಯ ಹೊಡೆತಕ್ಕೆ ಹೇರಲ್ಪಟ್ಟ ಲಾಕ್ ಡೌನ್ ನಿಂದ ವ್ಯಾಪಾರ, ವಹಿವಾಟು ದಿನನಿತ್ಯದ ವ್ಯವಹಾರಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜನಜೀವನವು ಕೂಡ ದುಸ್ತರವಾಗಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ.ಇವುಗಳ ಪೈಕಿ ಬಾಡಿಗೆ ಮನೆಗಳಲ್ಲಿ ವಾಸವಾಗಿರುವ ಮಂದಿ ಉದ್ಯೋಗ, ವ್ಯಾಪಾರಗಳಿಲ್ಲದೆ ಬಾಡಿಗೆ ಪಾವತಿಸಲು ಸಂಕಷ್ಟ ಪಡುವ,ಬಾಡಿಗೆ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಿಗಳು ಬಾಡಿಗೆ ನೀಡಲು ವ್ಯವಹಾರಗಳಿಲ್ಲದಿರುವುದು,ಮನೆ ಕಟ್ಟಲು ಅಥವಾ ತಮ್ಮ ಮಕ್ಕಳ ಮದುವೆ ನಡೆಸಲು ಬ್ಯಾಂಕ್ ನಿಂದ ಪಡೆದ ಸಾಲದ ಕಂತು ಕಟ್ಟಲು ಒತ್ತಡ ಬರುವ ಜೊತೆಗೆ ಖಾಸಗಿ ಬಜಾಜ್ ಫೈನಾನ್ಸ್ ಸೇರಿದಂತೆ ಇನ್ನಿತರ ಲೇವಾದೇವಿ ಸಂಸ್ಥೆಗಳಿಂದ ವಾಹನ ಸೇರಿದಂತೆ ಗೃಹಬಳಕೆಯ ವಸ್ತು ಖರೀದಿಸಲು ಲೋನ್ ಪಡೆದು ತಿಂಗಳ ಇಎಂಐ ಪಾವತಿಸುವ ಒಪ್ಪಂದವಾಗಿರುತ್ತದೆ.

Advertisement
Advertisement
Advertisement

ಈ ಸಂಸ್ಥೆಗಳಿಗೆ ಮಾಸಿಕವಾಗಿ ಪಾವತಿಸಬೇಕಾದ ಕಂತು ಪಾವತಿಸುವಲ್ಲಿ ಒಂದೆರಡು ದಿನ ವಿಳಂಬವಾದರೂ ಪೆನಾಲ್ಟಿ, ದುಪ್ಪಟ್ಟು ಬಡ್ಡಿ ವಿಧಿಸುವ ನಿಯಮಗಳನ್ನು ಸಂಸ್ಥೆಗಳು ಹಾಕಿಕೊಂಡಿವೆ.ಈಗಿನ ಕರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಸಾಲ ಪಡೆದು ವ್ಯವಹಾರ ಆರಂಭಿಸಿದವರಿಗೆ ಇತ್ತ ಉದ್ಯೋಗ, ವ್ಯಾಪಾರಗಳಿಲ್ಲದಿದ್ದರೆ ಕಂತು ಮತ್ತು ಬಾಡಿಗೆ ಪಾವತಿಸಲು ಸಾಧ್ಯವೇ?ಈಗಲೂ ಕೆಲವು ಬಜಾಜ್ ಫೈನಾನ್ಸ್ ನಂತಹ ಸಂಸ್ಥೆಯ ಮುಖ್ಯಸ್ಥರುಗಳಿಂದ ಕಂತು ಪಾವತಿದಾರರಿಗೆ ಕಂತು ಪಾವತಿಸುವಂತೆ ಒತ್ತಡ ಹೇರುವ, ಉಡಾಫೆಯಾಗಿ ಮಾತನಾಡುವ, ಬೆದರಿಸುವ ಘಟನೆಗಳು ನಡೆಯುತ್ತಿದ್ದು, ಈ ಬಗ್ಗೆ ಇತ್ತೀಚೆಗೆ ಕರೋನಾ ಸಂಬಂಧಿಸಿದ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗಿಯಾಗಿದ್ದ ಶಾಸಕರ ಮುಂದೆ ಮಹಿಳೆಯೋರ್ವರು ಕಣ್ಣೀರಿಟ್ಟು ಅವಲತ್ತುಕೊಂಡಿದ್ದರು.

Advertisement

ಪ್ರಸ್ತುತ ಕರೋನಾದಂತಹ ಮಹಾಮಾರಿ ರೋಗಗಳ ಸಂದರ್ಭದಲ್ಲಿ ಒಬ್ಬರಿಗೊಬ್ಬರು ಪರಸ್ಪರ ಮಾನವೀಯತೆ ಮೆರೆಯುವ ಘಟನೆಗಳ ಮಧ್ಯೆ, ದೇಶವಿದೇಶಗಳು ಕರೋನಾ ಭಾಧಿತ ರಾಷ್ಟ್ರಗಳಿಗೆ ನೆರವಿನ ಹಸ್ತ ಚಾಚುವ ಘಟನೆಗಳು ನಮ್ಮ ಕಣ್ಣ ಮುಂದಿವೆ.ಹಸಿದವರಿಗೆ ಅನ್ನ ನೀಡುವ, ರೋಗಿಗಳಿಗೆ ರಕ್ತದಾನ,ಪ್ಲಾಸ್ಮಾ ದಾನ ಮಾಡುವಂತಹ ಮಾನವೀಯ ಮುಖಗಳ ಮಧ್ಯೆ ಬಾಡಿಗೆ ಮನೆಯ ಮಾಲೀಕರು, ಲೇವಾದೇವಿ ಸಂಸ್ಥೆಗಳು ಸೇರಿದಂತೆ ಸ್ವಸಹಾಯ ಸಂಘಗಳು ಸಾಲದ ಬಡ್ಡಿ ಮನ್ನಾ ಸೇರಿದಂತೆ ಕಂತುಗಳ ಪಾವತಿಗೂ ಕೆಲ ತಿಂಗಳ ಕಾಲ ವಿನಾಯಿತಿ ನೀಡಬೇಕಾದ ಅವಶ್ಯಕತೆಗಳಿವೆ.ಜತೆಗೆ ಸರಕಾರವು ಕೂಡ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ನೊಂದವರಿಗೆ ನ್ಯಾಯ ಒದಗಿಸಿ ಒತ್ತಡ, ಬೆದರಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ.

Advertisement
Advertisement

✍🏻. ಆದರ್ಶ್ ಶೆಟ್ಟಿ ಉಪ್ಪಿನಂಗಡಿ

      Advertisement
      Advertisement
      Previous Post

      ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ ಕೊರೋನಾ ಜಾಗೃತಿಗಾಗಿ ಏಕ ದಿನದ ಮನೆ ಮನೆ ಅಭಿಯಾನ

      Next Post

      ತೆಕ್ಕಾರು : ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಮೃತ್ಯು

      OtherNews

      ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
      ಅಂಕಣ

      ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

      October 22, 2024
      66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
      ಅಂಕಣ

      66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

      September 27, 2024
      “ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
      ಅಂಕಣ

      “ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

      September 13, 2024
      “ಮಾನವೀಯತೆ” ಎಂಬ ಬೊಗಳೆ
      ಅಂಕಣ

      “ಮಾನವೀಯತೆ” ಎಂಬ ಬೊಗಳೆ

      July 6, 2024
      ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
      ಅಂಕಣ

      ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

      October 21, 2023
      ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
      ಅಂಕಣ

      ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

      September 29, 2023

      Leave a Reply Cancel reply

      Your email address will not be published. Required fields are marked *

      Recent News

      ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

      ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

      October 22, 2025
      ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

      ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

      October 21, 2025
      ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

      ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

      October 21, 2025
      ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

      ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

      October 21, 2025
      Zoomin Tv

      Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

      Browse by Category

      • Featured
      • VIRAL
      • ಅಂಕಣ
      • ಅಂತಾರಾಷ್ಟ್ರೀಯ
      • ಆರೋಗ್ಯ
      • ಆವಿಷ್ಕಾರ
      • ಉದ್ಘಾಟನೆ
      • ಕರಾವಳಿ
      • ಕೃಷಿ
      • ಕ್ರೀಡೆ
      • ಕ್ರೈಮ್
      • ದಿನ ಭವಿಷ್ಯ
      • ಧಾರ್ಮಿಕ
      • ನಿಧನ
      • ನ್ಯೂಸ್
      • ಪುತ್ತೂರು
      • ಬಂಟ್ವಾಳ
      • ಬೆಂಗಳೂರು
      • ಬೆಳ್ತಂಗಡಿ
      • ಮಂಗಳೂರು
      • ರಾಜಕೀಯ
      • ರಾಜ್ಯ
      • ರಾಷ್ಟ್ರೀಯ
      • ವಾಣಿಜ್ಯ
      • ಶಿಕ್ಷಣ
      • ಶುಭವಿವಾಹ :
      • ಸಿನಿಮಾ
      • ಸುಳ್ಯ

      Contact for News/Advertisements

      2nd Floor, Shree Krishna Complex,
      Behind Kanavu Skin Clinic, Main Road, Puttur.

      +91 7892570932 | +91 7411060987

      Email: zoominputtur@gmail.com

      Follow Us

      • Terms & Conditions

      © 2020 Zoomin TV. All Rights Reserved. Website made with ❤️ by The Web People.

      No Result
      View All Result

      © 2020 Zoomin TV. All Rights Reserved. Website made with ❤️ by The Web People.

      You cannot copy content of this page