Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

    ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

    ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

    ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

    ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

‘ಶಮಿ ಉತ್ತಮ ಆಟಗಾರನಂತೆ ಒಳ್ಳೆಯ ಪತಿ, ತಂದೆ ಆಗಿರಬೇಕೆಂದು ಬಯಸುತ್ತೇನೆ’ – ಪತ್ನಿ ಹಸೀನ್ ಜಹಾನ್

November 18, 2023
in ಕ್ರೀಡೆ, ರಾಷ್ಟ್ರೀಯ
0
‘ಶಮಿ ಉತ್ತಮ ಆಟಗಾರನಂತೆ ಒಳ್ಳೆಯ ಪತಿ, ತಂದೆ ಆಗಿರಬೇಕೆಂದು ಬಯಸುತ್ತೇನೆ’ – ಪತ್ನಿ ಹಸೀನ್ ಜಹಾನ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕ್ರಿಕೆಟಿಗ ಮೊಹಮ್ಮದ್ ಶಮಿ ವಿಶ್ವಕಪ್​ನಲ್ಲಿ 23 ವಿಕೆಟ್​ಗಳನ್ನು ಕಬಳಿಸಿ ಹೆಡ್​ಲೈನ್ ಆಗ್ತಿದ್ದಾರೆ. ಇಡೀ ಕ್ರಿಕೆಟ್ ಜಗತ್ತಿಗೆ ತಮ್ಮ ತಾಖತ್ತು, ಪ್ರತಿಭೆಯ ಶಕ್ತಿ ಏನು ಅನ್ನೋದನ್ನು ಶಮಿ ತೋರಿಸಿದ್ದಾರೆ. ಶಮಿ ಅವರಿಂದ ದೂರವಾಗಿರುವ ಪತ್ನಿ ಹಸಿನ್ ಜಹಾನ್ ಪ್ರತಿಕ್ರಿಯಿಸಿ.. ಶಮಿ ಉತ್ತಮ ಆಟಗಾರನಷ್ಟೇ ಒಳ್ಳೆಯ ಪತಿ ಮತ್ತು ತಂದೆ ಆಗಿರಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

Advertisement
Advertisement
Advertisement

ಶಮಿ ಮತ್ತು ಹಸೀನಾ ದಾಂಪತ್ಯದ ಮಧ್ಯೆ ಒಡುಕು ಮೂಡಿದ ಹಿನ್ನೆಲೆಯಲ್ಲಿ 2018ರಿಂದ ಇಬ್ಬರು ಬೇರೆ ಬೇರೆಯಾಗಿ ಬದುಕುತ್ತಿದ್ದಾರೆ. ವಿಶ್ವಕಪ್​ನಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಹಸೀನ್, ಉತ್ತಮ ಆಟಗಾರನಷ್ಟೇ ಶಮಿ ಒಳ್ಳೆಯ ವ್ಯಕ್ತಿ ಆಗಿದ್ದರೆ, ನಾವು ಉತ್ತಮ ಜೀವನ ನಡೆಸಬಹುದು.

ಅವನು ಒಳ್ಳೆಯವನಾಗಿದ್ದರೆ ನಾನು ಮತ್ತು ನನ್ನ ಮಗಳು ಉತ್ತಮ ಜೀವನ ನಡೆಸಬಹುದಿತ್ತು. ಅವರು ಉತ್ತಮ ಪತಿ, ಉತ್ತಮ ತಂದೆ ಆಗಿದ್ದರೆ ಅವರ ಗೌರವ ಇನ್ನೂ ಹೆಚ್ಚಾಗುತ್ತಿತ್ತು. ಅವರ ಕೊಳಕು ಮನಸ್ಸು ಹಾಗೂ ದುರಾಸೆಯಿಂದಾಗಿ ತಪ್ಪು ಮಾಡಿದ್ದಾರೆ. ಪರಿಣಾಮ ನಾವು ಮೂವರು ಇದನ್ನೆಲ್ಲ ಅನುಭವಿಸಬೇಕಾಗಿದೆ. ಅವರು ಹಣದ ಮೂಲಕ ತಮ್ಮ ತಪ್ಪುಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement

ಇದೇ ವೇಳೆ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್​ನಲ್ಲಿ ಶಮಿ 7 ವಿಕೆಟ್ ತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ.. ಅವರು 7 ವಿಕೆಟ್ ಪಡೆಯೋದ್ರಲ್ಲಿ ವಿಶೇಷತೆ ಏನೂ ಕಾಣಿಸಲಿಲ್ಲ. ಸೆಮಿಫೈನಲ್​ನಲ್ಲಿ ಭಾರತಕ್ಕೆ ಒಳ್ಳೆಯದಾಗಿದೆ ಅನಿಸುತ್ತಿದೆ. ನನ್ನ ಪ್ರಾರ್ಥನೆ ಏನಂದರೆ ಭಾರತ ಫೈನಲ್​​ನಲ್ಲಿಯೂ ಗೆದ್ದು ಟ್ರೋಫಿಗೆ ಮುತ್ತಿಡಲಿ ಎಂದು ಹಾರೈಸಿದ್ದಾರೆ.

Advertisement
Previous Post

ಪುತ್ತೂರು : ಶಾಸಕರ ಕೋರಿಕೆ : ಕ್ಷೇತ್ರದ 19 ರೂಟ್ ಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ

Next Post

ಪುತ್ತೂರು : ಇನ್‌ಸ್ಟ್ರಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ : ಮಂಗಳೂರು ಮೂಲದ ಯುವಕ ಅರೆಸ್ಟ್..!!!

OtherNews

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026

Leave a Reply Cancel reply

Your email address will not be published. Required fields are marked *

Recent News

ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ..!

ಐಫೋನ್ EMI ವಿಚಾರಕ್ಕೆ ಮೂವರ ದುರಂತ ಅಂತ್ಯ – 2025ರಲ್ಲಿ ಅದೇ ಜಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ..!

August 24, 2026
ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

ಪುತ್ತೂರಲ್ಲಿ ವಂದೇ ಭಾರತ್‌ ನಿಲುಗಡೆಗೆ ಆನ್‌ಲೈನ್ ಅಭಿಯಾನ; 2,500ಕ್ಕೂ ಅಧಿಕ ಸಹಿ ಸಂಗ್ರಹ..!

August 24, 2026
ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

ಬೆಳ್ತಂಗಡಿ: ವಾಹನ ಡಿಕ್ಕಿ ಮೂಲಕ ಕೊಲೆಗೆ ಯತ್ನ: ಆರೋಪಿ ಬಂಧನ..!!

August 23, 2026
ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

August 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.