Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್

ನ.14 ರಂದು 67ನೇ ಅಖಿಲ ಭಾರತ ಸಹಕಾರ ಸಪ್ತಾಹ-2020

November 12, 2020
in ನ್ಯೂಸ್
0
ನ.14 ರಂದು 67ನೇ ಅಖಿಲ ಭಾರತ ಸಹಕಾರ ಸಪ್ತಾಹ-2020
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ , ಮಂಗಳೂರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ,ಮಂಗಳೂರು, ಪುತ್ತೂರು ತಾಲೂಕು ಸಹಕಾರಿ ಯೂನಿಯನ್ ನಿಯಮಿತ , ಪುತ್ತೂರು ಮತ್ತು ಪುತ್ತೂರು ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಕಾರ- ಸಹಭಾಗಿತ್ವದಲ್ಲಿ ೬೭ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ಕೊರೊನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ ವಿಷಯದ ಬಗ್ಗೆ ವಿಚಾರಗೋಷ್ಠಿ ಕಾರ್ಯಕ್ರಮ ನ.14ರಂದು ಬೆಳಿಗ್ಗೆ ಗಂಟೆ 10ಕ್ಕೆ ಸರಿಯಾಗಿ “ಎಂ.ಸು0ದರ್‌ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ” ಕೊಂಬೆಟ್ಟು ಪುತ್ತೂರಿನಲ್ಲಿ ನಡೆಯಲಿದೆ.

Advertisement
Advertisement
Advertisement

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಸಂಜೀವ ಮಠಂದೂರು ಧವಜಾರೋಃಣ ನಡೆಸಲಿದ್ದು, ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಮಡಳ ನಿ ಅಧ್ಯಕ್ಷರಾಗಿರುವ ಸಹಕಾರರತ್ನ ಡಾ ಎಂ,ಎನ್ . ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿ.ಮಂಗಳೂರು ಅಧ್ಯಕ್ಷರಾಗಿರುವ ಶ್ರೀ ಪ್ರಸಾದ್ ಕೌಶಲ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೊರೊನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ ಎನ್ನುವ ವಿಚಾರದ ಕುರಿತಾಗಿ ವಿಚಾರಗೋಷ್ಠಿಗೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಮೇಶ್ ಭಟ್ ಉಪ್ಪಂಗಳ ಭಾಗವಹಿಸಲಿದ್ದು, ಮಂಗಳೂರು ದ.ಕ. ಸಹಕಾರ ಸಂಘಗಳ ಉಪನಿಬಂಧಕರಾಗಿರುವ ಶ್ರೀ. ಪ್ರವೀಣ್.ಬಿ.ನಾಯಕ್, ಕ್ಯಾಂಪ್ಕೋ ನಿರ್ದೇಶಕರಾದ ಶ್ರೀ ಚನಿಲ ತಿಮ್ಮಪ್ಪ ಶೆಟ್ಟಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿ.ಮಂಗಳೂರಿನ ನಿರ್ದೇಶಕರಾದ ಶ್ರೀ ರಾಜಶೇಖರ್ ಜೈನ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ನಿರ್ದೇಶಕ ಶ್ರೀ ಎಸ್ ಬಿ ಜಯರಾಮ ರೈ, ಕೆಎಮ್‌ಎಫ್ ಮಂಗಲೂರು ನಿರ್ದೆಶಕರು ಶ್ರೀ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಎಪಿಎಂಸಿ ಪುತ್ತೂರು ಅಧ್ಯಕ್ಷ ಶ್ರೀ ದಿನೇಶ್ ಮೆದು, ಪಿಎಲ್‌ಡಿ ಬ್ಯಾಂಕ್ ಪುತ್ತೂರು ಅಧ್ಯಕ್ಷ ಶ್ರೀ ಭಾಸ್ಕರ ಗೌಡ ಇಚಿಲಂಪಾಡಿ, ಟಿಎಪಿಸಿಎಮ್‌ಎಸ್ ಅಧ್ಯಕ್ಷ ಶ್ರೀ ಕೃಷ್ಣಕುಮಾರ್ ರೈ, ಸಹಕಾರಿ ಯೂನಿಯನ್ ಪುತ್ತೂರಿನ ಅಧ್ಯಕ್ಷರು ಶ್ರೀ ಪ್ರವೀಣ್ ರೈ ಮೇನಾಲ ಗಣ್ಯ ಅತಿಥಿಗಳಾಗಿ ಪಾಲ್ಗೊಳ್ಲಲಿದ್ದಾರೆ. ಈ ವೇಳೆ ಹಿರಿಯ ಸಹಕಾರಿಗಲಾದ ಶ್ರೀ ಸೀತಾರಾಮ ರೈ ಸವಣೂರು ಹಾಗೂ ಶ್ರೀ ಕರುಣಾಕರ ಗೋಖಟೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.

Advertisement
Previous Post

ಕುಂಬ್ರದಲ್ಲಿ ಮಾಣಿಕ್ಯ ಸಂಕೀರ್ಣ ಶುಭಾರಂಭ

Next Post

ದೀಪಾವಳಿ ಪ್ರಯುಕ್ತ ಸಿಟಿ ಇಲೆಕ್ಟ್ರಾನಿಕ್ಸ್ ನಲ್ಲಿ ಬಂಪರ್ ಆಫರ್

OtherNews

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!
ಪುತ್ತೂರು

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

July 15, 2026
ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!
ಕ್ರೈಮ್

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!
ಸುಳ್ಯ

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

July 15, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

July 15, 2026
ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

July 15, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

July 15, 2026
ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.