Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಲಾವಣ್ಯಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

    ಒಮಾನ್ ಘಟಕದ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಒಂದೇ ಕುಟುಂಬದ ಐವರು ಆತ್ಮಹತ್ಯೆ : ಸಾವಿಗೂ ಮುನ್ನ ವೀಡಿಯೋ ಮಾಡಿದ ವ್ಯಕ್ತಿ ಹೇಳಿದ್ದೇನು..!??

November 27, 2023
in ರಾಜ್ಯ
0
ಒಂದೇ ಕುಟುಂಬದ ಐವರು ಆತ್ಮಹತ್ಯೆ : ಸಾವಿಗೂ ಮುನ್ನ ವೀಡಿಯೋ ಮಾಡಿದ ವ್ಯಕ್ತಿ ಹೇಳಿದ್ದೇನು..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತುಮಕೂರು : ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿಯೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

Advertisement
Advertisement
Advertisement

ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು.

Advertisement

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಆತ್ಮಹತ್ಯೆಗೂ ಮೊದಲು ವೀಡಿಯೋ ಸಹ ಮಾಡಿದ್ದು, ಆ ವೀಡಿಯೋದಲ್ಲಿ ಐವರ ಹೆಸರಗಳನ್ನು ಹೇಳಿದ್ದಾರೆ. ಇದೀಗ ಪೊಲೀಸರು ಆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ವೀಡಿಯೋನಲ್ಲೇನಿದೆ..!??

ಸಾವಿಗೂ ಮುನ್ನ ಸಂಬಂಧಿಕರಿಗೆ 5 ನಿಮಿಷ 22 ಸೆಕೆಂಡ್ ವೀಡಿಯೋವನ್ನು ಗರೀಬ್ ಸಾಬ್ ಕಳುಹಿಸಿದ್ದಾರೆ. ಅದರಲ್ಲಿ ಅವರು ಮಾತನಾಡಿರುವ ಅಂಶ ಹೀಗಿದೆ.

ನಮ್ಮ ಜಿಲ್ಲೆಯ ಗೃಹ ಮಂತ್ರಿ ಸಾರ್ ಅವರಿಗೆ ನಮಸ್ತೆ. ನಾವು ಲಕ್ಕನಹಳ್ಳಿ ವಾಸಿಯಾಗಿದ್ದು, ಬಡ ಕುಟುಂಬದಲ್ಲಿ ಜನಿಸಿದ್ದೀವಿ. ನಮ್ಮ ಮಕ್ಕಳನ್ನ ಓದಿಸಬೇಕೆಂದು ತುಮಕೂರಿಗೆ ಬಂದೆವು. ತುಮಕೂರಿನ ಸದಾಶಿವ ನಗರದ ಕೃಷ್ಣಾ ಬೇಕರಿ ಪಕ್ಕದ ನಾಲ್ಕನೇ ಮುಖ್ಯ ರಸ್ತೆಯ ಮೂರನೇ ಕ್ರಾಸ್ ಬಿ ನಲ್ಲಿ ಮಹಡಿ ಮನೆಯಲ್ಲಿ ಬಾಡಿಗೆ ಇದ್ದೆ. ನಮ್ಮ ಮನೆಯ ಕೆಳಗೆ ಖಲಂದರ್ ಅಂತಾ ಇದ್ದಾನೆ. ಅವನು ದೊಡ್ಡ ರಾಕ್ಷಸ. ಬಡತನದಲ್ಲಿ ಹೇಗೋ ಜೀವನ ಮಾಡ್ಕೊಂಡಿದ್ದೆ. ನನಗೆ ಮತ್ತು ನನ್ನ ಹೆಂಡತಿ ಮಕ್ಕಳಿಗೆ ತುಂಬಾ ಹಿಂಸೆ ಕೊಟ್ಟ. ನಾನು ಯಾರ ಹತ್ತಿರ ಆದ್ರೂ ವ್ಯವಹಾರ ಮಾಡಿದ್ರೆ, ಅವರ ಹತ್ತಿರ ಇಲ್ಲಸಲ್ಲದನ್ನ ಹೇಳುತ್ತಿದ್ದ. ತುಂಬಾ ದೌರ್ಜನ್ಯ ಮಾಡಿದ್ದಾನೆ. ನಮ್ಮ ಮಕ್ಕಳಿಗೆ ಎಲ್ಲರ ಎದುರು ಹೊಡೆದಿದ್ದಾನೆ. ಆಗ ನ್ಯಾಯ ಕೇಳಿದ್ರೆ ಅವರು ಕೂಡ ಅವನಿಗೆ ಸಪೋರ್ಟ್ ಮಾಡಿದ್ರು, ಅವನು ದುಡ್ಡಿರೋನು. ನಾವು ಬಾಡಿಗೆಯಲ್ಲಿದ್ವಿ, ಅವನು ಬಾಡಿಗೆಯಲ್ಲಿದ್ದ. ನಾವು ಸಂಘಕ್ಕೆ ಸೇರಿಕೊಂಡಿದ್ವಿ. ಎರಡು ಸಾವಿರ ಕಮಿಷನ್ ಕೊಟ್ಟು ಸಾಲ ತಗೋತಿದ್ವಿ. ಇವನ ಮಾತು ಕೇಳದೆ ಇದ್ರೆ, ಏಯ್ ಪೂರ್ತಿ ಸಾಲ ಕಟ್ಟು ಅಂತಾ ಹಿಂಸೆ ಕೊಡ್ತಿದ್ದ. ಸಾಲ ಕೊಟ್ಟವರಿಗೆ ಇಲ್ಲಸಲ್ಲದನ್ನ ಹೇಳಿ ಅವರು ನಮ್ಮ ಮನೆ ಹತ್ರ ಗಲಾಟೆ ಮಾಡೋ ಹಾಗೆ ಮಾಡಿದ್ರು. ದುಡ್ಡು ದುಡ್ಡು ಅಂತೇಳಿ ಪ್ರಾಣ ತಿನ್ನೋರು. ಹತ್ತು ಸಾವಿರಕ್ಕೆ ಸಾವಿರ ರೂಪಾಯಿ ಬಡ್ಡಿ ತಗೋತಿದ್ದರು.

ಇದೇ ರೀತಿ ಅವನ ದೊಡ್ಡ ಮಗ, ಮಗಳು, ಮಹಡಿ ಮನೆ ಶಬಾನಾ, ಅವಳ ಮಗಳು ಎಲ್ಲರೂ ತೊಂದರೆ ಕೊಟ್ಟಿದ್ದಾರೆ. ಮೇಲಗಡೆ ಟ್ಯಾಂಕ್ ನಾವೇ ತೊಳಿಬೇಕಿತ್ತು, ಅವನು ತೊಳೀತಾ ಇರಲಿಲ್ಲ. ಅದಕ್ಕೂ ಜಗಳ ಆಗ್ತಿತ್ತು. ಖಲಂದರ್ ಬರೀ ಸೊಂಟದ ಕೆಳಗೇ ಮಾತಾಡೋನು. ಶಬಾನಾಗೂ ಖಲಂದರ್ ಗೂ ಸಂಬಂಧವಿತ್ತು. ನಾವು ಸಾಯೋಕೆ ಈ ಐದು ಜನರೇ ಕಾರಣ. ನಮ್ಮ ಮಕ್ಕಳು ಭಯ ಬಿದ್ದಿದ್ದಾರೆ, ನೀವು ಸತ್ರೆ ನಮ್ಮನ್ನ ಬಿಡ್ತಾರಾ ಅಂತಾ. ಅದಕ್ಕೆ ಅವರೂ ನಮ್ಮ ಜೊತೆ ಸಾಯ್ತಿದ್ದಾರೆ. ನಮ್ಮ ಬಗ್ಗೆ ಅಕ್ಕಪಕ್ಕದವರನ್ನ ಕೇಳಿ, ನಾವು ಯಾರ ತಂಟೆಗೂ ಹೋದೋರಲ್ಲ.

ಮೂವರು ಪೊಲೀಸ್ ಅಧಿಕಾರಿಗಳು ಇಲ್ಲೇ ಇದ್ದಾರೆ. ಅದರಲ್ಲಿ ಪಿ.ರವಿ, ಡಿ.ನಾಗರಾಜು ಬಾರ್ ಲೈನ್ ಕ್ವಾಟ್ರರ್ಸ್ ನಲ್ಲಿದ್ದಾರೆ. ಅವರ ಹೆಂಡ್ತಿ ಲತಾಕ್ಕ, ಆಮೇಲೆ ಆನಂದ್ ಅಂತಾ ಟ್ರಾಫಿಕ್ ನಲ್ಲಿದ್ದಾರೆ. ಆನಂದಣ್ಣ ಲಕ್ಕನಹಳ್ಳಿಯವ್ರು, ಬೇಕಿದ್ರೆ ಅವರತ್ರ ನಾವು ಹೇಗೆ ಅಂತಾ ಕೇಳಿ.

ಎಲ್ಲಾ ಪೊಲೀಸರಿಗೂ ಕೈ ಮುಗಿದು ಕೇಳ್ಕೊತಿನಿ. ನಮ್ಮ ದೇಹ ಪೋಸ್ಟ್ ಮಾರ್ಟಮ್ ಮಾಡಿಸ್ಬೇಡಿ. ಸತ್ತ ಮೇಲೆ ನಮಗೆ ನೋವು ಕೊಡಬೇಡಿ. ಖಲಂದರ್ ಗೆ ಸ್ವಲ್ಪ ಕೊಬ್ಬು ಕರಗಿಸಬೇಕು. ಅವನಿಗೆ ಸರಿಯಾದ ಶಿಕ್ಷೆ ಕೊಡಿ ಎಂದು ಮೂವರು ಪೊಲೀಸರ ಹೆಸರನ್ನು ಗರೀಬ್‌ ಸಾಬ್‌ ವೀಡಿಯೋನಲ್ಲಿ ಉಲ್ಲೇಖಿಸಿದ್ದಾರೆ.

ಐವರು ಪೊಲೀಸ್ ವಶಕ್ಕೆ

ಘಟನೆ ಸಂಬಂಧ ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ವೀಡಿಯೋನಲ್ಲಿ ಉಲ್ಲೇಖಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತರು ನೆಲೆಸಿದ್ದ ಕೆಳಗಡೆ ಮನೆಯ ನಿವಾಸಿ ಖಲಂದರ್​​, ಖಲಂದರ್​​​​​​​​​ ಮಗಳು ಸಾನಿಯಾ, ಹಿರಿಯ ಮಗ ಹಾಗೂ ಮನೆಯ ಮಹಡಿಯಲ್ಲಿ ನೆಲೆಸಿದ್ದ ಶಬಾನಾ ಸೇರಿ ಐವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

ಅಕ್ಕಪಕ್ಕದ ಮನೆಯ ಯುವಕ-ಯುವತಿ ನಾಪತ್ತೆ : ಪ್ರಕರಣ ದಾಖಲು

Next Post

ಪೆರುವಾಜೆ ಜಲದುರ್ಗಾದೇವಿ ದೇವಾಲಯದ ಜಾತ್ರೆ ಹಾಗೂ ರಥ ಸಮರ್ಪಣೆ ಪೂರ್ವಭಾವಿ ಸಭೆ : ಜ.16 ಬ್ರಹ್ಮರಥ ಸಮರ್ಪಣೆ : ಜ.19 ಬ್ರಹ್ಮರಥೋತ್ಸವ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

July 30, 2026
ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

July 30, 2026
ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

ವಿಟ್ಲ: ಕುಸಿದು ಬಿದ್ದು ಮಹಿಳೆ ಮೃತ್ಯು..!!

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ – ಕಾರ್ಯಕರ್ತರೊಂದಿಗೆ ಸಂಘಟನೆ ಕುರಿತು ಸಮಾಲೋಚನೆ..!!

July 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.