Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು : ಗುರುಕುಲ ಕಲಾಕೇಂದ್ರದ ಸುಗಮ ಸಂಗೀತ ತರಗತಿಯ ನೂತನ ಶಾಖೆ ಉದ್ಘಾಟನೆ

December 11, 2023
in ಪುತ್ತೂರು
0
ಪುತ್ತೂರು : ಗುರುಕುಲ ಕಲಾಕೇಂದ್ರದ ಸುಗಮ ಸಂಗೀತ ತರಗತಿಯ ನೂತನ ಶಾಖೆ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಗ್ರಾಮೀಣ ಭಾಗದ ಪ್ರತಿಭೆಗಳ ಅನಾವರಣದ ಜೊತೆ, ರಾಜ್ಯ ಮಟ್ಟದಲ್ಲಿ ಗ್ರಾಮೀಣ ಭಾಗದ ಹೆಸರನ್ನು ತರುವಲ್ಲಿ ಗುರುಪ್ರಿಯಾ ಕಾಮತ್ ಇವರು ಪಟ್ಟ ಶ್ರಮ ಬಹಳಷ್ಟು. ನಮ್ಮೂರಿನ ಹೆಮ್ಮೆಯ ಪ್ರತಿಭೆ ಒಂದು ಕಲಾಕೇಂದ್ರ ಸ್ಥಾಪಿಸಿ ಪುರುಷರಕಟ್ಟೆಯಿಂದ – ಬಿ. ಸಿ ರೋಡಿನವರೆಗೆ ತನ್ನ ಶಾಖೆ ವಿಸ್ತರಿಸಿ, ಸಂಗೀತ ಕ್ಷೇತ್ರದಲ್ಲಿ ಶಕ್ತಿಯನ್ನು ತುಂಬುವಂತಹ ನಿಟ್ಟಿನಲ್ಲಿ ಪುತ್ತೂರಿನಲ್ಲಿ ನೂತನ ಶಾಖೆ ಪ್ರಾರಂಭಿಸಿರುವುದು ಸಂತಸದ ವಿಚಾರವೆಂದು ಕಲಾಕೇಂದ್ರದ ಪ್ರೋತ್ಸಾಹಕರೂ, ಪುತ್ತಿಲ ಪರಿವಾರದ ಸಂಚಾಲಕರು ಆಗಿರುವ ಅರುಣ್ ಕುಮಾರ್ ಪುತ್ತಿಲ ಶುಭ ನುಡಿಗಳನ್ನಾಡಿದರು.

Advertisement
Advertisement
Advertisement

Advertisement

ಅವರು ಗುರುಕುಲ ಕಲಾಕೇಂದ್ರ ಪುರುಷರಕಟ್ಟೆ (ರಿ), ಇದರ ಸುಗಮ ಸಂಗೀತ ತರಗತಿಯ ನೂತನ ಶಾಖೆಯನ್ನು ಪುತ್ತೂರು ಬೊಳುವಾರಿನ ಶ್ರೀ ರಕ್ಷಾ ಕಲಾ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಶ್ರೀನಿವಾಸ್ ಹೆಚ್, ಸಂಚಾಲಕರು ಶ್ರೀ ರಕ್ಷಾ ಕೇಂದ್ರ ಇವರು ಮಾತನಾಡಿ, ಒಂದೊಳ್ಳೆ ಗುರುಗಳು ನಮ್ಮ ತರಬೇತಿ ಕೇಂದ್ರಕ್ಕೆ ದೊರಕಿದ್ದು – ಪುತ್ತೂರಿನ ಸಂಗೀತಾಸಕ್ತ ಮಕ್ಕಳಿಗೆ ಒಂದು ಒಳ್ಳೆಯ ಅವಕಾಶ ಸಿಕ್ಕಿದ0ತಾಗಿದೆ. ಒಳ್ಳೆಯ ವಾತಾವರಣದಲ್ಲಿ ಮಕ್ಕಳು ಸಂಗೀತಭ್ಯಾಸ ಮಾಡಲು ಬೇಕಾದ ಎಲ್ಲಾ ಸೌಕರ್ಯಗಳು ಕಲಾ ಕೇಂದ್ರದಲ್ಲಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ರಕ್ಷಾ ತರಬೇತಿ ಕೇಂದ್ರದ ಅಧ್ಯಕ್ಷರಾದ ಡಾ. ಕೆ. ಎಸ್. ಭಟ್ ಇವರು ಮಾತನಾಡಿ, ನಮ್ಮ ಸಹೋದರಿ ಗುರುಪ್ರಿಯಾ ಇವರು ಪ್ರಾರಂಭಿಸಿರುವ ಸಂಗೀತ ತರಗತಿಯು ಇನ್ನಷ್ಟು ಹೆಸರುವಾಸಿಯಾಗಲಿ, ಇಲ್ಲಿ ಕಲಿತ0ತಹ ಮಕ್ಕಳು ಈ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಆಗಲಿ, ಯಾವುದೇ ಸಂದರ್ಭದಲ್ಲಿ ಈ ಕಲಾಕೇಂದ್ರಕ್ಕೆ ಬೇಕಾದ ಸಹಕಾರ ಪ್ರೋತ್ಸಾಹ ನಮ್ಮಿಂದ ಸಿಗುತ್ತದೆ ಎಂದು ಶುಭ ಹಾರೈಸಿದರು.

ಕನ್ನಡ ಕೋಗಿಲೆ ಖ್ಯಾತಿಯ ಅಪೇಕ್ಷಾ ಪೈ, ಪ್ರಗತಿ ಸ್ಟಡಿ ಸೆಂಟರ್ ನ ಸಂಚಾಲಕರಾದ ಗೋಕುಲದಾಸ್, ಜಿಲ್ಲಾ ಯುವಜನಾ ಒಕ್ಕೂಟದ ಅಧ್ಯಕ್ಷರು, ಕಲಾಕೇಂದ್ರದ ಪ್ರೋತ್ಸಾಹಕರು ಸುರೇಶ ರೈ ಸೂಡಿಮುಳ್ಳು, ಹಿರಿಯ ಗಾಯಕರಾದ- ಶಿವಾನಂದ್ ಶೆಣೈ, ಚಂದ್ರಶೇಖರ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಗುರುಕುಲ ಕಲಾಕೇಂದ್ರ ದ ವಿದ್ಯಾರ್ಥಿಗಳಾದ ಶ್ರಾವ್ಯ, ರಕ್ಷಾ, ತೀರ್ಥನಾ, ಲಿಷಾ, ತನ್ವಿ ಇವರಿಂದ ಗೀತಾ ಗಾಯನವೂ ನಡೆಯಿತು. ಗುರುಕುಲ ಪರಿವಾರಕ್ಕೆ ಹೊಸದಾಗಿ ಸೇರಿದ ಮಕ್ಕಳಿಗೆ ಕಲಾಕೇಂದ್ರದ ವಿಶೇಷವಾಗಿ ಸ್ವಾಗತಿಸಲಾಯಿತು.

ಕಲಾಕೇಂದ್ರದ ಸಂಚಾಲಕಿ ಗುರುಪ್ರಿಯಾ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಕಲರ್ಸ್ ಕನ್ನಡ ವಾಹಿನಿಯ ಕನ್ನಡಕೋಗಿಲೆ ಖ್ಯಾತಿಯ ಅಪೇಕ್ಷಾ ಪೈ ಇವರಿಂದ ಹಾಡುಗಾರಿಕೆಯು ನಡೆಯಿತು. ಪ್ರಖ್ಯಾತಿ ಯುವತಿ ಮಂಡಲದ ದೀಪ್ತಿ ಬಲ್ನಾಡು ಅತಿಥಿಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸಿದರು. ಶಿವಾನಂದ ಕಾಮತ್ ಸ್ಮರಣಿಕೆ ನೀಡಿ ಗೌರವಿಸಿದರು. ಪ್ರಖ್ಯಾತಿ ಯುವತಿ ಮಂಡಲದ ಸಮೃದ್ಧಿ ಶೆಣೈ ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಗುರುಕುಲ ಕಲಾಕೇಂದ್ರ ದ ಪೋಷಕರಾದ ವಿದ್ಯಾನಾಗೇಶ್ ನಾಯಕ್, ವಿಜಯ ಕಾಮತ್, ಕಲಾಕೇಂದ್ರದ ಸುಗಮ ಸಂಗೀತಕ್ಕೆ ಸೇರಿದ ನೂತನ ಮಕ್ಕಳ ಪೋಷಕರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದ್ದರು.

Previous Post

ಪುತ್ತೂರು : ಕೆಮ್ಮಿಂಜೆ ಶ್ರೀ ಷಣ್ಮುಖಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವಕ್ಕೆ ಗೊನೆ ಮುಹೂರ್ತ

Next Post

ವಿಟ್ಲ : ಜೆಸಿಐ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

OtherNews

ಪುತ್ತೂರು

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

June 20, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!
Featured

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026

Leave a Reply Cancel reply

Your email address will not be published. Required fields are marked *

Recent News

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.