Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

    ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    (ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ:ಹೂವು ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಆರ್ಥಿಕ ಸಹಾಯ- ಸಿ. ಎಂ ಬಿಎಸ್ ವೈ ಮಹತ್ವದ ಘೋಷಣೆ

May 19, 2021
in ಸುಳ್ಯ
0
ಉಪ ಚುನಾವಣೆಗಿಲ್ಲ ಕೊರೊನಾ ರೂಲ್ಸ್: ಸಿಎಂ ಬಿಎಸ್‍ವೈ
Share on WhatsAppShare on FacebookShare on Twitter
Advertisement

ಬೆಂಗಳೂರು: ಕೊರೊನಾ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಇಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು. ಕೋವಿಡ್-19 ಎರಡನೇ ಆಲೆ ತೀವ್ರತೆಯ ಹಿನ್ನೆಲೆ, ರಾಜ್ಯ ಸರ್ಕಾರ ಮೇ 24 ರವರೆಗೂ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಿತ್ತು. ಕೃಷಿ, ಸರಕು ಸಾಗಣೆ, ಹೊಟೇಲ್ ಸೇರಿದಂತೆ ಅಗತ್ಯ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು. ನಿತ್ಯ 6 ಗಂಟೆಯಿಂದ 10 ರವರೆಗೂ ಅಗತ್ಯ ಸೇವೆಗೆ ಅವಕಾಶ ಕೊಟ್ಟಿತ್ತು ಎಂದರು. ನಾಗರೀಕರು ಸಂಕಷ್ಟಕ್ಕೆ ಸಿಲುಕಬಾರದು ಎಂಬುದು ಸರ್ಕಾರದ ಧ್ಯೇಯವಾಗಿತ್ತು. ಹೀಗಾಗಿ ಸರ್ಕಾರ ಸಹಾಯಹಸ್ತ ನೀಡಲು ನಿರ್ಧರಿಸಿದೆ. 1250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಿಸುತ್ತಿದ್ದೇವೆ ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
  • ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ , ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು.
  • ಪಿಎಂಜಿಕೆವೈ ಯೋಜನೆಯಡಿ ಬಿಪಿಎಲ್ ಅಂತ್ಯೋದಯ ಕಾರ್ಡ್​ಗೆ 5 ಕೆಜಿ ಅಕ್ಕಿ ನೀಡಲಾಗುವುದು.
  • ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರಿಗೂ ಎರಡು ತಿಂಗಳು ಬಿಪಿಎಲ್ ಉಚಿತ ಅಕ್ಕಿ ಆಹಾರ ಧಾನ್ಯ ನೀಡಲಿದ್ದೇವೆ. ಎಪಿಎಲ್ ಕಾರ್ಡ್​ಗೆ ಕೆಜಿಗೆ 15 ರೂ ನಂತೆ ಅಕ್ಕಿ ಕೊಡುತ್ತೇವೆ ಎಂದರು.
  • ಶಿಕ್ಷಕರು, ಲೈನ್ ಮ್ಯಾನ್, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ಸ್ ಇವರನ್ನೆಲ್ಲಾ ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಪರಿಗಣಿಸಿ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ.
  • ಸೋಂಕಿತ ರೋಗಿಗಳಿಗೆ ಸರ್ಕಾರದಿಂದ ನಿಗದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗ್ತಿದೆ ಎಂದರು.
  • ಹೂವು ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಆರ್ಥಿಕ ಸಹಾಯ
  • ₹1,250 ಕೋಟಿಗೂ ಹೆಚ್ಚು ಪ್ಯಾಕೇಜ್ ಘೋಷಣೆಯಲ್ಲಿ ಹೂವು ಬೆಳೆಗಾರರಿಗೆ ಹೆಕ್ಟೇರ್‌ಗೆ 10 ಸಾವಿರ ಸಹಾಯಧನ, ಇದಕ್ಕೆ 70 ಕೋಟಿ ರೂಪಾಯಿ ಖರ್ಚಾಗಲಿದೆ.
  • ನೋಂದಣಿ ಮಾಡಿಸಿದ ಆಟೋ ಚಾಲಕರಿಗೆ ಆಟೋ, ಮ್ಯಾಕ್ಸಿ ಚಾಲಕರಿಗೆ 3 ಸಾವಿರ ರೂಪಾಯಿ, ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂಪಾಯಿ ನೀಡಲಾಗುವುದು, ಇದಕ್ಕಾಗಿ 61 ಕೋಟಿ ರೂಪಾಯಿ ಖರ್ಚಾಗಲಿದೆ ಹಾಗೂ ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂ.ನಂತೆ 16,100 ಜನರಿಗೆ ನೀಡಲಾಗುವುದು ಇದಕ್ಕೆ 4 ಕೋಟಿ ರೂಪಾಯಿ ಖರ್ಚಾಗಲಿದೆ ಎಂದರು.

Advertisement
Advertisement

Advertisement
Advertisement

Advertisement
Advertisement
Previous Post

ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ; ಸವಣೂರು ನಿವಾಸಿ ಉಸ್ಮಾನ್ ಕೋವಿಡ್ ನಿಂದಾಗಿ ಮೃತ್ಯು

Next Post

ಮಂಗಳೂರು: ದ.ಕ. ಜಿಲ್ಲೆಯಲ್ಲೂ 6 ಮಂದಿಗೆ ಬ್ಯ್ಲಾಕ್ ಫಂಗಸ್

OtherNews

ಹಾಸನ, ಕೊಡಗಿನ ವಿವಿಧೆಡೆ ಕಂಪಿಸಿದ ಭೂಮಿ: ಸಿಹಿ ನಿದ್ದೆಯಲ್ಲಿದ್ದವರಿಗೆ ಶಾಕ್
Featured

ಸುಳ್ಯ-ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ:; ಮತ್ತೆ ಮರುಕಳಿಸಲಿದೆಯಾ ದುರಂತ..!!

June 28, 2022
ದ.ಕ. ಜಿಲ್ಲೆಯ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್ ಹಾಗೂ ಮಂಗಳೂರು ಡಿಸಿಪಿ ಹರಿರಾಂ ಶಂಕರ್ ರವರಿಗೆ ವರ್ಗಾವಣೆ ಆದೇಶ
ಸುಳ್ಯ

ದ.ಕ. ಜಿಲ್ಲೆಯ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್ ಹಾಗೂ ಮಂಗಳೂರು ಡಿಸಿಪಿ ಹರಿರಾಂ ಶಂಕರ್ ರವರಿಗೆ ವರ್ಗಾವಣೆ ಆದೇಶ

June 27, 2022
ಸುಳ್ಯ: ಹಲವೆಡೆ ಭೂಕಂಪನದ ಅನುಭವ: 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ: ಬಿರುಕು ಬಿಟ್ಟ ಮನೆಯ ಗೋಡೆ
Featured

ಸುಳ್ಯ: ಹಲವೆಡೆ ಭೂಕಂಪನದ ಅನುಭವ: 3-4 ಸೆಕೆಂಡುಗಳ ಕಾಲ ಶಬ್ದದೊಂದಿಗೆ ಲಘು ಕಂಪನ: ಬಿರುಕು ಬಿಟ್ಟ ಮನೆಯ ಗೋಡೆ

June 25, 2022
ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌
ಪುತ್ತೂರು

ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌

June 23, 2022
ಪುತ್ತೂರು: ಕರು ಮಾರಾಟ, ಖರೀದಿ ವಿಚಾರವಾಗಿ ಜಗಳ: ಗ್ರಾಮ ಪಂಚಾಯತ್ ಸದಸ್ಯ ಸಹಿತ ಇಬ್ಬರು ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಕರು ಮಾರಾಟ, ಖರೀದಿ ವಿಚಾರವಾಗಿ ಜಗಳ: ಗ್ರಾಮ ಪಂಚಾಯತ್ ಸದಸ್ಯ ಸಹಿತ ಇಬ್ಬರು ಆಸ್ಪತ್ರೆಗೆ ದಾಖಲು

June 20, 2022
ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರಿಪೇರಿ ಬಂದಿದ್ದ ರೆಡ್ಮಿ ಮೊಬೈಲ್ ಸ್ಪೋಟ..!!
ಸುಳ್ಯ

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರಿಪೇರಿ ಬಂದಿದ್ದ ರೆಡ್ಮಿ ಮೊಬೈಲ್ ಸ್ಪೋಟ..!!

June 20, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

June 11, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

June 28, 2022
ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

June 28, 2022
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

June 28, 2022
ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

June 28, 2022

Recent News

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ  ದಿನಾಚರಣೆ’

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ‘ಸ್ಥಾಪಕರ ದಿನಾಚರಣೆ’

June 28, 2022
ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

June 28, 2022
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

June 28, 2022
ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

June 28, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page