Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

    ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

    ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

    ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

    ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಹುಲಿ ಹೆಜ್ಜೆ..! ಅಭಿವೃದ್ಧಿ ಕಾಮಗಾರಿ ವೇಳೆ ಹೆಜ್ಜೆ ಗುರುತು ಪತ್ತೆ

January 3, 2024
in ಧಾರ್ಮಿಕ, ಮಂಗಳೂರು
0
ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಹುಲಿ ಹೆಜ್ಜೆ..! ಅಭಿವೃದ್ಧಿ ಕಾಮಗಾರಿ ವೇಳೆ ಹೆಜ್ಜೆ ಗುರುತು ಪತ್ತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಇದು ತುಳುನಾಡಿನ ದೈವಾರಾಧನೆಯ ಮತ್ತೊಂದು ರೋಚಕ ಸ್ಟೋರಿ. ಎರಡೇ ತಿಂಗಳಲ್ಲಿ ದೈವದ ಮತ್ತೊಂದು ಪವಾಡ ನಡೆದಿದೆ.

Advertisement
Advertisement
Advertisement

ಒರಿಸ್ಸಾ ಮೂಲದ ಅನ್ಯಕೋಮಿನ ಯುವಕನ ಮೈ ಮೇಲೆ ಪಿಲಿಚಾಮುಂಡಿ ದೈವದ ಆವೇಶ ಬಂದ ಘಟನೆ ಮಂಗಳೂರಿನ ಪೆರ್ಮುದೆಯ ಕಾಯಾರ್ ಕಟ್ಟೆಯಲ್ಲಿ ನಡೆದಿತ್ತು. ಅದರಂತೆ ನೇಮೋತ್ಸವಕ್ಕೆ ತಯಾರಿ ನಡೆಸುತ್ತಿದ್ದಾಗ ದೈವಸ್ಥಾನದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ.

Advertisement

Advertisement

ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುವ ಸಂದರ್ಭ ಒರಿಸ್ಸಾ ಮೂಲದ ಯುವಕನ ಮೈಮೇಲೆ ಪಿಲಿಚಾಮುಂಡಿ ಆವೇಶ ಬಂದು ಮುನಿಸು ತೋರಿತ್ತು. ದೈವದ ಮುನಿಸಿನ ಬೆನ್ನಲ್ಲೇ ಪ್ರಶ್ನೆ ಇಟ್ಟಾಗ ಪಾಳುಬಿದ್ದ ದೈವಸ್ಥಾನ ಹಾಗೂ ನೇಮೋತ್ಸವ ಸ್ಥಗಿತಗೊಳಿಸಿದ್ದು ಕಾಣಿಸಿದೆ.

ಹೀಗಾಗಿ ಪೆರ್ಮುದೆಯ ಕಾಯಾರ್ ಕಟ್ಟೆಯಲ್ಲಿ 18 ವರ್ಷಗಳ ಬಳಿಕ ದೈವದ ನೇಮೋತ್ಸವಕ್ಕೆ ತಯಾರಿ ನಡೆಸಲಾಗುತ್ತಿದೆ. ಪಾಳು ಬಿದ್ದಿದ್ದ ಪಿಲಿಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ. ಜ.4 ರಂದು ನೇಮೋತ್ಸವ ನಡೆಯಲಿದ್ದು, ಎರಡೇ ತಿಂಗಳಲ್ಲಿ ದೈವಸ್ಥಾನಕ್ಕೆ ದ್ವಾರ, ಮೆಟ್ಟಿಲು ನಿರ್ಮಾಣ ಮಾಡಲಾಗಿದೆ.

ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡ

ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಹುಲಿ ಹೆಜ್ಜೆಯ ಪವಾಡವೂ ನಡೆದಿದೆ. ಕಾಮಗಾರಿ ಹೊತ್ತಲ್ಲಿ ಪವಾಡ ಕಂಡು ದೈವಾರಾಧಕರಲ್ಲಿ ಅಚ್ಚರಿ ವ್ಯಕ್ತವಾಗಿದೆ. 18 ವರ್ಷಗಳಿಂದ ದೈವಾರಾಧನೆ ಸ್ಥಗಿತಗೊಂಡ ಜಾಗದಲ್ಲಿ ಇರುವಿಕೆ ತೋರಿಸಿತಾ ಪಿಲಿಚಾಮುಂಡಿ ದೈವ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಪಿಲಿಚಾಮುಂಡಿ ದೈವದ ಜೊತೆಗೆ ನಂಟು ಹೊಂದಿರುವ ಹುಲಿಯ ಹೆಜ್ಜೆ ದೈವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಪತ್ತೆಯಾಗಿದೆ. ಸ್ಥಳೀಯ ಯುವಕರು ಕೆಲಸ ಮಾಡುತ್ತಿದ್ದಾಗ ದೈವಸ್ಥಾನದ ಮೇಲೆ ಹಾಗೂ ಮಣ್ಣಿನಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.

ಸಾರ್ವಜನಿಕವಾಗಿ ಕಾಣ ಸಿಗದೇ ಇದ್ದರೂ ದೈವಸ್ಥಾನದ ಜಾಗದಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದ ಅಭಿವೃದ್ಧಿ ಕಾಮಗಾರಿ ಹೊತ್ತಲ್ಲಿ ಕೆಲಸ ಮಾಡುತಿದ್ದ ಸ್ಥಳೀಯ ಯುವಕರಿಗೆ ದೈವಸ್ಥಾನದ ಮೇಲೆ ಹಾಗೂ ಮಣ್ಣಿನಲ್ಲಿ ಹುಲಿ ಹೆಜ್ಜೆ ಗುರುತು ಕಂಡುಬಂದಿದೆ. ದೈವಸ್ಥಾನದ ಜಾಗದಲ್ಲಿ ಸಾರ್ವಜನಿಕವಾಗಿ ಹುಲಿ ಯಾರಿಗೂ ಕಾಣಿಸದೇ ಇದ್ದರೂ ಎಂಆರ್ ಪಿಎಲ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಹುಲಿ ಓಡಾಟದ ದೃಶ್ಯ ಕಂಡುಬಂದಿದೆ. ಹೀಗಾಗಿ ಈ ಹೆಜ್ಜೆ ಗುರುತುಗಳು ಪಿಲಿಚಾಮುಂಡಿ ದೈವದ ಜೊತೆಗೆ ನಂಟು ಹೊಂದಿರುವ ವ್ಯಾಘ್ರನದ್ದು, ಇದು ಹುಲಿ ರೂಪದಲ್ಲಿ ಕಾಣಿಸಿಕೊಂಡು ಜನರಿಗೆ ಅಭಯ ನೀಡಿದೆ ಎಂಬ ನಂಬಿಕೆ ಭಕ್ತರದ್ದು.

ತುಳುವರು ಬಹಳ ನಂಬುಗೆಯಿಂದ ಪಿಲ್ಚಂಡಿ ಅಥವಾ ಪಿಲಿಚಾಮುಂಡಿ ಅಂತ ಕರೆಯುತ್ತಾರೆ. ಕನ್ನಡದಲ್ಲಿ ಇದನ್ನು ವ್ಯಾಘ್ರ ಚಾಮುಂಡಿ ಅಂತಲೂ ಕರೆಯುತ್ತಾರೆ.

ತುಳುನಾಡಿನ ಲಕ್ಷಾಂತರ ಜನರ ಸಾವಿರ ವರ್ಷಗಳ ನಂಬಿಕೆಯ ಪ್ರತೀಕವೂ ಹೌದು. ಈಶ್ವರ ದೇವರ ಅಪ್ಪಣೆ ಪ್ರಕಾರ ತುಳುನಾಡಿನ ಜನರನ್ನ ರಕ್ಷಿಸಲು ಭೂಮಿಗಿಳಿದು ಬಂದ ದೈವಶಕ್ತಿ ಅನ್ನೋ ನಂಬಿಕೆ ಇದೆ.

ದೈವಸ್ಥಾನದ ಪಕ್ಕದಲ್ಲಿ ಎಂಆರ್​ಪಿಎಲ್ ಕಂಪನಿ ಇದ್ದು, ಮುಂಜಾಗ್ರತಾ ಕ್ರಮವಾಗಿ ಕಂಪನಿ ಸಮೀಪ ನೇಮೋತ್ಸವಕ್ಕೆ ಅವಕಾಶ ನೀಡುತ್ತಿರಲಿಲ್ಲ. ಇದೀಗ ಮಾತುಕತೆ ನಂತರ ಕಂಪನಿಯು ನೇಮೋತ್ಸವ ನಡೆಸಲು ಅವಕಾಶ ಮಾಡಿಕೊಟ್ಟಿದ್ದು, ಗ್ರಾಮಸ್ಥರು ಮತ್ತು ಎಂಆರ್​ಪಿಎಲ್ ಸಹಕಾರದಲ್ಲಿ ಜ.4 ರಂದು ನೇಮೋತ್ಸವ ನಡೆಯಲಿದೆ. ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ನೇಮೋತ್ಸವ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.

Previous Post

ಬೆಳ್ತಂಗಡಿ : ಯುವಕನ ಮೂಗು ಕಚ್ಚಿ ತುಂಡರಿಸಿದ ಪ್ರಕರಣ : ಆರೋಪಿ ಅರೆಸ್ಟ್..!

Next Post

ಸುಳ್ಯ : ಅಕ್ರಮ ಸಕ್ರಮ‌ ಸಮಿತಿ ಬದಲು : ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಗೀತಾ ಕೋಲ್ಚಾರ್, ಪಿ.ಪಿ.ವರ್ಗೀಸ್, ಹೆಚ್.ಆದಂ

OtherNews

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!
ಧಾರ್ಮಿಕ

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

September 5, 2026
ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!
ಧಾರ್ಮಿಕ

ವಿಟ್ಲದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಶೋಭಾಯಾತ್ರೆ..!

September 4, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
(ಸೆ.03/04) : ಆರ್ಲಪದವಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ..!
ಧಾರ್ಮಿಕ

(ಸೆ.03/04) : ಆರ್ಲಪದವಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ..!

September 3, 2026

Leave a Reply Cancel reply

Your email address will not be published. Required fields are marked *

Recent News

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

September 9, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.