Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಪೆರುವಾಜೆ : ನೂತನ ಬ್ರಹ್ಮರಥದ ಭೂಮಿ‌ ಸ್ಪರ್ಶ ಕಾರ್ಯಕ್ರಮ

January 5, 2024
in ಧಾರ್ಮಿಕ, ಸುಳ್ಯ
0
ಪೆರುವಾಜೆ : ನೂತನ ಬ್ರಹ್ಮರಥದ ಭೂಮಿ‌ ಸ್ಪರ್ಶ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥದ ಭೂಮಿ ಸ್ಪರ್ಶ ಕಾರ್ಯಕ್ರಮವು ಜ.5 ರಂದು ನೆರವೇರಿತು.

Advertisement
Advertisement
Advertisement

ಬೆಳಗ್ಗೆ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಅವರ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಪ್ರಧಾನ ಅರ್ಚಕ ಉಪಸ್ಥಿತಿಯಲ್ಲಿ ಮಕರ ಲಗ್ನದಲ್ಲಿ ರಥದ ಶಿಲ್ಪಿ ಹರೀಶ್ ಆಚಾರ್ಯ ಬೊಳಿಯಾರ್ ಅವರು ನೂತನ ರಥದ ಭೂ ಸ್ಪರ್ಶದ ಪ್ರಕ್ರಿಯೆಗಳನ್ನು ನೆರವೇರಿಸಿದರು.

ರಥಬೀದಿಯಲ್ಲಿ
ಪ್ರಾಯೋಗಿಕ ಸಂಚಾರ
ರಥದ ಶಿಲ್ಪಿಗಳು, ಅರ್ಚಕ ವೃಂದ, ವ್ಯವಸ್ಥಾಪನ ಸಮಿತಿ, ಕ್ಷೇತ್ರದ ಭಕ್ತವೃಂದದ ಉಪಸ್ಥಿತಿಯಲ್ಲಿ ನೂತನ ರಥ ಪ್ರಾಯೋಗಿಕ ಸಂಚಾರ ರಥ ಬೀದಿಯಲ್ಲಿ ನೆರವೇರಿತು. ನೂರಾರು ಭಕ್ತರು ತೆಂಗಿನ ಕಾಯಿ ಒಡೆದು ರಥದ ಸಂಚಾರಕ್ಕೆ ಚಾಲನೆ ನೀಡಿದರು. ಗಂಟೆ ನಾದ, ದೇವರ ಸ್ಮರಣೆಯೊಂದಿಗೆ ರಥವನ್ನು ಸುಮಾರು 250 ಮೀ.ದೂರದ ತನಕ ಎಳೆದು ಬಳಿಕ ಅಲ್ಲಿಂದ ಪುನಃ ಮೂಲ ಸ್ಥಾನಕ್ಕೆ ತರಲಾಯಿತು. 100 ವರ್ಷಗಳ ಬಳಿಕ ಕ್ಷೇತ್ರದ ರಥಬೀದಿಯಲ್ಲಿ ರಥ ಸಂಚಾರದ ಅಪೂರ್ವ ದೃಶ್ಯವನ್ನು ಭಕ್ತವೃಂದ ಕಣ್ತುಂಬಿಸಿಕೊಂಡಿತ್ತು.

Advertisement
Advertisement

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ರಥದ ಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರ್, ರಥದ ಕೆತ್ತನೆಗಾರ ಸಂತೋಷ್ ಆಚಾರ್ಯ ಪೆರುವಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ಪಿ.ಜಗನ್ನಾಥ ರೈ, ನಾರಾಯಣ ಕೊಂಡೆಪ್ಪಾಡಿ ಭಾಗ್ಯಲಕ್ಷ್ಮೀ, ಯಶೋಧ ಎ.ಎಸ್., ರಥ ನಿರ್ಮಾಣ ಸಮಿತಿ ಕೋಶಾಧಿಕಾರಿ ಪದ್ಮನಾಭ ಕೆ, ಬೆಳ್ಳಾರೆ ಮಂಡಲ ಮಾಜಿ ಪ್ರಧಾನ ಜಯಸೂರ್ಯ ರೈ ಬೋರಡ್ಕ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಮಾಜಿ ಸದಸ್ಯ ಬೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ಪೆರುವಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷೆ ಅನುಸೂಯ, ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ, ಬೆಳ್ಳಾರೆ ಲಯನ್ಸ್ ಅಧ್ಯಕ್ಷ ವಿಠಲ ಶೆಟ್ಟಿ ಪೆರುವಾಜೆ, ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ದೇವದಾಸ ಶೆಟ್ಟಿ ದೇವರಮಾರು, ದೇವಾಲಯದ ವ್ಯವಸ್ಥಾಪಕ ವಸಂತ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

ಜ.16 : ರಥ ಸಮರ್ಪಣೆ
ಜ.19 : ಬ್ರಹ್ಮರಥೋತ್ಸವ
ಜ.15 ರಂದು ಸಂಜೆ ರಥ ಸಮರ್ಪಣೆಗೆ ಪೂರ್ವಭಾವಿಯಾಗಿ ಧಾರ್ಮಿಕ ವಿ„ ವಿಧಾನಗಳು ನಡೆಯಲಿದೆ. ರಾತ್ರಿ ಉದ್ಭವ ಗಣಪತಿಗೆ ಮೂಡಪ್ಪ ಸೇವೆ, ಉದ್ಭವ ಜಲದುರ್ಗಾದೇವಿಗೆ ದೊಡ್ಡ ರಂಗಪೂಜೆ ನೆರವೇರಲಿದೆ. ಜ.16 ಕ್ಕೆ ಬೆಳಗ್ಗೆ ಮಹಾಗಣಪತಿ ಹೋಮ, ಬ್ರಹ್ಮರಥ ಶುದ್ಧಿ ಕಲಶ, ಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆ, ಪಲ್ಲಕ್ಕಿ ಸಮರ್ಪಣೆ ನಡೆಯಲಿದೆ. ಜ.18 ರಂದು ದೀಪೋತ್ಸವ, ಪಲ್ಲಕ್ಕಿ ಉತ್ಸವ ನೆರವೇರಲಿದೆ. ಜ.19 ರಂದು ರಾತ್ರಿ ಪಲ್ಲಕ್ಕಿ ಉತ್ಸವ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆದು ಬಳಿಕ ಪಿಲಿಭೂತದ ಭಂಡಾರ ಬರಲಿದೆ. ನಂತರ ದೈವ-ದೇವರ ಮುಖಾಮುಖಿ ನಡೆದು ಕ್ಷೇತ್ರದ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.

Advertisement
Previous Post

ರಾಜ್ಯಸಭೆ ; ಈ ವರ್ಷ 68 ರಾಜ್ಯಸಭೆ ಸದಸ್ಯರು ನಿವೃತ್ತಿ..!

Next Post

ವಿಟ್ಲ : ಮಾನಸಿಕ ಅಸ್ವಸ್ಥ ಮಹಿಳೆ ನಾಪತ್ತೆ : ಪ್ರಕರಣ ದಾಖಲು

OtherNews

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ  ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!
ಧಾರ್ಮಿಕ

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

January 24, 2026
ಬೆಳ್ಳಾರೆ :  ಮೋರಿಯಿಂದ ಕೆಳಗೆ ಉರುಳಿದ ಬೈಕ್ :ಓರ್ವ ಸ್ಥಳದಲ್ಲೆ ಮೃತ್ಯು- ಇನ್ನೋರ್ವ ಗಂಭೀರ..!!
Featured

ಬೆಳ್ಳಾರೆ : ಮೋರಿಯಿಂದ ಕೆಳಗೆ ಉರುಳಿದ ಬೈಕ್ :ಓರ್ವ ಸ್ಥಳದಲ್ಲೆ ಮೃತ್ಯು- ಇನ್ನೋರ್ವ ಗಂಭೀರ..!!

January 20, 2026
ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!
Featured

ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

January 18, 2026
ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!
Featured

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

January 16, 2026
ವಿಟ್ಲ : ಜಾತ್ರೋತ್ಸವಕ್ಕೆ ಧ್ವಜಾರೋಹಣ..!!
ಧಾರ್ಮಿಕ

ವಿಟ್ಲ : ಜಾತ್ರೋತ್ಸವಕ್ಕೆ ಧ್ವಜಾರೋಹಣ..!!

January 14, 2026
ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ…!!
ಸುಳ್ಯ

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ…!!

January 14, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page