Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಸುಳ್ಯ : ಅಯೋಧ್ಯೆ ರಾಮಮಂದಿರದ ಬ್ಯಾನರ್ ಗೆ ಹಾನಿ : ಎಸ್.ಪಿ. ಜೊತೆ ಮಾತುಕತೆ ; ಶೀಘ್ರ ಬಂಧನಕ್ಕೆ ಕಟೀಲ್ ಆಗ್ರಹ

January 6, 2024
in ಮಂಗಳೂರು, ರಾಜಕೀಯ, ಸುಳ್ಯ
0
ಸುಳ್ಯ : ಅಯೋಧ್ಯೆ ರಾಮಮಂದಿರದ ಬ್ಯಾನರ್ ಗೆ ಹಾನಿ : ಎಸ್.ಪಿ. ಜೊತೆ ಮಾತುಕತೆ ; ಶೀಘ್ರ ಬಂಧನಕ್ಕೆ ಕಟೀಲ್ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ : ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಈ ಘಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.

Advertisement
Advertisement
Advertisement

ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ ಹಾಗೂ ಅಯೋಧ್ಯೆ ರಾಮಮಂದಿರ ಮತ್ತು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಮಧ್ಯದಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯದ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಹರಿದು ಹಾಕಿದ್ದಾರೆ.

ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ. ಅವರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಈ ಕೃತ್ಯವೆಸಗಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ.

Advertisement

ಹಿಂದೂಗಳ ಭಾವನೆ ಜೊತೆ ಆಟವಾಡುವವರನ್ನು ತಕ್ಷಣ ಬಂಧಿಸಿ ಶಿಕ್ಷೆಗೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

Previous Post

ಉಪ್ಪಿನಂಗಡಿ : ಲಾರಿ ಪಲ್ಟಿಯಾಗಿ ಪಾರ್ಸೆಲ್ ಸಾಮಾಗ್ರಿ ಜಖಂ : ಅಜಾಗರೂಕತೆ ನಿರ್ಲಕ್ಷತನದಿಂದ ಚಾಲನೆ ಆರೋಪ ; ಪ್ರಕರಣ ದಾಖಲು

Next Post

ಪೂರ್ಲಪ್ಪಾಡಿ : ಶ್ರೀವರ ಯುವಕ ಮಂಡಲ ವತಿಯಿಂದ ಕಬಡ್ಡಿ ಪಂದ್ಯಾಟ : ಬಿ.ಕೆ. ಬಾಯ್ಸ್ ಬಂಗೇರಕೋಡಿ ಪ್ರಥಮ, 7 ಸ್ಟಾರ್ ಕಲ್ಪನೆ ದ್ವಿತೀಯ

OtherNews

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

June 17, 2026
ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!
Featured

ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

June 17, 2026
ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!
ಕ್ರೈಮ್

ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

June 16, 2026

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.