Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಡೆಂಟ್ ಭೇಟಿ : ಉಪ್ಪಿನಂಗಡಿ ಪ್ರವಾಹ ರಕ್ಷಣಾ ತಂಡ ಸನ್ನದ

May 20, 2021
in ಮಂಗಳೂರು
0
ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಡೆಂಟ್ ಭೇಟಿ : ಉಪ್ಪಿನಂಗಡಿ ಪ್ರವಾಹ ರಕ್ಷಣಾ ತಂಡ ಸನ್ನದ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ:-ಉಪ್ಪಿನಂಗಡಿ ಇಲ್ಲಿನ ಮಾದರಿ ಶಾಲೆಯ ಆವರಣದಲ್ಲಿರುವ ಉಪ್ಪಿನಂಗಡಿ ಗೃಹರಕ್ಷಕದಳ ಕಚೇರಿಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಡೆಂಟ್ ಡಾ.ಮುರಳಿ ಮೋಹನ್ ಚೂಂತಾರುರವರು ಭೇಟಿ ನೀಡಿದರು.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಉಪ್ಪಿನಂಗಡಿಯಲ್ಲಿ ಪ್ರವಾಹ ರಕ್ಷಣಾ ಸಾಮಾಗ್ರಿಗಳನ್ನು ಪರಿಶೀಲಿಸಲಾಯಿತು ನಂತರ ಇಲ್ಲಿನ ಪ್ರವಾಹ ರಕ್ಷಣಾ ತಂಡವನ್ನು ಸನ್ನದಗೊಳಿಸಲಾಯಿತು ಹಾಗೂ ಪ್ರವಾಹ ತಂಡಕ್ಕೆ ಜಿಲ್ಲಾಡಳಿತ ನೀಡಿದ ಟೆಂಟ್ ಹಾಗೂ 5 ಗಮ್ ಬೂಟ್ ವಿತರಿಸಲಾಯಿತು ಈ ವೇಳೆ ಮಾತನಾಡಿದ ಕಮಾಡೆಂಟ್ ವರ್ಷ ಪ್ರತಿಯಂತೆ ಪ್ರಸ್ತುತ ವರ್ಷಗಳಲ್ಲಿ ಉಪ್ಪಿನಂಗಡಿಯಲ್ಲಿ ಉಪ್ಪಿನಂಗಡಿ ಗೃಹರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.ನೇತೃತ್ವದಲ್ಲಿ ಪ್ರವಾಹ ರಕ್ಷಾಣಾ ರಚಿಸಲಾಯಿತು ಈ ತಂಡದಲ್ಲಿ ಒರ್ವ ನುರಿತ ಈಜುಗಾರ,ಎಲೆಕ್ಟ್ರೀಸಿಯನ್,ಕಟ್ಟಡ ನಿರ್ಮಿತ ಪರಿಣತ,ಇಬ್ಬರು ಸಹಾಯಕರಿದ್ದು ಕಾರ್ಯಚರಣೆ ನಡೆಸಲಿದ್ದಾರೆ.

ಉಪ್ಪಿನಂಗಡಿಯ ಈ ತಂಡದಲ್ಲಿ ಗೃಹರಕ್ಷಕದಳದ ಎಸ್.ಎಲ್  ಜನಾರ್ಧನ ಆಚಾರ್ಯ, ಗೃಹರಕ್ಷಕರಾದ  ವಸಂತ,ಸಮದ್,ಸೋಮನಾಥ್  ಇದ್ದು ಕಂದಾಯ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಕಾರದೊಂದಿಗೆ ಪುತ್ತೂರು ಸಹಾಯಕ ಆಯುಕ್ತರು ಹಾಗೂ ಪುತ್ತೂರು ತಹಶೀಲ್ದಾರ್  ಆದೇಶದನ್ವಯ ಕಾರ್ಯಚರಣೆ ನಡೆಸಲಿದ್ದಾರೆ.

Advertisement

ಉಪ್ಪಿನಂಗಡಿ ನೆರೆ ಪಿಡಿತ ಪ್ರದೇಶವಾಗಿದ್ದು ಉಪ್ಪಿನಂಗಡಿ ದೇವಾಲಯದ ಸ್ಥಾನ ಘಟ್ಟದ ಬಳಿ ದೋಣಿ ,ಲೈಪ್ ಜಾಕೇಟ್, ಆಸ್ಕಲೈಟ್, ಮರಕತ್ತರಿಸುವಯಂತ್ರ  ಹಾಗೂ ಇತರ ಸಲಕರಣೆಗಳೊಂದಿಗೆ ಮುಕ್ಕಾಂ  ಇರಲಿದೆ… ಇಲ್ಲಿ ಸಂಭಾವ್ಯ ಅಪಯಗಳನ್ನು ಎದುರಿಸಲು ಅಗತ್ಯ ಪರಿಕರಣಗಳನ್ನು ಜಿಲ್ಲಾಡಳಿತ ಒದಗಿಸಿದೆ.

Advertisement

ಇದೇ ಸಂದರ್ಭದಲ್ಲಿ ಜಿಲ್ಲಾ ಕಮಾಡೆಂಟ್ ಕೊರೋನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಹಾಗೂ ಕೊವೀಡ್ 19 ಮಾರ್ಷಲ್ ಕರ್ತವ್ಯ ಗೃಹರಕ್ಷಕರಿಗೆ ಮಾಸ್ಕ್,ಪೇಸ್ ಸಿಲ್ಡ್,ಸ್ಯಾನಿಟೈಜರ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಘಟಕದ ಸಿಬ್ಬಂದಿ ದಿವಾಕರ್, ದಿಶ್ಯಾಂತ್,ಘಟಕದ ಮಾರ್ಷಲ್ ಕರ್ತವ್ಯದ ಚೇತನ್,ಗೊಪಾಲ್, ಯತಿರಾಜ್, ನಿಖಿಲ್ ,ಉಪಸ್ಥಿತರಿದ್ದರು.

Previous Post

ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಹೊರಡಿಸಿಲ್ಲ, ಸುಳ್ಳು ಸುದ್ದಿ ಬಿತ್ತರಿಸಿದವರ ವಿರುದ್ದ ಕ್ರಮ – ಜಿಲ್ಲಾಧಿಕಾರಿ

Next Post

ಮುಖ್ಯಮಂತ್ರಿ ಬಿ.ಎಸ್. ವೈ ರವರನ್ನು ಭೇಟಿ ಮಾಡಿದ ದ. ಕ ಶಾಸಕರ ನಿಯೋಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

OtherNews

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!
ಕ್ರೈಮ್

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!
ಕ್ರೈಮ್

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026

Leave a Reply Cancel reply

Your email address will not be published. Required fields are marked *

Recent News

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

July 29, 2026
ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

July 28, 2026
ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

ಪುತ್ತೂರು: ಬೈಕ್ ಮತ್ತು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.