Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಅಕ್ರಮವಾಗಿ ಕೊರೊನಾ ವ್ಯಾಕ್ಸಿನ್ ಮಾರಾಟ; ವೈದ್ಯೆ ಸಹಿತ ಇಬ್ಬರ ಬಂಧನ

May 21, 2021
in ಬೆಂಗಳೂರು
0
ಅಕ್ರಮವಾಗಿ ಕೊರೊನಾ ವ್ಯಾಕ್ಸಿನ್ ಮಾರಾಟ; ವೈದ್ಯೆ ಸಹಿತ ಇಬ್ಬರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ಆಕೆ ಬಿಬಿಎಂಪಿಯಲ್ಲಿ ಗುತ್ತಿಗೆ ವೈದ್ಯೆ, ವಯಸ್ಸು ಕೇವಲ 25 , ಹೆಸರು ಡಾ.ಪುಷ್ಪಿತಾ, ಆದರೆ ಲಸಿಕೆಯಲ್ಲಿ ತಿಂಗಳಿಗೆ ಮಾಡುತ್ತಿದ್ದ ರೊಕ್ಕ 15 ಲಕ್ಷಕ್ಕೂ ಹೆಚ್ಚು.! ಹೌದು ಇದು ಸದ್ಯ ಪೊಲೀಸರ ಅತಿಥಿಯಾಗಿರುವ ಯುವ ವೈದ್ಯೆಯ ಅಕ್ರಮ ದಂಧೆಯ ಒಂದು ಮುಖ.

Advertisement
Advertisement
Advertisement
Advertisement
Advertisement
Advertisement
Advertisement

ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಅರ್ಹರಿಗೆ ನೀಡಬೇಕಿದ್ದ ಕೋವಿಶೀಲ್ಡ್ ಲಸಿಕೆಯನ್ನು ಮನೆಗೆ ತೆಗೆದುಕೊಂಡು ಹೋಗಿ ಹಣ ಪಡೆದು ಜನರಿಗೆ ನೀಡುತ್ತಿದ್ದ ವೈದ್ಯೆಯನ್ನು ಹಾಗೂ ಆಕೆಯ ಸ್ನೇಹಿತೆ ಪ್ರೇಮಾ(34) ಇಬ್ಬರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಅಕ್ರಮ ವ್ಯಾಕ್ಸಿನೇಶನ್ ದಂಧೆ ಪ್ರಕರಣ ಹಿನ್ನೆಲೆಯಲ್ಲಿ ಈಗ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಂಜುನಾಥ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಡಾ.ಪುಷ್ಪಿತಾ ಅರ್ಹ ಫಲಾನುಭವಿಗಳಿಗೆ ನೀಡದೆ ತನ್ನ ಪರಿಚಯದ ಪ್ರೇಮಾಳ ಮನೆಗೆ ಲಸಿಕೆ ತೆಗೆದುಕೊಂಡು ಹೋಗಿ ಪ್ರತಿ ಡೋಸ್ ಗೆ 500 ರೂ. ಗೆ ಪಡೆಯುತ್ತಿದ್ದರು. ಏ 23ರಿಂದ ಈ ದಂಧೆ ನಡೆಸುತ್ತಿದ್ದರು, ಇವರು ಲಸಿಕೆಯನ್ನು ತೆಗೆದುಕೊಂಡು ಹೋಗಿ ಮಧ್ಯಾಹ್ನ 4 ಗಂಟೆಯ ನಂತರ ಮನೆಯಲ್ಲಿ ಲಸಿಕೆ ನೀಡುತ್ತಿದ್ದರು. ಲಸಿಕೆ ಪಡೆಯಲು ಇಚ್ಚಿಸಿದವರನ್ನು ಪ್ರೇಮಾಳ ಮನೆಗೆ ಕರೆಸಿಕೊಳ್ಳಲಾಗುತ್ತಿತ್ತು.

Advertisement
Advertisement

ಸಿಕ್ಕಿ ಬಿದ್ದಿದ್ದು ಹೇಗೆ?
ಅಕ್ರಮ ವ್ಯಾಕ್ಸಿನೇಷನ್‌ ಅನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುಲು ಹಾಗು ಸಾಕ್ಷ್ಯ ಕಲೆ ಹಾಕಲು ಪಶ್ಚಿಮ ವಿಭಾಗದ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ಪೆಕ್ಟರ್ ಲೋಹಿತ್ ಖುದ್ದಾಗಿ ಲಸಿಕೆ ಪಡೆಯುವವರಂತೆ ಬಂದು ಅಕ್ರಮ ಲಸಿಕೆ ನೀಡುತ್ತಿದ್ದದನ್ನು ಖಚಿತ ಪಡಿಸಿಕೊಂಡಿದ್ದಾರೆ. ಅಕ್ರಮ ವ್ಯಾಕ್ಸಿನೇಷನ್‌ ನಲ್ಲಿ ಒಂದು ವ್ಯಾಕ್ಸಿನೇಷನ್‌ ಗೆ 500 ಹಣ ಪಡೆಯುತಿದ್ದರು. ಇವರು ಸಕ್ರಮವಾಗಿಯೇ ವ್ಯಾಕ್ಸಿನೇಷನ್ ಗೆ ಇರುವ ನೀತಿ ನಿಯಮಗಳನ್ನೆ ಪಾಲಿಸಲು ವ್ಯಾಕ್ಸಿನೇಷನ್‌ ಪಡೆಯುವವರ ಬಳಿ ಆಧಾರ್ ಕಾರ್ಡ್ ಅನ್ನು ಪಡೆದು ಬಳಿಕ ವೆಬ್ ಸೈಟ್ ನಲ್ಲಿ ಎಂಟ್ರಿ ಮಾಡಿ ಮೆಸೇಜ್ ಬರುವಂತೆ ಮಾಡುತ್ತಿದ್ದರು. ಹೀಗೆ ದಿನವೊಂದಕ್ಕೆ ೫೦ ಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್‌ ಹಾಕುತ್ತಿದ್ದರು ಎಂದು ತಿಳಿದುಬಂದಿದೆ.

Advertisement
Previous Post

ಎಳೆಯ ವಯಸ್ಸಿನ ಹಿರಿಯ ಗರಿಮೆ ಪಡೆದ ಸರಿಗಮಪ ಖ್ಯಾತಿಯ ‘ಜ್ಞಾನ’ ಇಂಡಿಯಾ “ಬುಕ್ಕ್ ಆಫ್ ರೆಕಾರ್ಡ್”

Next Post

ಪುತ್ತೂರು : ದ. ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯಿಂದ ಶಾಸಕರ ವಾರ್ ರೂಮ್ ಗೆ ಮಾಸ್ಕ್ ಮತ್ತು ಗ್ಲೌಸ್ ಹಸ್ತಾಂತರ

OtherNews

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!
ಕ್ರೈಮ್

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!

June 18, 2025
ಅಚಲ್​​, ಚಂದನ್​, ಪವನ್​, ಪ್ರೇಮ್​ ಶೆಟ್ಟಿ
ಕ್ರೈಮ್

ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ ರಾಬರಿ ಮಾಡಿಸಿದ ಸ್ನೇಹಿತರು..!!

June 15, 2025
ಮನೆಯಲ್ಲಿ ಜಗಳ , ಖರ್ಚಿಗೆ ಹಣವಿಲ್ಲ ಎಂದು ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ..!!
ಕ್ರೈಮ್

ಮನೆಯಲ್ಲಿ ಜಗಳ , ಖರ್ಚಿಗೆ ಹಣವಿಲ್ಲ ಎಂದು ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ..!!

June 15, 2025
ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!
ಕ್ರೈಮ್

ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!

June 10, 2025
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!
Featured

ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!

June 10, 2025
ಇವನಿಗೆ 25, ಅವಳಿಗೆ 36.. ಬೆಂಗಳೂರಲ್ಲಿ ರೂಂಗೆ ಕರೆದು ಬರ್ಬರವಾಗಿ ಹತ್ಯೆ ..!!!
ಕ್ರೈಮ್

ಇವನಿಗೆ 25, ಅವಳಿಗೆ 36.. ಬೆಂಗಳೂರಲ್ಲಿ ರೂಂಗೆ ಕರೆದು ಬರ್ಬರವಾಗಿ ಹತ್ಯೆ ..!!!

June 9, 2025

Leave a Reply Cancel reply

Your email address will not be published. Required fields are marked *

Recent News

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

June 19, 2025
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

June 19, 2025
ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

June 18, 2025
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

June 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page