Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    (ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮೊರಾರ್ಜಿ ದೇಸಾಯಿ ಕೋವಿಡ್ ವಸತಿ ಕೇಂದ್ರದಲ್ಲಿ ಸೋಂಕಿತರ ಅಳಲು :; ವ್ಯವಸ್ಥೆಗಳು ಸರಿಯಾಗಿಲ್ಲ ಎಂದು ಆರೋಪ

May 21, 2021
in ಪುತ್ತೂರು
0
ಮೊರಾರ್ಜಿ ದೇಸಾಯಿ ಕೋವಿಡ್ ವಸತಿ ಕೇಂದ್ರದಲ್ಲಿ ಸೋಂಕಿತರ ಅಳಲು :;  ವ್ಯವಸ್ಥೆಗಳು ಸರಿಯಾಗಿಲ್ಲ ಎಂದು ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಬಲ್ನಾಡಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾರ್ಯಾಚರಿಸುತ್ತಿರುವ ಕೋವಿಡ್ ಕೇರ್ ಸೆಂಟರ್ ನ ಮೂಲಭೂತ ವ್ಯವಸ್ಥೆಗಳಲ್ಲಿ ಕೊರತೆಯಿದೆ ಎಂದು ಅಲ್ಲಿ ಆಶ್ರಯ ಪಡೆದ ಸೋಂಕಿತರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Advertisement
Advertisement
Advertisement

15 ಜನರಿದ್ದರೂ ಕೇವಲ ಎರಡು ಸ್ನಾನಗೃಹಗಳಿದ್ದು ಅದರಲ್ಲೂ ಒಂದು ಬಾತ್ ರೂಮಿನ ಬಾಗಿಲು ಸರಿಯಾಗಿಲ್ಲ, ಶೌಚಾಲಯ ಕೂಡಾ ವ್ಯವಸ್ಥಿತವಾಗಿಲ್ಲ, ಈ ಕಾರಣದಿಂದಾಗಿ ನಮಗೆ ತೊಂದರೆಗಳಾಗುತ್ತಿದೆ, ಮೊದಲು ಎಲ್ಲರಿಗೂ ಬೇರೆ ಬೇರೆ ರೂಮ್ ಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದಿದ್ದರೂ, ಈಗ ಒಂದೇ ರೂಮ್ ನಲ್ಲಿ ಎರಡು, ಮೂರು ಜನರನ್ನೂ ಹಾಕಲಾಗಿದೆ. ಸರಿಯಾದ ರೀತಿಯಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆಗಳೂ ಇಲ್ಲ.

ಹಲವರಿಗೇ ನಾವು ದೂರು ನೀಡಿದ ಕಾರಣ ಒಂದು ಜಗ್ ನೀಡಲಾಗಿದೆ. ಎಲ್ಲರೂ ಒಂದೇ ಜಗ್ ನ್ನು ಬಳಸಿಕೊಳ್ಳಬೇಕಾಗಿದೆ. ಬಟ್ಟೆ ಒಗೆಯುವ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿಲ್ಲ, ಹಲವು ಜನರಲ್ಲಿ ವ್ಯವಸ್ಥೆಗಳು ಸರಿಯಾಗಿಲ್ಲ ಎಂದು ಹೇಳಿದರು ಇನ್ನೂ ವ್ಯವಸ್ಥೆಗಳನ್ನು ಸರಿ ಮಾಡಲಾಗಿಲ್ಲ, ಶಾಸಕರಿಗೂ ಈ ವಿಷಯದ ಬಗ್ಗೆ ದೂರು ನೀಡಲಾಗಿದ್ದು, ವ್ಯವಸ್ಥೆಗಳನ್ನು ಸರಿ ಪಡಿಸುವುದಾಗಿ ಶಾಸಕರು ಭರವಸೆಯನ್ನು ನೀಡಿ ಹೋಗಿದ್ದಾರೆ. ಆದಷ್ಟು ಬೇಗ ಇಲ್ಲಿನ ವ್ಯವಸ್ಥೆಗಳನ್ನು ಸರಿಪಡಿಸಿದರೆ ನಮಗೆ ಉಪಕಾರವಾಗುತ್ತದೆ ಎಂದು ಸೋಂಕಿತರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

Advertisement
Advertisement
Advertisement
Advertisement
Previous Post

ಮುಂಡೂರು : ತೋಟಕ್ಕೆ ಸಿಡಿಲು ಬಡಿದು ಅಡಿಕೆ ಸಸಿಗಳು ನಾಶ; ಪ್ರಕೃತಿ ವಿಕೋಪದಡಿ ಪರಿಹಾರ ನೀಡುವಂತೆ ಜನಪ್ರತಿನಿಧಿಗಳಿಂದ ಮನವಿ

Next Post

ಬ್ಲ್ಯಾಕ್ ಫಂಗಸ್ ಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ- ಆತಂಕ ಬೇಡ: ಸಿಎಂ ಬಿಎಸ್ ವೈ

OtherNews

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!
Featured

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

November 8, 2025
(ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!
ಪುತ್ತೂರು

(ನ.08) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

November 7, 2025
ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!
Featured

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ…!!

November 7, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಪುತ್ತೂರು: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

November 7, 2025
ನೆಲ್ಯಾಡಿ ಚರಣ್ ಬಾರ್ & ರೆಸ್ಟೋರೆಂಟ್ ನ ಅಭಿಷೇಕ್ ಆಳ್ವ ಮೃತದೇಹ ನದಿ ಕಿನಾರೆಯಲ್ಲಿ ಪತ್ತೆ..!!!
Featured

ನೆಲ್ಯಾಡಿ ಚರಣ್ ಬಾರ್ & ರೆಸ್ಟೋರೆಂಟ್ ನ ಅಭಿಷೇಕ್ ಆಳ್ವ ಮೃತದೇಹ ನದಿ ಕಿನಾರೆಯಲ್ಲಿ ಪತ್ತೆ..!!!

November 7, 2025
14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ…!!
Featured

14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ…!!

November 7, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

ಪುತ್ತೂರು: ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ..!!

November 8, 2025
ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

ಶೀಲ ಶಂಕಿಸಿ ಪತ್ನಿ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ..!!

November 8, 2025
ಗೆಜ್ಜೆಗಿರಿ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮಂಗಳೂರಿನಲ್ಲಿ ಬಿಡುಗಡೆ..!!!

ಗೆಜ್ಜೆಗಿರಿ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮಂಗಳೂರಿನಲ್ಲಿ ಬಿಡುಗಡೆ..!!!

November 8, 2025
4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

4 ವರ್ಷಗಳ ಕಾಲ ಪ್ರೀತಿ, ಸೆಕ್ಸ್ – ಗರ್ಭಿಣಿಯಾದ್ಮೇಲೆ ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ..!!!

November 8, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page