ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.
![](https://zoomintv.online/wp-content/uploads/2024/02/WhatsApp-Image-2024-02-08-at-10.52.21-AM-1024x682.jpeg)
ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.
![](https://zoomintv.online/wp-content/uploads/2024/02/WhatsApp-Image-2024-02-08-at-10.58.45-AM-1024x938.jpeg)
ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ. ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.