Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ : ​’ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು’- ಬಸವರಾಜ ಹೊರಟ್ಟಿ

February 13, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ : ​’ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು’-  ಬಸವರಾಜ ಹೊರಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಬಾಲಬ್ರೂಹಿ ಗೆಸ್ಟ್ ಹೌಸ್​ನಲ್ಲಿ ಶಾಸಕರಿಗಾಗಿ ನಿರ್ಮಿಸಿದ ಕ್ಲಬ್ ವಿಧಾನಮಂಡಲ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

Advertisement
Advertisement

ಬಳಿಕ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಯಾರ ಯಾರ ಕಾಲಕ್ಕೆ ಆಗಬೇಕು ಅನ್ನೋದು ಬರೆದುಕೊಟ್ಟಿರುತ್ತಾರೆ. 2022ರ ಮಾಡಬೇಕಿತ್ತು, ಕಾಲ ಕೂಡಿ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಉದ್ಘಾಟನೆ ಆಗಿದೆ. ನಾವು ಬೆಂಗಳೂರು ಕ್ಲಬ್​ಗೆ ಚಪ್ಪಲಿ ಹಾಕಿಕೊಂಡು ಹೋದಾಗ ಬಿಡಲಿಲ್ಲ. ಪೊಲೀಸರ ಜೊತೆ ಜಗಳ ಮಾಡಿ ಹೋಗಿದ್ದೆವು. ಸಂಸದರು, ಶಾಸಕರು, ಮಾಜಿ‌ ಶಾಸಕರು, ಸಚಿವರು ಎಲ್ಲರೂ ಬಳಸಿಕೊಳ್ಳಬಹುದು. ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು ತೊಂದರೆ ಇಲ್ಲ ಎಂದು ಹಾಸ್ಯ ಚಟಾಕೆ ಹಾರಿಸಿದರು.

ಕ್ಲಬ್ ಉದ್ಘಾಟಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಇವತ್ತು ಕರ್ನಾಟಕ ವಿಧಾನಮಂಡಲ ಸಂಸ್ಥೆಯನ್ನ ಬಾಲಬ್ರೂಹಿನಲ್ಲಿ ಉದ್ಘಾಟನೆ ಮಾಡಿದ್ದೇವೆ. ಕಾನ್​ಸ್ಟಿಟ್ಯೂನ್ ಕ್ಲಬ್ ರೀತಿಯಲ್ಲಿ ರಾಜ್ಯದಲ್ಲೂ ಒಂದು ಸಂಸ್ಥೆ ಇರಬೇಕು ಎಂಬುದು ಸಚಿವರು, ಶಾಸಕರು, ಮಾಜಿ‌ ಶಾಸಕರು, ಸ್ಪೀಕರ್​ಗಳ 20 ವರ್ಷಕ್ಕಿಂತ ಹೆಚ್ಚಿನ ಬೇಡಿಕೆಯಾಗಿತ್ತು. ಬಾಲಬ್ರೂಹಿನಲ್ಲಿ ಮಾಡೋಣ ಅಂತ ಅಂದುಕೊಂಡಿದ್ದೆವು ಎಂದರು.

Advertisement

ದೆಹಲಿಯ ಕಾನ್​ಸ್ಟಿಟ್ಯೂಷನ್ ಕ್ಲಬ್​ನಂತೆ ಇಲ್ಲಿನ ಶಾಸಕರಿಗೆ ಕ್ಲಬ್ ಮಾಡಲಾಗಿದೆ. ಇದು ವಿಧಾನಸೌಧ ಮತ್ತು ಶಾಸಕರ ಭವನಕ್ಕೆ ಬಹಳ ಹತ್ತಿರ ಇದೆ. ಕೂತು ಚರ್ಚೆ ಮಾಡಲು ಜಾಗ ಇರಲಿಲ್ಲ. ಸಮಯ ಕಳೆಯಲೂ ಜಾಗ ಇರಲಿಲ್ಲ. ಸಮಯ ಕಳೆಯಲು ಅಂದರೆ ಬೇರೆ ಅರ್ಥ ಕಲ್ಪಿಸಿಕೊಳ್ಳೋದು ಬೇಡ. ಒಳಾಂಗಣ ಕ್ರೀಡೆಗೆ ಅನುಕೂಲ ಆಗಲಿದೆ. ಕರ್ನಾಟಕ ವಿಧಾನ ಮಂಡಲ ಸಂಸ್ಥೆ ಸಭೆ ಕರೆದು ಕ್ಲಬ್ ಮಾಡುವುದಾಗಿ ಚರ್ಚಿಸಿದ್ದರು. ಸರ್ಕಾರ ವಶದಲ್ಲಿದ್ದ ಕಾನ್​ಸ್ಟಿಟ್ಯೂಷನ್ ಕ್ಲಬ್ ವಿಧಾನಮಂಡಲಕ್ಕೆ ಕೊಡಲಾಯಿತು. ನಾನು ಮುಖ್ಯಮಂತ್ರಿ ಆಗಿರುವವರೆಗೂ ಇಲ್ಲಿಗೆ ಗೌರವಧ್ಯಕ್ಷನಾಗಿದ್ದೇನೆ. ಎಲ್ಲ ಸದ್ಯದರಿಗೂ ಅಡುಗೆ ರುಚಿಕರವಾಗಿ ಮಾಡಬೇಕು ಅಂತ ಸಲಹೆ ನೀಡಿದರು.

ಹಳೇ ಘಟನೆಯನ್ನು ನೆನಪಿಸಿಕೊಂಡ ಸಿದ್ದರಾಮಯ್ಯ

ನಾನು ಯಾವ್ದೋ ಕ್ಲಬ್​ಗೆ ಪಂಚೆ ತೊಟ್ಟು ಹೋಗಿದ್ದೆ. ಆ ಕ್ಲಬ್ ಹೆಸರು ಮರೆತು ಹೋಗಿದೆ. ಆ ಕ್ಲಬ್​ಗೂ ಡ್ರೆಸ್ ಕೋಡ್ ಮಾಡಿದ್ದರು. ನಾವು ನಾಲ್ಕು ಜನರು ಸೇರಿ ಕ್ಲಬ್​ಗೆ ಹೋಗಿದ್ದೆವು. ಗಾಂಧೀಜಿ ಅರಬಟ್ಟೆಯಲ್ಲಿದ್ದರು, ಅವರಿಗೆ ರೌಂಡ್ ಟೇಬಲ್​ನಲ್ಲಿ ಕೂರಲು ಅವಕಾಶ ಇತ್ತು. ಆದರೆ ನಮ್ಮನ್ನ ಒಳಗೆ ಹೋಗಲು ಬಿಟ್ಟಿರಲಿಲ್ಲ. ಹೀಗಾಗಿ ಅಂದೇ ನಮಗೂ ಒಂದು ಕ್ಲಬ್ ಬೇಕು ಅಂತ ತೀರ್ಮಾನ ಮಾಡಿದ್ದೆ. ಇವತ್ತು ಪಂಚೆ ತೊಟ್ಟುಕೊಂಡೇ ಕಾರ್ಯಕ್ರಮ ಉದ್ಘಾಟಿಸಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹಳೆಯ ಘಟನೆಯನ್ನು ನೆನಪಿಸಿಕೊಂಡರು.

ಇದನ್ನ ವಿಧಾನಮಂಡಲ ಸಂಸ್ಥೆಯನ್ನ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಇದು ಪಾರಂಪರಿಕ ಕಟ್ಟಡ, ಸಣ್ಣಪುಟ್ಟ ಬದಲಾವಣೆ ಮಾಡಿದ್ದೇವೆ. ಇಂದಿನಿಂದ ಪ್ರಾರಂಭ ಆಗಲಿದೆ, ಎಲ್ಲ ಶಾಸಕರು, ಮಾಜಿ ಶಾಸಕರು ಸದ್ಬಳಕೆ ಮಾಡಿಕೊಳ್ಳಬೇಕು. ನಾನೂ ಆಗಾಗ ಈ ಕ್ಲಬ್​ಗೆ ಬರುತ್ತೇನೆ. ಇದು ಹೆಚ್ಚು ಮಾತನಾಡುವ ಸಮಯ ಅಲ್ಲ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್, ಶಾಸಕರ ಆಶಯದಂತೆ ಈ ಕಟ್ಟಡದಲ್ಲಿ ವಿಧಾನ ಮಂಡಲ ಸಂಸ್ಥೆ ಉದ್ಘಾಟನಾ ಆಗಿದೆ. ಈ ಬಾಲಬ್ರೂಹಿ ಕಟ್ಟಡ ಪಾರಂಪರಿಕವಾದ ಕಟ್ಟಡವಾಗಿದ್ದು, ಅದನ್ನ ಹಾಗೇ ಉಳಿಸಿಕೊಂಡು ಸುರ್ಜಿತವಾಗಿ ನಿರ್ಮಿಸಿದ್ದೇವೆ. ಈ ಜಾಗದಲ್ಲಿ ಶಾಸಕರು ಮತ್ತು ಅವರ ಕುಟುಂಬ ಸದಸ್ಯರು ಕೆಲಸಮಯ ಇಲ್ಲಿ ಕಳೆಯಲು ಅವಕಾಶ ಮಾಡಿಕೊಡುತ್ತೇವೆ. ಲೈಬ್ರರಿ, ಕ್ರೀಡಾ ಚುಟುವಟಿಕೆಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಇಲ್ಲಿ ಕಲ್ಪಿಸುತ್ತೇವೆ ಎಂದರು. ‌‌

ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಇದೆ, ಐಎಎಸ್​ನವರಿಗೆ ಅವರಿಗೆ ಬೇಕಾದ ಕ್ಲಬ್ ಇದೆ, ಸರ್ಕಾರಿ ನೌಕರರಿಗೂ ಕ್ಲಬ್ ಇದೆ. ಆದರೆ ಶಾಸಕರುಗಳಿಗೆ ಯಾವುದೇ ಸ್ಥಳಗಳು ಇರಲಿಲ್ಲ. ಅದಕ್ಕಾಗಿ ಈ ಕಟ್ಟವನ್ನ ಪಾರಂಪರಿಕ ಕಟ್ಟಡವನ್ನ ಹಾಗೇ ಉಳಿಸಿಕೊಂಡು ನವೀಕರಣ ಮಾಡಲಾಗುತ್ತದೆ ಎಂದರು.

Previous Post

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು..!

Next Post

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ : ಪೋಷಕರಿಗೆ 1.5 ಲಕ್ಷ ರೂ. ದಂಡ

OtherNews

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ
ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!
ಆವಿಷ್ಕಾರ

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!
ಕ್ರೈಮ್

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

May 9, 2026
ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!
ಕ್ರೈಮ್

ಗಗನಸಖಿಯ ಸೊಂಟ ಮುಟ್ಟಿ ಕಿರುಕುಳ: ಆರೋಪಿ ಬಂಧನ : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಘಟನೆ..!!!

May 9, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.