Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

    ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

    ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    (ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ : ಪೋಷಕರಿಗೆ 1.5 ಲಕ್ಷ ರೂ. ದಂಡ

February 13, 2024
in ಬೆಂಗಳೂರು, ರಾಜ್ಯ
0
ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ : ಪೋಷಕರಿಗೆ 1.5 ಲಕ್ಷ ರೂ. ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಇತ್ತೀಚಿಗೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಹೆಚ್ಚಾಗಿದೆ. ಬೈಕ್​ ಅನ್ನು ಸರಿಯಾಗಿ ಬ್ಯಾಲೆನ್ಸ್​ ಮಾಡಲು ಬರದಿದ್ದರೂ, ಸಂಚಾರಿ ನಿಯಮಗಳ ಬಗ್ಗೆ ಅರಿವು ಇರದಿದ್ದರೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಓಡಿಸುತ್ತಾರೆ. ಇದರಿಂದ ಅಪಘಾತ ಸಂಭವಿಸಿ ಜೀವಕ್ಕೆ ಕುಂದು ತಂದುಕೊಳ್ಳುತ್ತಾರೆ. ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ ಆರು ಅಪ್ರಾಪ್ತ ವಯಸ್ಕರ ಪೋಷಕರಿಗೆ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ.

Advertisement
Advertisement
Advertisement

ಈ ಎಲ್ಲ ಅಪಘಾತಗಳು 2022-23 ರಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೂ ಮಾರಣಾಂತಿಕವಾಗಿಲ್ಲ.

Advertisement

ಈ ಆರು ಅಪ್ರಾಪ್ತ ವಯಸ್ಕರ ಪೋಷಕರು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕೋರ್ಟ್​ ತಲಾ 25,000 ರೂ. ದಂಡವನ್ನು ವಿಧಿಸಿದೆ. ಪೋಷಕರು ಈಗ ಒಟ್ಟು 1.5 ಲಕ್ಷ ರೂ. ದಂಡವನ್ನು ಪಾವತಿಸಿದ್ದಾರೆ.

“ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದರೆ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಇಂತಹ ಅನೇಕ ಪ್ರಕರಣಗಳನ್ನು ನೋಡಿದ್ದೇವೆ. ನಿಯಮ ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರ ವಿರುದ್ಧ ಕೇಸ್​ ಬುಕ್ ಮಾಡಿದ್ದೇವೆ. ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ಓಡಿಸಲು ನೀಡಬೇಡಿ” ಎಂದು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ವಾಹನ ಮಾಲೀಕರಿಗೆ ಮನವಿ ಮಾಡಿದರು.

ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ

ಶಾಲೆಗಳ ಬಳಿ ಸ್ಪೇಷಲ್ ಡ್ರೈವ್ ನಡೆಸುತ್ತಿದ್ದ ವೇಳೆ ಪುಟ್ಟ ಮಕ್ಕಳು ಹೆಲ್ಮೆಟ್ ಇಲ್ಲದೆ ಬಂದ ಹಿನ್ನೆಲೆಯಲ್ಲಿ ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್​ ಕಡ್ಡಾಯವಾಗಿ ಹಾಕಬೇಕು ಎಂದು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಸಂಚರಿಸುವ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

Previous Post

ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ : ​’ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು’- ಬಸವರಾಜ ಹೊರಟ್ಟಿ

Next Post

ಪುತ್ತೂರು : ಬೇಕರಿ, ಆನ್ಲೈನ್ ಸಂಸ್ಥೆಯಿಂದ ಲಕ್ಷಾಂತರ ರೂ. ಕಳವು..!

OtherNews

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!
Featured

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

June 27, 2026
ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!
ಕ್ರೈಮ್

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!
ಕ್ರೈಮ್

ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

June 23, 2026
ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!
ಕ್ರೈಮ್

ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

June 23, 2026
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!
ಪುತ್ತೂರು

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರವರಿಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

June 23, 2026

Leave a Reply Cancel reply

Your email address will not be published. Required fields are marked *

Recent News

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

June 29, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

June 28, 2026
ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.