Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

    ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ : ಇಬ್ಬರ ಬಂಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗಲಾಟೆ: ಮೂವರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

    ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ : ಇಬ್ಬರ ಬಂಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗಲಾಟೆ: ಮೂವರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ವತಿಯಿಂದ ‘ತಾಯಂದಿರ ಮಹಾ ಸಮಾವೇಶ’ : ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ – ವಿಚಾರಗೋಷ್ಠಿ

February 19, 2024
in ಬಂಟ್ವಾಳ, ಶಿಕ್ಷಣ
0
ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ವತಿಯಿಂದ ‘ತಾಯಂದಿರ ಮಹಾ ಸಮಾವೇಶ’ : ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ – ವಿಚಾರಗೋಷ್ಠಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಡ್ಯನಡ್ಕ : ಎಜುಕೇಶನಲ್ ಸೊಸೈಟಿ ವತಿಯಿಂದ ತಾಯಂದಿರ ಮಹಾ ಸಮಾವೇಶ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.

Advertisement
Advertisement

Advertisement

‘ಸುಂದರ ನಾಳೆಗೆ, ತಾಯಂದಿರ ಬೆಸುಗೆ’ ಹಾಗೂ ‘ಸಮೃದ್ಧ ಸುಶಿಕ್ಷಿತ ಕುಟುಂಬ ಬಂಧಕ್ಕೆ ದಿವ್ಯ ಸುಗಂಧ’ ಇದು ಸಮಾವೇಶದ ಘೋಷವಾಕ್ಯವಾಗಿತ್ತು. ಸಮಾವೇಶದಲ್ಲಿ ‘ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ’ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಿತು.

ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಡ್ಯನಡ್ಕ ಇದರ ಅಧ್ಯಕ್ಷರಾದ ಗೋವಿಂದ ಪ್ರಕಾಶ ಸಾಯ ಅವರು ದೀಪ ಪ್ರಜ್ವಲನದ ಮೂಲಕ ಸಮಾವೇಶ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳು ಆರಂಭಗೊಂಡು ಶತಮಾನ ಪೂರೈಸುತ್ತಿದೆ. ಜನತಾ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಅನೇಕ ಆಧುನಿಕ ಶಿಕ್ಷಣ ಸೌಲಭ್ಯಗಳು, ಅನುಕೂಲತೆಗಳು ಲಭ್ಯವಿವೆ ಎಂದರು.

ಎಣ್ಮಕಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಆಯಿಷಾ ಎ. ಎ. ಪರ‍್ಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ಇಂದು ಸರ್ವರಂಗಗಳಲ್ಲಿಯೂ ಪಾತ್ರ ನಿಭಾಯಿಸುತ್ತಾರೆ. ಸ್ತ್ರೀ ಸಮಾಜದ ಶಕ್ತಿಯಾಗಿದ್ದಾಳೆ ಎಂದರು.

ಮಂಗಳೂರಿನ ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘ ಇದರ ಅಧ್ಯಕ್ಷರಾದ ಸುಮಾ ಅರುಣ್ ಮಾನ್ವಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಮಕ್ಕಳು ಪೋಷಕರ ಪ್ರತಿಬಿಂಬವಾಗಿದ್ದಾರೆ. ಅವರೊಡನೆ ಅನ್ಯೋನ್ಯತೆಯಿಂದಿದ್ದು, ಅವರ ಪ್ರತಿಭೆಯನ್ನು ಬೆಳಕಿಗೆ ತರಲು ಪುಷ್ಟಿ ನೀಡುವುದು ತಾಯಂದಿರ ಮಹತ್ವದ ಜವಾಬ್ದಾರಿ ಎಂದು ಹೇಳಿದರು.

ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಪ್ರಸ್ತಾವಿಸಿದರು.

ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮರ‍್ತಿ ಅವರು ಸಮಾರೋಪ ಭಾಷಣ ಮಾಡುತ್ತಾ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯು ತಾಯಂದಿರ ಲಾಲನೆ ಪಾಲನೆಯಿಂದ ಆರಂಭವಾಗುತ್ತದೆ. ಇಂದು ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಜನತಾ ವಿದ್ಯಾಸಂಸ್ಥೆಗಳು ಹೆಸರು ಪಡೆದಿವೆ ಎಂದರು.

ಉಪಾಹಾರವನ್ನು ಒದಗಿಸಿದ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತ ಮಂಡಳಿಯ ಸದಸ್ಯರಾದ ಕೇಶವ ಭಟ್ ಚರ‍್ಕಾಡು ಮತ್ತು ಪ್ರಸನ್ನ ಕುಮಾರ್ ಮುಳಿಯಾಲ, ತಾಯಂದಿರ ಮಹಾ ಸಮಾವೇಶದ ಆಮಂತ್ರಣ ಪತ್ರಿಕೆಯ ಮುದ್ರಣವನ್ನು ಪ್ರಾಯೋಜಿಸಿದ ಗೋವಿಂದರಾಯ ಶೆಣೈ, ಶಾಲಾ ಸಭಾಭವನಕ್ಕೆ 210 ಆಸನಗಳನ್ನು ಕೊಡುಗೆಯಾಗಿ ನೀಡಿದ ಸಚ್ಚಿದಾನಂದ ಶಾಸ್ತ್ರಿ ನೆಕ್ಕರೆ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಸಂಘಟಿಸಿದ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಜನತಾ ವಿದ್ಯಾಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳ ತಾಯಂದಿರು ಹಾಗೂ ನೆರೆಹೊರೆಯ ತಾಯಂದಿರು ಸಮಾವೇಶಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು. ಆಡಳಿತ ಮಂಡಳಿ ಸದಸ್ಯರು, ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಸ್ಫೂರ್ತಿ ಗೀತೆ ಹಾಡಿದರು.

ರಾಜಗೋಪಾಲ ಜೋಶಿ ಎಸ್., ವೀಣಾ ಟಿ., ಶೀನಪ್ಪ ನಾಯ್ಕ್ ಕೆ., ಹಾಗೂ ಭವ್ಯ ಆರ್. ಶೆಟ್ಟಿ ಗಣ್ಯರನ್ನು ಪರಿಚಯಿಸಿದರು. ಜಯಶ್ರೀ ಕೆ. ಆರ್. ಕಾರ್ಯಕ್ರಮ ನಿರೂಪಿಸಿ, ಸೋಮಶೇಖರ ಎಚ್. ವಂದಿಸಿದರು.

Previous Post

ಮೋಸ್ಟ್ ವಾಂಟೆಂಡ್ ನಕ್ಸಲ್ ಮೇಲೆ ಕಾಡಾನೆ ದಾಳಿ : 21 ವರ್ಷದ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಂಗಡಿ ಸುರೇಶ್

Next Post

ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಉಗ್ರ ಮಾತ್ರೆಗೆ ಮಕ್ಕಳ ಮೊರೆ : 1 ಮಾತ್ರೆ ನುಂಗಿದ್ರೆ 40 ತಾಸು ನಿದ್ರೆ ಬರಲ್ಲ..!

OtherNews

ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!

July 2, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!
ಬಂಟ್ವಾಳ

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!
ಬಂಟ್ವಾಳ

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!
ಬಂಟ್ವಾಳ

ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

June 23, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026

Leave a Reply Cancel reply

Your email address will not be published. Required fields are marked *

Recent News

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪಿಎಸ್‌ಐ ಬಂಧನ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪಿಎಸ್‌ಐ ಬಂಧನ..!!

July 5, 2026
ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆ..!!!

July 5, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು..!!

July 5, 2026
ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌ ; ಮೂವರು ಯುವಕರ ಬಂಧನ..!!

ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌ ; ಮೂವರು ಯುವಕರ ಬಂಧನ..!!

July 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.