Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಸರಕಾರಿ ಜಮೀನಿನಲ್ಲಿರುವ ಗುಡಿಸಲು ತೆರವಿಗೆ ಆದೇಶ : ದಯಾಮರಣ ಕೋರಿದ ವೃದ್ಧ ದಂಪತಿ

February 19, 2024
in ಮಂಗಳೂರು, ರಾಜ್ಯ
0
ಸರಕಾರಿ ಜಮೀನಿನಲ್ಲಿರುವ ಗುಡಿಸಲು ತೆರವಿಗೆ ಆದೇಶ : ದಯಾಮರಣ ಕೋರಿದ ವೃದ್ಧ ದಂಪತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ : ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ನ್ಯಾಯಾಲಯದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಕೌಕ್ರಾಡಿಯ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

Advertisement
Advertisement
Advertisement

ರಾಧಮ್ಮ-ಮುತ್ತುಸ್ವಾಮಿ ದಂಪತಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸರಕಾರಿ ಜಾಗದಲ್ಲಿ 6 ವರ್ಷಗಳಿಂದ ವಾಸವಾಗಿದ್ದಾರೆ.

ಚಿತ್ರದುರ್ಗದಲ್ಲಿ ಹುಟ್ಟಿ ಬೆಳೆದಿರುವ ಅವರು 6 ವರ್ಷಗಳ ಹಿಂದೆ ಕೆಲಸಕ್ಕಾಗಿ ಆಗಮಿಸಿ, ಕೌಕ್ರಾಡಿಯಲ್ಲೇ ಕೂಲಿ ಕೆಲಸ ಮಾಡುತ್ತಾ ನೆಲೆಸಿ ತಮ್ಮದೇ ಮನೆ ಬೇಕೆಂಬ ಕನಸು ಕಂಡು ತಾವು ಕೂಡಿಟ್ಟ ಸುಮಾರು 50 ಸಾವಿರ ರೂ.ಗಳನ್ನು ಸ್ಥಳೀಯ ವ್ಯಕ್ತಿಯೊಬ್ಬರಿಗೆ ನೀಡಿ ಅವರ ವಶದಲ್ಲಿದ್ದ ಸರಕಾರಿ ಜಾಗವನ್ನು ತೆಗೆದುಕೊಂಡು ಅಲ್ಲಿ ಗುಡಿಸಲು ನಿರ್ಮಿಸಿ ದನಕರುಗಳನ್ನು ಸಾಕುತ್ತಾ ಜೀವನ ಸಾಗಿಸುತ್ತಿದ್ದರು.

Advertisement

2 ವರ್ಷಗಳ ಹಿಂದೆ ತಾವು ವಾಸ್ತವ್ಯ ಇರುವ ಜಾಗಕ್ಕೆ ಹಕ್ಕುಪತ್ರ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕಂದಾಯ ಅಧಿಕಾರಿಗಳು ತಿರಸ್ಕರಿಸಿದ್ದರು ಎನ್ನಲಾಗಿದೆ.

Advertisement

ಈ ನಡುವೆ ಬೆಳ್ತಂಗಡಿ ತಾಲೂಕಿನ ಅಶೋಕ್‌ ಆಚಾರ್ಯ ಅವರು ವೃದ್ಧ ದಂಪತಿಯನ್ನು ಒಕ್ಕಲೆಬ್ಬಿಸುವ ಸಲುವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ ಕಾರಣದಿಂದಾಗಿ ನ್ಯಾಯಾಲಯದ ಆದೇಶದಂತೆ ಅವರ ಗುಡಿಸಲನ್ನು ತೆರವುಗೊಳಿಸಲು ಕಂದಾಯ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ಸ್ಥಳೀಯ ಗ್ರಾಮಕರಣಿಕರು ಅವರ ಮನೆಗೆ ಬಂದು ಮೌಖಿಕವಾಗಿ ತಿಳಿಸಿ, ಮನೆಯನ್ನು ತೆರವು ಮಾಡುವಂತೆ ನೋಟಿಸ್‌ ಹಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಮಗಳ ಹೆಸರಿಗೆ ನೋಟೀಸ್

ದಂಪತಿಗೆ ನೀಡಲಾದ ನೋಟೀಸ್ ಈಗಾಗಲೇ ಮದುವೆ ಮಾಡಿಕೊಟ್ಟ ಮಗಳ ಹೆಸರಲ್ಲಿದೆ. ಅವರಿಗೂ ಇವರು ಪ್ರಸ್ತುತ ವಾಸವಿರುವ ಮನೆಗೂ ದಾಖಲೆಗಳ ಪ್ರಕಾರ ಯಾವುದೇ ಸಂಬಂಧ ಇಲ್ಲ ಎನ್ನಲಾಗಿದೆ.

ಈ ವೃದ್ಧ ದಂಪತಿಯ ಬಳಿ ಆಧಾರ್‌, ರೇಷನ್‌ ಕಾರ್ಡ್‌, ಮತದಾನದ ಗುರುತಿನ ಚೀಟಿ ಸೇರಿದಂತೆ ಎಲ್ಲ ದಾಖಲೆಗಳೂ ಇವೆ. ನೀಡಿರುವ ನೋಟೀಸ್ ಪ್ರಕಾರ ಆ ಜಾಗವನ್ನು ಬಿಟ್ಟು ಅವರು ತೆರಳಬೇಕು ಎಂಬುದಾಗಿಯೂ ತಾಕೀತು ಮಾಡಲಾಗಿದೆ. ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಯಾವುದೇ ಪಂಚಾಯತ್‌ ಸೌಲಭ್ಯಗಳು ಈ ಹಿರಿಜೀವಗಳ ಕುಟುಂಬಕ್ಕೆ ಲಭ್ಯವಾಗಿಲ್ಲ. ಅವರಿಗೆ ಬೇರೆ ಯಾವುದೇ ಆಸ್ತಿಗಳಾಗಲೀ, ಆಶ್ರಯವಾಗಲೀ ಇಲ್ಲ ಎನ್ನಲಾಗಿದೆ.

ಮನೆಯ ಬಾಗಿಲಿಗೆ ನೊಟೀಸ್‌ ಹಚ್ಚಿದ ಬಳಿಕ ದಿಕ್ಕು ತೋಚದಂತಾಗಿರುವ ಅವರು ಕಡಬ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ದಯಾಮರಣಕ್ಕಾಗಿ ಮನವಿ ಮಾಡಿದ್ದು, ನಮ್ಮನ್ನು ಒಂದಾ ಆ ಸರಕಾರಿ ಜಾಗದಲ್ಲಿ ತಾವು ನಿರ್ಮಿಸಿರುವ ಸಣ್ಣ ಗುಡಿಸಲಿನಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಸಾಧ್ಯವಿಲ್ಲ ಎಂದಾದರೆ ದಯಮಾಡಿ ವೃದ್ಧರಾದ ನಮಗೆ ದಯಾಮರಣ ಅಥವಾ ಇನ್ಯಾವುದೇ ರೀತಿಯಲ್ಲಿ ಒಳ್ಳೆಯ ಮರಣಕ್ಕೆ ಅವಕಾಶವನ್ನು ನೀಡಬೇಕು ಎಂದು ಕೋರಿದ್ದಾರೆ.

ನ್ಯಾಯಾಲಯದ ಆದೇಶದಂತೆ ನಾವು ನೋಟೀಸ್ ನೀಡಿದ್ದೇವೆ. ಆದರೆ ವೃದ್ಧ ದಂಪತಿ ನಮ್ಮ ಕಚೇರಿಗೆ ಬಂದು ನಾವು ವಾಸ್ತವ್ಯ ಇರುವ ಮನೆಗೂ ನಮ್ಮ ಮಗಳಿಗೂ ಯಾವುದೇ ಸಂಬಂಧವಿಲ್ಲ. ಅವರನ್ನು ಮದುವೆ ಮಾಡಿಕೊಡಲಾಗಿದೆ. ನಮಗೆ ಬೇರೆ ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
–ಪ್ರಭಾಕರ ಖಜೂರೆ, ಕಡಬ ತಹಶೀಲ್ದಾರ್‌

Previous Post

ಮಂಗಳೂರು : ಹಿಂದೂ ಕಾರ್ಯಕರ್ತರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ : ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ..!

Next Post

ಕೆಲಸ ಸಿಗದ ಚಿಂತೆ : ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ : ಸ್ಥಳೀಯ ಯುವಕರ ತಂಡದಿಂದ ರಕ್ಷಣೆ..!

OtherNews

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!
ಕ್ರೈಮ್

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

August 11, 2026
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026
ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ
ಕ್ರೈಮ್

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

August 11, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!
Featured

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ನೇಣು ಬಿಗಿದು ಯುವತಿ ಆತ್ಮಹತ್ಯೆ..!
Featured

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026

Leave a Reply Cancel reply

Your email address will not be published. Required fields are marked *

Recent News

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

August 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

August 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.