Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಆರ್ ಅಶೋಕ್ ನಿಮಗೆ ನಾಚಿಕೆ ಆಗೋದಿಲ್ಲವೆ!?? ; ಪ್ರಚೋದನಕಾರಿ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ಕೇಸು ದಾಖಲಿಸದಿದ್ದಲ್ಲಿ ಹೋರಾಟ : ಮುರಳಿಕೃಷ್ಣ ಹಸಂತಡ್ಕ ಆಗ್ರಹ

February 23, 2024
in ಪುತ್ತೂರು, ರಾಜಕೀಯ, ರಾಜ್ಯ
0
ಆರ್ ಅಶೋಕ್ ನಿಮಗೆ ನಾಚಿಕೆ ಆಗೋದಿಲ್ಲವೆ!?? ; ಪ್ರಚೋದನಕಾರಿ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ಕೇಸು ದಾಖಲಿಸದಿದ್ದಲ್ಲಿ ಹೋರಾಟ : ಮುರಳಿಕೃಷ್ಣ ಹಸಂತಡ್ಕ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಸದನದಲ್ಲಿ ಆರ್. ಅಶೋಕ್ ರವರ ಹೇಳಿಕೆ ಹಾಗೂ ಹಿಂದೂ ದೇವಾಲಯಗಳ ಧಾರ್ಮಿಕ ನಿಧಿ ವಿಚಾರ ಮತ್ತು ಜೆರೋಸಾ ಶಾಲೆಯ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸದೆ ಇರುವ ವಿಚಾರವನ್ನು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಖಂಡಿಸಿದ್ದಾರೆ.

Advertisement
Advertisement
Advertisement

ರಾಷ್ಟ್ರದ ಕಾರ್ಯ, ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿರುವ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿಸಿದ್ದೇನೆ ಎನ್ನುವ ಆರ್. ಅಶೋಕ್ ಅವರೆ ನಿಮಗೆ ನಾಚಿಕೆ ಆಗುದಿಲ್ಲವೇ..!?
ಕೋವಿಡ್ ಸಂದರ್ಭದಲ್ಲಿ ನೀವು ಆರಾಮದಿಂದ ಮಲಗಿದ್ದಾಗ ಸಮಾಜದ ಪ್ರತಿಯೊಂದು ಕಾರ್ಯ ಮಾಡಿದ ಬಜರಂಗದಳದ ಕಾರ್ಯಕರ್ತರನ್ನು ಹೇಗೆ ಮರೆತಿದ್ದೀರಿ. ನೀವು ಅಧಿಕಾರಿಕ್ಕೇರಕ್ಕೇರಿದ್ದು, ಕಾರ್ಯಕರ್ತರ ಸಂಘಟನೆ ಹಾಗೂ ಶ್ರಮದಿಂದಲೇ ಹೊರತು, ನಿಮ್ಮ ಹಣದಿಂದ ಅಲ್ಲ.ಆರ್ ಅಶೋಕ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕೆಂದು ಭಾಜಪ ರಾಜ್ಯ ನಾಯಕರಲ್ಲಿ ಆಗ್ರಹಿಸಿದ್ದಾರೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿನಿಯಮದಡಿಯಲ್ಲಿ ಹಿಂದೂ ದೇವಾಲಯಗಳ ಸಾಮಾನ್ಯ ನಿಧಿಯನ್ನು ಪರ್ಸಂಟೇಜ್ ಆಧಾರದಲ್ಲಿ ದೋಚುವ ಕೆಲಸವನ್ನು ರಾಜ್ಯ ಸರಕಾರ ಮಾಡಲು ಹೊರಟಿದ್ದು, ಇತರ ಮತಗಳ ಧಾರ್ಮಿಕ ಕೇಂದ್ರಗಳ ಹಣವನ್ನು ಇತರೆ ಯೋಜನೆಗಳಿಗೆ ವಿನಿಯೋಗಿಸಿ, ಆಗ ಒಪ್ಪಿಕೊಳ್ತೇವೆ.
ಇಲ್ಲವಾದಲ್ಲಿ ರಾಜ್ಯಾದ್ಯಂತ ಚಳುವಳಿಗಳನ್ನು ನಡೆಸಿ ನಮ್ಮ ಧಾರ್ಮಿಕ ಸಂಸ್ಥೆಗಳ ಹಣವನ್ನು ದುರುಪಯೋಗ ಮಾಡದಂತೆ ತಡೆದು ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

ಮಂಗಳೂರಿನ ಜೆರೋಸಾ ಶಾಲೆಯ ಘಟನೆಯಲ್ಲಿ ಶಾಸಕರು ಹಾಗೂ ಸಂಘಟನೆಯ ಪ್ರಮುಖರ ವಿರುದ್ಧ ಕೇಸು ದಾಖಲಿಸಿದ್ದೀರಿ ಮತ್ತು ಅದನ್ನು ಸ್ವೀಕಾರ ಮಾಡುತ್ತೇವೆ. ಆದರೆ ಸರಕಾರ, ಆಡಳಿತ ಧರ್ಮದ ಅನುಸಾರವಾಗಿ, ಹಿಂದೂ ಧರ್ಮಕ್ಕೆ ವಿರುದ್ಧವಾಗಿ ಪ್ರಚೋದನಕಾರಿ ಹೇಳಿಕೆ ಕೊಟ್ಟ ಶಿಕ್ಷಕಿ ಪ್ರಭಾ ಅವರ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟವನ್ನು ನಡೆಸುತ್ತೇವೆ.

ಮಾಧ್ಯಮಗಳಿಗೆ ಹೇಳಿಕೆ ಕೊಟ್ಟು, ಪ್ರತಿಭಟನೆಯಲ್ಲಿ ಭಾಗವಹಿಸಿದ ಉಳ್ಳಾಲದ ಶಿಕ್ಷಕಿಯನ್ನು ವಜಾಗೊಳಿಸಿದ ಸಂಸ್ಥೆಗಳಿಗೆ ನೇರ ಎಚ್ಚರಿಕೆಯನ್ನು ನೀಡುತ್ತಿದ್ದೇವೆ., ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿದರೆ ಮುಂದಿನ ಪರಿಣಾಮಗಳನ್ನು ಎದುರಿಸಬೇಕಾದಿತು ಎಂದು ಹೇಳಿದ್ದಾರೆ.

Advertisement
Previous Post

10ನೇ ತರಗತಿ ಹುಡುಗಿ ಮೇಲೆ 9ನೇ ಕ್ಲಾಸ್ ಹುಡುಗನಿಗೆ ಲವ್ : ಪ್ರೀತಿ ಬೇಡ ಅಂದಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಬಾಲಕ

Next Post

ಭುಗಿಲೆದ್ದ ಆಕ್ರೋಶ : ಬಜರಂಗದಳ ಕಾರ್ಯಕರ್ತರಲ್ಲಿ‌ ಕೊನೆಗೂ ಕ್ಷಮೆಯಾಚಿಸಿದ ಆರ್. ಅಶೋಕ್​​

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!
Featured

ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

March 17, 2026
ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page