Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

February 29, 2024
in ಕ್ರೈಮ್, ಮಂಗಳೂರು, ರಾಜ್ಯ
0
ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ.

Advertisement
Advertisement
Advertisement

ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್​ನಲ್ಲಿ ಮೀನುಗಾರರೆಲ್ಲರೂ ತೆರಳಿದ್ದರು. ಏಳು ದಿನದ ಮೀನುಗಾರಿಕೆ ನಡೆಸಿ ಫೆಬ್ರವರಿ 27 ರಂದು ವಾಪಸ್‌ ಆಗುತ್ತಿದ್ದ ವೇಳೆ ತಾಂತ್ರಿಕ ಕಾರಣದಿಂದ ಮುಂಜಾನೆ ಮೂರು ಗಂಟೆಗೆ ಕೆಟ್ಟು ನಿಂತಿತ್ತು. ಇದೇ ಸಮಯಕ್ಕೆ ಅಪರಿಚಿತ ಬೋಟ್​ನಲ್ಲಿ ಬಂದಿದ್ದ 25 ಜನರಿದ್ದ ತಂಡವು ಏಕಾಎಕಿ ದಾಳಿ ನಡೆಸಿ ದರೋಡೆ ಮಾಡಿದ್ದಲ್ಲದೇ, ಮೀನುಗಾರರನ್ನು ಕಿಡ್ನಾಪ್ ಮಾಡಿದ್ದರು.

ಬೋಟ್‌ ದಡಕ್ಕೆ ಎಳೆದೊಯ್ದು ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ

Advertisement

ಇನ್ನು ಬೋಟ್‌ನಲ್ಲಿದ್ದ 8 ಲಕ್ಷ ಮೌಲ್ಯದ ಮೀನು ಮತ್ತು 7500 ಲೀಟರ್‌ ಡೀಸೆಲ್‌ ದೋಚಿದ ದುಷ್ಕರ್ಮಿಗಳು, ಬೋಟ್​ನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೀನುಗಾರಿಕಾ ಬಂದರಿಗೆ ಎಳೆದೊಯ್ದಿದ್ದಾರೆ. ಬಳಿಕ ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಬೋಟ್ ಮಾಲಕರ ಜೊತೆ ಮಲ್ಪೆ ಪೊಲೀಸರು ಭಟ್ಕಳಕ್ಕೆ ತೆರಳಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ದರೋಡೆ, ಕಿಡ್ನ್ಯಾಪ್‌ ಮಾಡಿದ ತಂಡಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Previous Post

ಬೆಳ್ತಂಗಡಿ : ಗಾಂಜಾ ಸಾಗಾಟ : ವಾಹನ, ಗಾಂಜಾ ಸಹಿತ ಇಬ್ಬರು ವಶಕ್ಕೆ..!

Next Post

ದರ್ಬೆ : ಕಾರು-ಪಿಕಪ್ ನಡುವೆ ಅಪಘಾತ : ಎರಡು ತಂಡಗಳ ನಡುವೆ ವಾಗ್ವಾದ ; ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಭೇಟಿ..!

OtherNews

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!
ಮಂಗಳೂರು

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!
Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ : ಕೃಷ್ಣಜೆ.ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆದಾರರಾಗಿ ವಕೀಲೆ ಸುಶೀಲಾ ನೇಮಕ..!!!

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!
Featured

ಪುತ್ತೂರು: ಮಹಿಳಾ ಠಾಣಾ ಮುಂಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಟ್ಟಡ ತೆರವು…!!!

June 13, 2026

Leave a Reply Cancel reply

Your email address will not be published. Required fields are marked *

Recent News

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.