Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” : ‘ಸೋಲು, ಯಶಸ್ಸನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಡಿ’ – ಮಧು ಎಸ್.ಮನೋಹರ್

March 4, 2024
in ಪುತ್ತೂರು
0
ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” : ‘ಸೋಲು, ಯಶಸ್ಸನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಡಿ’ – ಮಧು ಎಸ್.ಮನೋಹರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ನಿತ್ಯ ದೈನಂದಿನ ಚಟುವಟಿಕೆಗಳ ನಡುವೆಯೂ ನಾವು ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಾಗ ಎದುರಾಗುವ ಯಶಸ್ಸು ಹಾಗೂ ಸೋಲನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಟ್ಟಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ನಗರಸಭಾ ಪೌರಾಯುಕ್ತರಾದ ಮಧು ಎಸ್.ಮನೋಹರ್ ರವರು ಹೇಳಿದರು.

Advertisement
Advertisement

Advertisement

ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಂಪ್ಯ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” ಅನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಪುತ್ತೂರು ತಾಲೂಕು ನಿವೃತ್ತ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ಮಾಧವ ಬಿ.ಕೆ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಯಾವುದೇ ಚಟುವಟಿಕೆ ಮಾಡಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯ. ಕ್ರೀಡಾಪಟುಗಳಿಗೆ ಕ್ರೀಡಾಂಗಣದಲ್ಲಿ ಮಾತ್ರ ವೈರಿಗಳು ಆದರೆ ಕ್ರೀಡಾಂಗಣದ ಹೊರಗೆ ಎಲ್ಲರೂ ಮಿತ್ರರು. ವಿದ್ಯಾರ್ಥಿಗಳು ಭಾರತೀಯ ಸೇನೆಯಲ್ಲಿ ಗುರುತಿಸುವಂತಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಅಕ್ಷಯ ಕಾಲೇಜಿನ ಚೇರ್ಮನ್ ಜಯಂತ್ ನಡುಬೈಲು ಮಾತನಾಡಿ, ಕ್ರೀಡಾಕೂಟದಲ್ಲಿನ ಪಥಸಂಚಲನದಲ್ಲಿ ಯಾವುದೇ ತರಬೇತಿ ಪಡೆಯದೆ ಬಹಳ ಶಿಸ್ತುಬದ್ಧವಾಗಿ ಭಾಗವಹಿಸಿರುವುದು ಹೆಮ್ಮೆ ತಂದಿದೆ. ಜೀವನದಲ್ಲಿ ಸೋಲು-ಗೆಲುವು ಇರುತ್ತದೆ ಆದರೆ ಸೋಲನ್ನು ಜವಾಬ್ದಾರಿಯುತವಾಗಿ ಸ್ವೀಕರಿಸಿ ಜಯಿಸುವತ್ತ ಹೆಜ್ಜೆ ಇಡಬೇಕು ಎಂದರು.

ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಪಾಯಿಸ್ ಮಾತನಾಡಿ, ಮಾನವನ ನಿಜವಾದ ಸಂಪತ್ತು ಆರೋಗ್ಯ. ಆರೋಗ್ಯ ಇದ್ರೆ ಎಲ್ಲವೂ ಜಯಿಸಿದ ಹಾಗೆ. ಮನುಷ್ಯ ಯಾವಾಗಲೂ ಚಟುವಟಿಕೆಯಿಂದ ಇದ್ದಾಗ ಸದೃಢ ಆರೋಗ್ಯ ನಮ್ಮದಾಗುವುದು. ಆಧುನಿಕ ಯುಗದಲ್ಲಿ ಸ್ಪರ್ಧೆ ಸಹಜ. ಆದರೆ ಸ್ಪರ್ಧೆ ಆರೋಗ್ಯಕರ ಸ್ಪರ್ಧೆಯಾಗಲಿ ಎಂದರು.

ಕ್ರೀಡಾಕೂಟಕ್ಕೆ ಸಹಕರಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ಎಂ, ನವೀನ್, ಮನೋಹರ್ ಮೆದು, ದಾಮೋದರ್, ಪ್ರಸಾದ್ ರವರನ್ನು ಅಭಿನಂದಿಸಲಾಯಿತು.

ಕಾಲೇಜು ಆಡಳಿತ ನಿರ್ದೇಶಕಿ ಕಲಾವತಿ ಜಯಂತ್, ಪ್ರಾಂಶುಪಾಲ ಸಂಪತ್ ಪಿ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪ್ರಾರ್ಥಿಸಿದರು. ಉಪನ್ಯಾಸಕ ಹರೀಶ್ಚಂದ್ರ ಸ್ವಾಗತಿಸಿದರು. ಉಪನ್ಯಾಸಕರಾದ ಕಿಶೋರ್ ಕುಮಾರ್, ಪ್ರಭಾ, ಕಾಲೇಜು ಆಡಳಿತ ಸಮಿತಿ ಸದಸ್ಯ ನಾರಾಯಣ ಕೆ.ವಿ ರವರು ಅತಿಥಿಗಳಿಗೆ ಶಾಲು ಹೊದಿಸಿ ಸ್ವಾಗತಿಸಿದರು.

ಕ್ರೀಡಾ ಸಂಯೋಜಕ ರಕ್ಷಣ್ ಟಿ.ಆರ್ ರವರು ಪ್ರಮಾಣವಚನ ನೆರವೇರಿಸಿ, ವಂದಿಸಿದರು. ಉಪನ್ಯಾಸಕರಾದ ರಶ್ಮಿ ಹಾಗೂ ಕಿಶನ್ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಉಪನ್ಯಾಸಕ ವೃಂದ, ಆಡಳಿತ ಸಿಬ್ಬಂದಿ ಸಹಕರಿಸಿದರು.

ಆಕರ್ಷಕ ಪಥಸಂಚಲನ

ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯದೊಂದಿಗೆ ಅಕ್ಷಯ ಕಾಲೇಜಿನ ಶ್ರೇಷ್ಠ, ಭಗೀರಾ, ಜಟಾಯು, ಯುಕ್ತ, ಐಕ್ಯಂ, ಆಭಯ ಹೀಗೆ ಆರು ವಿದ್ಯಾರ್ಥಿಗಳ ತಂಡ ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್ ಹಾಗೂ ಅತಿಥಿ ಗಣ್ಯರಿಂದ ಗೌರವ ವಂದನೆ ಸ್ವೀಕಾರದೊಂದಿಗೆ ಆಕರ್ಷಕ ಪಥ ಸಂಚಲನ ನಡೆಸಿದರು.

ಈ ಪಥ ಸಂಚಲನದಲ್ಲಿ ಆಭಯ ತಂಡ ಪ್ರಥಮ, ಜಟಾಯು ದ್ವಿತೀಯ, ಭಗೀರಾ ತೃತೀಯ ಸ್ಥಾನ ಗಳಿಸಿತು.

ಸುಮಾರು 409ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಆಯಾ ತಂಡಗಳ ಸಮವಸ್ತ್ರದೊಂದಿಗೆ ಪಥ ಸಂಚಲನದಲ್ಲಿ ಭಾಗವಹಿಸಿದರು.

ಕ್ರೀಡಾಜ್ಯೋತಿ ಮೆರವಣಿಗೆ

ರಾಷ್ಟ್ರೀಯ ಕ್ರೀಡಾಪಟು ವರ್ಷಿಣಿ ರವರ ಮುಂದಾಳತ್ವದಲ್ಲಿ ಇತರ ಕ್ರೀಡಾಪಟುಗಳಾದ , ಧನುಷ್, ಯಜ್ಞೇಶ್, ನವೀನ್, ಹೇಮರವರೊಂದಿಗೆ ಕ್ರೀಡಾಜ್ಯೋತಿಯು ಕ್ರೀಡಾಂಗಣಕ್ಕೆ ಒಂದು ಸುತ್ತಿನ ಪ್ರದಕ್ಷಿಣೆ ನಡೆಸಿ ಕ್ರೀಡಾಜ್ಯೋತಿಯನ್ನು ಅಕ್ಷಯ ಕಾಲೇಜು ಚೇರ್ಮನ್ ಜಯಂತ್ ನಡುಬೈಲು ರವರಿಗೆ ಹಸ್ತಾಂತರಿಸಲಾಯಿತು. ಬಳಿಕ ಕ್ರೀಡಾಜ್ಯೋತಿಯನ್ನು ಜಯಂತ್ ನಡುಬೈಲು ರವರು ಮೇಲಕ್ಕೆತ್ತಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

Previous Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Next Post

ರಾಜ್ಯದ 28 ಕ್ಷೇತ್ರದ ಸಂಭಾವ್ಯ ಎನ್.ಡಿ.ಎ ಅಭ್ಯರ್ಥಿಗಳ ಪಟ್ಟಿ ಫೈನಲ್ : ಯಾರ್ ಯಾರಿದ್ದಾರೆ..!??

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ವಿಟ್ಲ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

May 4, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.