ವಿಟ್ಲ : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದ್ದು, ಪುತ್ತೂರು ಮಂಡಲದ ಪ್ರವಾಸವನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ದರ್ಶನ ಪಡೆಯುವುದರ ಮೂಲಕ ಪ್ರಾರಂಭಿಸಿದರು.


ಬಳಿಕ ವಿಟ್ಲ ಅರಮನೆಗೆ ಭೇಟಿ ನೀಡಿದರು.



ಹಲವು ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.





























