ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟದವರೆಗೆ ತಲುಪಿದ ಬಗ್ಗೆ ವರದಿಯಾಗಿದೆ.
ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದ ಘಟನೆ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ಎನ್ನಲಾಗಿದೆ.
ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.