Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಸ್ಮಾರ್ಟ್​ಫೋನ್​ ಕಳೆದುಹೋದರೆ ಟೆನ್ಶನ್​ ಬೇಡ : ಈ ಉಪಾಯ ಟ್ರೈ ಮಾಡಿ

April 3, 2024
in ರಾಜ್ಯ, ರಾಷ್ಟ್ರೀಯ
0
ಸ್ಮಾರ್ಟ್​ಫೋನ್​ ಕಳೆದುಹೋದರೆ ಟೆನ್ಶನ್​ ಬೇಡ : ಈ ಉಪಾಯ ಟ್ರೈ ಮಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಳೆದುಕೊಂಡಿದ್ದನ್ನು ಪಡೆದುಕೊಳ್ಳೋದು ತುಂಬಾನೆ ಕಷ್ಟ. ಅದರಲ್ಲೂ ವರ್ಷ ಪೂರ್ತಿ ದುಡಿದು ಅದರಲ್ಲಿ ಬಂದ ಹಣದಲ್ಲಿ ತೆಗೆದುಕೊಂಡ ದುಬಾರಿ ಸ್ಮಾರ್ಟ್​ಫೋನ್​ ಕಳೆದುಕೊಂಡರೆ ಏನು ಮಾಡೋದು?. ಬಹುತೇಕರು ಇಂತಹ ಘಟನೆ ಎದುರಾದಾಗ ತಲೆಕೆಳಗಾಗುತ್ತಾರೆ. ಆದರೆ ಎಲ್ಲದಕ್ಕೂ ಪರಿಹಾರವಿದೆ ಎಂಬಂತೆ ಕಳೆದುಕೊಂಡ ಫೋನ್​ ಹುಡುಕಲು ಒಂದು ದಾರಿ ಇದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.

Advertisement
Advertisement
Advertisement

ಕಳ್ಳರ ಹಾವಳಿಗೇನು ಏನು ಕಡಿಮೆ ಇಲ್ಲ. ಸ್ಮಾರ್ಟ್​ಫೋನ್​ ಎಗರಿಸಿಕೊಂಡು ಹೋಗುವ ಅನೇಕ ಪ್ರಕರಣಗಳು ರಾಜ್ಯ ರಾಜಧಾನಿಯಲ್ಲಿ ಬೆಳಕಿಗೆ ಬರುತ್ತಿರುತ್ತವೆ. ಒಂದು ವೇಳೆ ನಿಮಗೂ ಈ ಅನುಭವ ಆಗಿದ್ದರೆ ಟೆನ್ಶನ್​ ಮಾಡಬೇಡಿ. ಕಳ್ಳ ಯಾವ ಸಂದಿಯಲ್ಲಿ ಅಡಗಿದ್ದರೂ ಹೀಗೆ ಹುಡುಕಾಡಬಹುದು ನೋಡಿ.

ಮೊಬೈಲ್​ ಕಳ್ಳತನವಾದರೆ ಮೊದಲಿಗೆ ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿ. ಅದಕ್ಕೂ ಮುನ್ನ ಸ್ಮಾರ್ಟ್​ಫೋನ್​ ಪ್ರಿಯರು ಈ ಸೆಟ್ಟಿಂಗ್​ ಅನ್ನು ಆನ್​ನಲ್ಲಿಡಲು ಮರೆಯದಿರಿ.

Advertisement
Advertisement

ಸ್ಯಾಮ್​ಸಂಗ್​ ಸ್ಮಾರ್ಟ್​ಫೊನ್​ ಬಳಕೆದಾರರ ಗಮನಕ್ಕೆ..

1. ಸ್ಮಾರ್ಟ್​ಫೊನ್​ನಲ್ಲಿ Settings ​ ತೆರೆಯಿರಿ> ಬಳಿಕ Security & privacy ತೆರೆಯಿರಿ > ನಂತರ Device Find My Mobileಮೇಲೆ ಕ್ಲಿಕ್​ ಮಾಡಿ > ನಂತರ > Allow this phone to be found ತೆರೆಯಿರಿ

2. ಬಳಿಕ Tap ಮಾಡಿ ಸ್ವಿಚ್​ ಆನ್​ ಮಾಡಬೇಕು

ಗೂಗಲ್​ ಫಿಕ್ಸೆಲ್​ ಬಳಕೆದಾರರ ಗಮನಕ್ಕೆ..

1. ಮೊದಲಿಗೆ Settings ತೆರೆಯಿರಿ > ನಂತರ Security & privacy ಮೇಲೆ ಕ್ಲಿಕ್​ ಮಾಡಿ > ಬಳಿಕ Device finders ಆಯ್ಕೆ ಮಾಡಿ > ನಂತರ Find my Device ಕ್ಲಿಕ್​ ಮಾಡಿ.

2. Tap ಮಾಡುವ ಮೂಲಕ ಸ್ವಿಚ್​ ಆನ್​ ಮಾಡಿ.

ಗೂಗಲ್​ ಮ್ಯಾಪ್​ ಮೂಲಕ ಲೊಕೇಶನ್​ ಟ್ರಾಕ್​ ಮಾಡಿ ಕಂಡುಹಿಡಿಯಬಹುದು

1. ಮೊದಲಿಗೆ http://android.com/find ತೆರೆಯಿರಿ

2. ಬಳಿಕ Gmail™ ಖಾತೆ ಮೂಲಕ ಪಾಸ್​ವರ್ಡ್​ ನಮೂದಿಸಿ ಸೈನ್​ ಇನ್​ ಮಾಡಿ.

3. ಈವಾಗ ಮ್ಯಾಪ್​ನಲ್ಲಿ ಮೊಬೈಲ್​ ಸ್ಥಳ, ಕೊನೆಯ ಟವರ್​ ಲೊಕೇಶನ್​ ಸಿಗುತ್ತದೆ. (ಇಂಟರ್​ನೆಟ್​ ಆನ್​ನಲ್ಲಿ ಇದ್ದರೆ ಮಾತ್ರ ಸಿಗುತ್ತದೆ)

ಆ್ಯಂಡ್ರಾಯ್ಡ್​ ಬಳಕೆದಾರರು ಮ್ಯಾಪ್​ ಮೂಲಕ ಸ್ಮಾರ್ಟ್​ಫೋನ್​ ಹುಡುಕಲು ಪ್ರಯತ್ನಿಸಿದಾಗ ಮೂರು ಆಯ್ಕೆಗಳು ಸಿಗುತ್ತದೆ. ಅದರಲ್ಲಿ 1.ಧ್ವನಿಯನ್ನು ಪ್ಲೇ ಮಾಡಬಹುದು 2. ಸಂದೇಶ ಅಥವಾ ಪಿನ್​, ನಂಬರ್​ ಕಳುಹಿಸಬಹುದು 3. ವೈಯಕ್ತಿಕ ಮಾಹಿತಿ ಅಳಿಸಬಹುದು.

ಬ್ಲೂಟೂತ್​ ಮೂಲಕ ಹುಡುಕಾಡಿ

ನಿಮ್ಮ ಬ್ಲೂಟೂತ್ ಡಿವೈಸ್​ ಮೂಲಕವು ಕಳೆದು ಹೋದ ಸ್ಮಾರ್ಟ್​ಫೊನ್​ ಹುಡುಕಾಡಬಹುದಾಗಿದೆ. ಆದರೆ ಸ್ಮಾರ್ಟ್​ಫೊನ್​ನಲ್ಲಿ ಬ್ಲೂಟೂತ್​ ಆಯ್ಕೆ ಆನ್​ ಇದ್ದರೆ ಮಾತ್ರ ಇದು ಕಾರ್ಯ ನಿರ್ವಹಿಸುತ್ತದೆ.

Advertisement
Previous Post

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

Next Post

ಹೋಟೆಲ್​ವೊಂದರಲ್ಲಿ ಕೇರಳದ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು..!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page