Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್ : ಕೋರ್ಟ್ ಮೊರೆ ಹೋದ ಈಶ್ವರಪ್ಪ

April 6, 2024
in ರಾಜಕೀಯ, ರಾಜ್ಯ
0
ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್ : ಕೋರ್ಟ್ ಮೊರೆ ಹೋದ ಈಶ್ವರಪ್ಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ.

Advertisement
Advertisement
Advertisement

ಈ ಮಧ್ಯೆ, ಇದೀಗ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ.

ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

Advertisement

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

Advertisement

ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವುದಕ್ಕಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ದೆಹಲಿಗೆ ಬರುವಂತೆ ತಿಳಿಸಿದ್ದರು. ಅದರಂತೆ ದೆಹಲಿಗೆ ತೆರಳಿದ್ದ ಈಶ್ವರಪ್ಪ, ಭೇಟಿಗೆ ಅವಕಾಶ ಸಿಗದೇ ವಾಪಸ್ ಆಗಿದ್ದರು. ನಂತರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ಮನಸಿರಬಹುದು. ರಾಜ್ಯದಲ್ಲಿ ಅಪ್ಪ ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಅವರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ವೇಳೆ ಮೋದಿ ಫೋಟೋ ಬಳಕೆ ವಿಚಾರವಾಗಿ ನೋಡುವುದಾದರೆ, ಈ ಹಿಂದೆ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೂಡ ಇಂಥದ್ದೇ ಒಂದು ಪ್ರಕರಣ ವರದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್ ಕುಮಾರ್ ಪುತ್ತಿಲ ಮೋದಿ ಭಾವಚಿತ್ರ ಬಳಸಿದ್ದಲ್ಲದೆ, ಮೋದಿ ಹೆಸರು ಹೇಳಿಕೊಂಡೇ ಚುನಾವಣೆ ಪ್ರಚಾರ ನಡೆಸಿದ್ದರು. ಸ್ಥಳೀಯ ಬಿಜೆಪಿ ನಾಯಕರ ವಿರೋಧದ ಮಧ್ಯೆಯೂ ಅವರು ಪ್ರಚಾರದಲ್ಲಿ ಮೋದಿ ಹೆಸರು ಬಳಸಿಕೊಂಡಿದ್ದಲ್ಲದೆ ಚುನಾವಣೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಹೈಕಮಾಂಡ್ ವರೆಗೆ ಗಮನ ಸೆಳೆದಿದ್ದರು. ಇತ್ತೀಚಿಗೆ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

Previous Post

ಪುತ್ತೂರು : ಬಿಜೆಪಿ ಸ್ಥಾಪನಾ ದಿನಾಚರಣೆ

Next Post

ಪುತ್ತೂರು : ಷೇರ್ ಮಾರ್ಕೆಟ್ ಹೂಡಿಕೆಯಲ್ಲಿ ವಂಚನೆ : ಮೋಸ ಹೋದ ಯುವಕನಿಂದ ಸೆನ್ ಠಾಣೆಯಲ್ಲಿ ದೂರು ದಾಖಲು..!

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.