Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

‘ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ’ – ಕ್ಯಾ. ಬ್ರಿಜೇಶ್ ಚೌಟ ಖಂಡನೆ

April 19, 2024
in ಮಂಗಳೂರು, ರಾಜಕೀಯ, ರಾಜ್ಯ
0
(ಏ.4) ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
Share on WhatsAppShare on FacebookShare on Twitter
Advertisement
Advertisement

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಂಡಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜೊತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಹಲ್ಲೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಈ ರಾಜಕೀಯಕ್ಕೆ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಕಾರ್ಪೊರೇಟರ್ ನ ಪುತ್ರಿಯಾಗಿರುವ ನೇಹಾಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಭಾಷಣ ಮಾಡುವ ಕಾಂಗ್ರೆಸ್ ನಾಯಕರು ಈ ಹತ್ಯೆ ಗೆ ಏನು ಹೇಳುತ್ತಾರೆ..!? ಘಟನೆಯನ್ನು ಖಂಡಿಸುವ ಮಾನವೀಯತೆಯೂ ಅವರಿಗಿಲ್ಲ. ಓಟಿಗಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಇಳಿಯಲಿದೆ. ನಾರಿಶಕ್ತಿ ಒಂದಾಗಿ ಜಿಹಾದಿ ಮನಸ್ಥಿತಿಯವರಿಗೆ ಸೂಕ್ತ ಉತ್ತರ ನೀಡಬೇಕಾಗಿದೆ. ಹಿಂದೂ ಹೆಣ್ಣು ಮಕ್ಕಳ ರಕ್ಷಣೆಯನ್ನು ಗಮನದಲ್ಲಿರಿಸಿ ಮತ ಚಲಾಯಿಸಬೇಕು ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Advertisement
Advertisement
Advertisement
Previous Post

ಪುತ್ತೂರು : ಮುಕ್ವೆ ಶಾಲಾ ವಠಾರದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

Next Post

ಉಪ್ಪಿನಂಗಡಿ : ಸೈಕಲ್ ವಿಚಾರದಲ್ಲಿ ಬೇಸರ : ಬಾಲಕ ನೇಣು ಬಿಗಿದು ಆತ್ಮಹತ್ಯೆ..!

OtherNews

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!
Featured

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!
Featured

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!

May 6, 2025
ಮೃತ ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಒಂದು ಲಕ್ಷ ಆರ್ಥಿಕ ಸಹಾಯ..!!!
Featured

ಮೃತ ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಒಂದು ಲಕ್ಷ ಆರ್ಥಿಕ ಸಹಾಯ..!!!

May 6, 2025

Leave a Reply Cancel reply

Your email address will not be published. Required fields are marked *

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page