Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

    ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗಾಗಿ ಸಿಂಪಡಣಾ ಯಂತ್ರ, ಫಾಗಿಂಗ್ ಯಂತ್ರ ಮತ್ತು ಕಸ ವಿಲೇವಾರಿಗಾಗಿ ಮಿನಿ ಟಿಪ್ಪರ್ ನಗರಸಭೆಗೆ ಹಸ್ತಾಂತರ

May 29, 2021
in ಪುತ್ತೂರು
0
ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗಾಗಿ ಸಿಂಪಡಣಾ ಯಂತ್ರ, ಫಾಗಿಂಗ್ ಯಂತ್ರ ಮತ್ತು ಕಸ ವಿಲೇವಾರಿಗಾಗಿ ಮಿನಿ ಟಿಪ್ಪರ್ ನಗರಸಭೆಗೆ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಪುತ್ತೂರು ಪೇಟೆಯಲ್ಲಿ ಸಾಂಕ್ರಾಮಿಕ ರೋಗಗಳು ಬಾಧಿಸಬಾರದು ಎಂಬ ದೃಷ್ಟಿಯಿಂದ ಮುಂಚಿತವಾಗಿ ನಾಲ್ಕು ಸಿಂಪಡಣಾ ಪಂಪ್ ಗಳನ್ನು, ಫಾಗಿಂಗ್ ಯಂತ್ರಗಳನ್ನು ಹಾಗೂ ಮುಂದಿನ ದಿನಗಳಲ್ಲಿ ಕಸ ವಿಲೇವಾರಿಗಾಗಿ ಎರಡು ಮಿನಿ ಟಿಪ್ಪರ್ ಲಾರಿಗಳನ್ನು ಶಾಸಕರ ಮುಖಾಂತರ ನಗರ ಸಭೆಗೆ ಹಸ್ತಾಂತರಿಸಲಾಯಿತು.

Advertisement
Advertisement
Advertisement

ನಾಳೆಯಿಂದಲೇ ಪೂರ್ತಿಯಾಗಿ ವಾರ್ಡ್ ಗಳಲ್ಲಿ ಸಿಂಪಡಣೆ ಮಾಡುವಂತ ಕಾರ್ಯ ಮತ್ತು ಸಮರ್ಪಕವಾಗಿ ಕಸ ವಿಲೇವಾರಿ ಕಾರ್ಯವನ್ನು ಮಾಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಹಸಿಕಸ ಮತ್ತು ಒಣ ಕಸವನ್ನು ಸಮರ್ಪಕವಾಗಿ ತೆಗೆದುಕೊಂಡು ದೊಡ್ಡ ಮಟ್ಟದಲ್ಲಿ ಬಯೋ ಗ್ಯಾಸ್ ಮಾಡುವಂತಹ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ವಚ್ಛತೆಯೆಡೆಗೆ ಒಂದು ಹೆಜ್ಜೆ ನಗರ ಸಭೆಯ ಧ್ಯೇಯ ವಾಕ್ಯವಾಗಿದೆ. ಸ್ವಚ್ಛ ಭಾರತ ಶ್ರೇಷ್ಠ ಭಾರತ ಆಗಬೇಕೆನ್ನುವ ದೃಷ್ಟಿಯಿಂದ ಭಾರತದ ಪ್ರಧಾನಿಯವರು ಸ್ವಚ್ಛ ಭಾರತ್ ಮಿಷನ್ ಎಂಬ ಪರಿಕಲ್ಪನೆಯನ್ನು ಜಾರಿಗೆ ತಂದರು. ಈ ಸ್ವಚ್ಛ ಭಾರತ್ ಮಿಷನಡಿಯಲ್ಲಿ ಆತ್ಮ ನಿರ್ಭರ ಭಾರತವಾಗಬೇಕೆನ್ನುವ ಕಲ್ಪನೆಯನ್ನು ಪ್ರಧಾನಿಯವರು ದೇಶದ ಜನತೆಗೆ ಸಂದೇಶವನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಆತ್ಮ ನಿರ್ಭರ ಪುತ್ತೂರು ಆಗಬೇಕೆನ್ನುವ ದೃಷ್ಟಿಯಿಂದ ನಗರ ಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಸೇರಿಕೊಂಡು ನಗರ ಸಭೆಯಲ್ಲಿ ಒಂದಷ್ಟು ಜನರಿಗೆ ಆರೋಗ್ಯವನ್ನು ಕೊಡಬೇಕು, ನಗರ ಸಭೆ ಇಡೀ ರಾಜ್ಯದಲ್ಲಿ ಗುರುತಿಸಲ್ಪಡುವಂತಹ ನಗರ ಸಭೆಯಾಗಬೇಕೆಂದು ಹೇಳಿ ಸ್ವಚ್ಛ ಭಾರತ್ ಮಿಷನ್ ನಡಿಯಲ್ಲಿ ಬರುವ ಅನುದಾನಗಳನ್ನು ಹಾಗೂ ನಗರ ಸಭೆಯ ಅನುದಾನಗಳನ್ನು ಸದ್ಭಳಕೆ ಮಾಡಿಕೊಂಡು ” ಸ್ವಚ್ಛ ಪುತ್ತೂರು ಸುಂದರ ಪುತ್ತೂರು” ಎಂಬ ಕಲ್ಪನೆಯಡಿಯಲ್ಲಿ ಪೂರಕವಾಗಿ ಈ ಕಾರ್ಯಕ್ರಮ ನೆರವೇರಿಸುತ್ತಿದ್ದಾರೆ ಎಂದರು.

Advertisement

ಸಾಂಕ್ರಾಮಿಕ ರೋಗಗಳನ್ನು ಸಮರ್ಪಕವಾಗಿ ತಡೆಗಟ್ಟುವಿಕೆಗಾಗಿ ಹಾಗೂ ಜನರ ಪ್ರಾಣ ರಕ್ಷಣೆ ಮಾಡಲು ನಗರ ಸಭೆ ಬದ್ಧವಾಗಿದೆ. ಸುಮಾರು 30 ಲಕ್ಷದ ಅಂದಾಜಿನಲ್ಲಿ ವಾಹನಗಳು, ಫಾಗಿಂಗ್ ಯಂತ್ರಗಳು, ಸಿಂಪಡಣಾ ಯಂತ್ರಗಳನ್ನು ಕೊಡುವ ಮುಖಾಂತರ ಪುತ್ತೂರು ನಗರ ಸಭೆ 36 ನೇ ಸ್ಥಾನದಿಂದ 6 ನೇ ಸ್ಥಾನಕ್ಕೆ ಬಂದಿದೆ. ಮುಂದಿನ ವರ್ಷದಲ್ಲಿ ಪ್ರಥಮ ಸ್ಥಾನಕ್ಕೆ ಬರುವುದಕ್ಕೆ ಇದು ನಾಂದಿಯಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್,ಉಪಾಧ್ಯಕ್ಷೆ ವಿಧ್ಯಾ ಆರ್ ಗೌರಿ, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರ ಸಭಾ ಸದಸ್ಯ ಗೌರಿ ಬನ್ನೂರು, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್ ಸಿ ನಾರಾಯಣ್, ಪೌರಾಯುಕ್ತ ಮಧು, ಸಚಿನ್ ಶೆಣೈ, ನಗರ ಸಭಾ ಹಿರಿಯ ಆರೋಗ್ಯ ನಿರೀಕ್ಷಕರು, ಸದಸ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.

    Previous Post

    ವೀರಕಂಭ ಗ್ರಾ.ಪಂ ವತಿಯಿಂದ ಕೋವಿಡ್ ನಿರ್ಮೂಲನ ಕಾರ್ಯಪಡೆಯ ಸಭೆ

    Next Post

    ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಬಿ ವಿಶ್ವನಾಥ ರೈ ನೇಮಕ

    OtherNews

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
    Featured

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    June 10, 2026
    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
    Featured

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    June 10, 2026
    ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
    Featured

    ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

    June 10, 2026
    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
    ಕ್ರೈಮ್

    ಯುವತಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಚಿಕನ್ ಸೆಂಟರ್ ಮಾಲಕನ ವಿರುದ್ಧ ಪ್ರಕರಣ..!!

    June 10, 2026
    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!
    ಪುತ್ತೂರು

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    June 9, 2026
    ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!
    Featured

    ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

    June 9, 2026

    Leave a Reply Cancel reply

    Your email address will not be published. Required fields are marked *

    Recent News

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    June 10, 2026
    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    June 10, 2026
    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

    June 10, 2026
    ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

    June 10, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2020 Zoomin TV. All Rights Reserved. Website made with ❤️ by The Web People.