Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ

May 15, 2024
in ಆವಿಷ್ಕಾರ
0
ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.

Advertisement
Advertisement
Advertisement
Advertisement
Advertisement
Advertisement


ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.


ಆರೋಗ್ಯ ಪೂರಿತ ಜೀವನ ವೃದ್ಧಿಸಲು ರುದ್ರಾಕ್ಷಿ ಮಹತ್ವ ಪಡೆದಿದೆ:
ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವೆಂಕಟೇಶ್ ಸುಬ್ರಹ್ಮಣ್ಯ ಭಟ್ ಅವರು ಮಾತನಾಡಿ ಆರೋಗ್ಯ ಪೂರಿತ ಜೀವನವನ್ನು ವೃದ್ಧಿಸಲು ಪೂರಕವಾಗಿ ರುದ್ರಾಕ್ಷಿ ಸರ, ಕೈಯ ಆಭರಣ ಬಹಳ ಮಹತ್ವ ಪಡೆದಿದೆ. ಇಂತಹ ಸಂದರ್ಭದಲ್ಲಿ ಗ್ರಾಹಕರಿಗೆ ಭಕ್ತಿಯ ಮಾರ್ಗದರ್ಶನ ನೀಡುತ್ತಿರುವ ಮುಳಿಯ ಜ್ಯುವೆಲ್ಸ್‌ಗೆ ಪರಿವಾರ ಸಹಿತ ಮಹಾಲಿಂಗೇಶ್ವರ ದೇವರ ಪೂರ್ಣ ಅನುಗ್ರಹ ಇರಲಿ. ಗ್ರಾಹಕರಿಗೂ ರುದ್ರಾಕ್ಷಿ ಮಾಲೆಯನ್ನು ಧರಿಸುವ ಯೋಗ ಭಾಗ್ಯ ಬರಲಿ ಎಂದು ಹಾರೈಸಿದರು.

Advertisement
Advertisement


ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ:
ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ರುದ್ರಾಕ್ಷಿ ವಿಶೇಷ ಆಭರಣ ಯಾಕೆಂದರೆ ‘ಸುಖಸ್ಯ ಮೂಲ ಧರ್ಮ’ ಎಂದು ಆಚಾರ್‍ಯರಾಗಿರುವ ಚಾಣಕ್ಯ ಹಿಂದೆ ಹೇಳಿದ್ದಾರೆ. ನಿತ್ಯ ದೇವರ ದ್ಯಾನ ಮಾಡಲು ತುಳಸಿ ಮಾಲೆ, ರುದ್ರಾಕ್ಷಿ ಮಹತ್ವ ಪಡೆದಿದೆ. ಮನಸ್ಸಿನ ಆರೋಗ್ಯ ವೃದ್ದಿಯಾಗಲು ರುದ್ರಾಕ್ಷಿ ಮಹತ್ವ ಪಡೆದಿದದೆ. ಇದನ್ನು ಪ್ರತಿಯೊಬ್ಬರು ಧರಿಸಬಹುದು ಎಂಬುದಕ್ಕೆ ಸಣ್ಣ ಸಣ್ಣ ರುದ್ರಾಕ್ಷಿಯನ್ನು ಸಣ್ಣ ಸಣ್ಣ ಮಾಲೆಯನ್ನಾಗಿ ಕೈ ಬಳೆ, ಉಂಗುರವನ್ನಾಗಿ, ಸರವನ್ನಾಗಿ ಸಿದ್ಧಪಡಿಸಲಾಗಿದೆ. ಹಿಂದೆ ಗ್ರಾಹಕರು ಮಾಡಿಸಿ ಧರಿಸುತ್ತಿದ್ದರು. ಇದೀಗ ಗ್ರಾಹಕರಿಗೆ ಅನುಕೂಲವಾಗಲು ರುದ್ರಾಕ್ಷಿ ಕಲೆಕ್ಷನ್ ಸಿದ್ದಪಡಿಸಲಾಗಿದೆ. ಆರ್ಡರ್ ಕೊಟ್ಟು ಮಾಡಿಸುವ ಬದಲು ನೇರ ಬಂದು ಖರೀದಿ ಮಾಡಬಹುದು. ರುದ್ರಾಕ್ಷ ಮಣಿಗಳ ಕೈ ಬಳೆಯು ಕುತ್ತಿಗೆಗೆ ದೊಡ್ಡ ಮಾಲೆಯನ್ನು ಧರಿಸಲು ಇಷ್ಟಪಡದವರಿಗೆ ಸೂಕ್ತವಾಗಿದೆ ಎಂದ ಅವರು ರುದ್ರಾಕ್ಷಿ ದೇಹಕ್ಕೂ ಮನಸ್ಸಿಗೂ ವೃದ್ದಿ ಸಿಗುತ್ತದೆ. ಕೈ ಆಭರಣ, ಗಂಟಾಭರಣ, ಪೆಂಡೆಂಟ್, ಪದಕ ಸಹಿತ ಹಲವು ಕಲೆಕ್ಷನ್ ನಮ್ಮಲಿ ಇವೆ ಎಂದು ಹೇಳಿದರು.

ಮುಳಿಯ ಜ್ಯುವೆಲ್ಸ್‌ನ ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಕಾರ್ಯ ನಿರ್ವಹಣಾ ಅಧಿಕಾರಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಬಂಧಕರಾದ ಸಂಜೀವ, ಶಂಕರ್ ಅತಿಥಿಗಳನ್ನು ಗೌರವಿಸಿದರು. ಹರಿಣಾಕ್ಷಿ ಪ್ರಾರ್ಥಿಸಿದರು. ಪ್ಲೋರ್ ಮೆನೇಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಸುಬ್ರಮಣ್ಯ : ಮರ ಬಿದ್ದು ಮಹಿಳೆ ಮೃತ್ಯು..!!!

Next Post

ಪುತ್ತೂರು: ಚಿಕಿತ್ಸೆ ಸರಿಯಾಗಿ ನೀಡದ ಆರೋಪ : ಖಾಸಗಿ ಆಸ್ಪತ್ರೆಯ ವಿರುದ್ಧ ದೂರು..!!!

OtherNews

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!
Featured

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

May 31, 2025
ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!
ಆವಿಷ್ಕಾರ

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

May 26, 2025
ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ..!!
ಆವಿಷ್ಕಾರ

ಉಜ್ಜೀವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಕಾರ್ಯಕ್ರಮ..!!

April 14, 2025
ಪುತ್ತೂರು: ಜಾತ್ರೆಯೊಳಗೊಂದು ಜಾತ್ರೆ..!!! ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ..!!!!
ಆವಿಷ್ಕಾರ

ಪುತ್ತೂರು: ಜಾತ್ರೆಯೊಳಗೊಂದು ಜಾತ್ರೆ..!!! ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ..!!!!

April 8, 2025
ಪ್ರಗತಿ ಸ್ಟಡಿ ಸೆಂಟರ್‌ಗೆ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ 3 ಸೀಟುಗಳು : “ಇಲ್ಲಿಯವರೆಗೆ 162 ವಿದ್ಯಾರ್ಥಿಗಳು ಆಯ್ಕೆ”
ಆವಿಷ್ಕಾರ

ಪ್ರಗತಿ ಸ್ಟಡಿ ಸೆಂಟರ್‌ಗೆ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ 3 ಸೀಟುಗಳು : “ಇಲ್ಲಿಯವರೆಗೆ 162 ವಿದ್ಯಾರ್ಥಿಗಳು ಆಯ್ಕೆ”

March 26, 2025
“ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”
ಆವಿಷ್ಕಾರ

“ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”

March 24, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page