Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆವಿಷ್ಕಾರ

ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ

May 15, 2024
in ಆವಿಷ್ಕಾರ
0
ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.

Advertisement
Advertisement
Advertisement


ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.


ಆರೋಗ್ಯ ಪೂರಿತ ಜೀವನ ವೃದ್ಧಿಸಲು ರುದ್ರಾಕ್ಷಿ ಮಹತ್ವ ಪಡೆದಿದೆ:
ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವೆಂಕಟೇಶ್ ಸುಬ್ರಹ್ಮಣ್ಯ ಭಟ್ ಅವರು ಮಾತನಾಡಿ ಆರೋಗ್ಯ ಪೂರಿತ ಜೀವನವನ್ನು ವೃದ್ಧಿಸಲು ಪೂರಕವಾಗಿ ರುದ್ರಾಕ್ಷಿ ಸರ, ಕೈಯ ಆಭರಣ ಬಹಳ ಮಹತ್ವ ಪಡೆದಿದೆ. ಇಂತಹ ಸಂದರ್ಭದಲ್ಲಿ ಗ್ರಾಹಕರಿಗೆ ಭಕ್ತಿಯ ಮಾರ್ಗದರ್ಶನ ನೀಡುತ್ತಿರುವ ಮುಳಿಯ ಜ್ಯುವೆಲ್ಸ್‌ಗೆ ಪರಿವಾರ ಸಹಿತ ಮಹಾಲಿಂಗೇಶ್ವರ ದೇವರ ಪೂರ್ಣ ಅನುಗ್ರಹ ಇರಲಿ. ಗ್ರಾಹಕರಿಗೂ ರುದ್ರಾಕ್ಷಿ ಮಾಲೆಯನ್ನು ಧರಿಸುವ ಯೋಗ ಭಾಗ್ಯ ಬರಲಿ ಎಂದು ಹಾರೈಸಿದರು.

Advertisement


ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ:
ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ರುದ್ರಾಕ್ಷಿ ವಿಶೇಷ ಆಭರಣ ಯಾಕೆಂದರೆ ‘ಸುಖಸ್ಯ ಮೂಲ ಧರ್ಮ’ ಎಂದು ಆಚಾರ್‍ಯರಾಗಿರುವ ಚಾಣಕ್ಯ ಹಿಂದೆ ಹೇಳಿದ್ದಾರೆ. ನಿತ್ಯ ದೇವರ ದ್ಯಾನ ಮಾಡಲು ತುಳಸಿ ಮಾಲೆ, ರುದ್ರಾಕ್ಷಿ ಮಹತ್ವ ಪಡೆದಿದೆ. ಮನಸ್ಸಿನ ಆರೋಗ್ಯ ವೃದ್ದಿಯಾಗಲು ರುದ್ರಾಕ್ಷಿ ಮಹತ್ವ ಪಡೆದಿದದೆ. ಇದನ್ನು ಪ್ರತಿಯೊಬ್ಬರು ಧರಿಸಬಹುದು ಎಂಬುದಕ್ಕೆ ಸಣ್ಣ ಸಣ್ಣ ರುದ್ರಾಕ್ಷಿಯನ್ನು ಸಣ್ಣ ಸಣ್ಣ ಮಾಲೆಯನ್ನಾಗಿ ಕೈ ಬಳೆ, ಉಂಗುರವನ್ನಾಗಿ, ಸರವನ್ನಾಗಿ ಸಿದ್ಧಪಡಿಸಲಾಗಿದೆ. ಹಿಂದೆ ಗ್ರಾಹಕರು ಮಾಡಿಸಿ ಧರಿಸುತ್ತಿದ್ದರು. ಇದೀಗ ಗ್ರಾಹಕರಿಗೆ ಅನುಕೂಲವಾಗಲು ರುದ್ರಾಕ್ಷಿ ಕಲೆಕ್ಷನ್ ಸಿದ್ದಪಡಿಸಲಾಗಿದೆ. ಆರ್ಡರ್ ಕೊಟ್ಟು ಮಾಡಿಸುವ ಬದಲು ನೇರ ಬಂದು ಖರೀದಿ ಮಾಡಬಹುದು. ರುದ್ರಾಕ್ಷ ಮಣಿಗಳ ಕೈ ಬಳೆಯು ಕುತ್ತಿಗೆಗೆ ದೊಡ್ಡ ಮಾಲೆಯನ್ನು ಧರಿಸಲು ಇಷ್ಟಪಡದವರಿಗೆ ಸೂಕ್ತವಾಗಿದೆ ಎಂದ ಅವರು ರುದ್ರಾಕ್ಷಿ ದೇಹಕ್ಕೂ ಮನಸ್ಸಿಗೂ ವೃದ್ದಿ ಸಿಗುತ್ತದೆ. ಕೈ ಆಭರಣ, ಗಂಟಾಭರಣ, ಪೆಂಡೆಂಟ್, ಪದಕ ಸಹಿತ ಹಲವು ಕಲೆಕ್ಷನ್ ನಮ್ಮಲಿ ಇವೆ ಎಂದು ಹೇಳಿದರು.

ಮುಳಿಯ ಜ್ಯುವೆಲ್ಸ್‌ನ ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಕಾರ್ಯ ನಿರ್ವಹಣಾ ಅಧಿಕಾರಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಬಂಧಕರಾದ ಸಂಜೀವ, ಶಂಕರ್ ಅತಿಥಿಗಳನ್ನು ಗೌರವಿಸಿದರು. ಹರಿಣಾಕ್ಷಿ ಪ್ರಾರ್ಥಿಸಿದರು. ಪ್ಲೋರ್ ಮೆನೇಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

Previous Post

ಸುಬ್ರಮಣ್ಯ : ಮರ ಬಿದ್ದು ಮಹಿಳೆ ಮೃತ್ಯು..!!!

Next Post

ಪುತ್ತೂರು: ಚಿಕಿತ್ಸೆ ಸರಿಯಾಗಿ ನೀಡದ ಆರೋಪ : ಖಾಸಗಿ ಆಸ್ಪತ್ರೆಯ ವಿರುದ್ಧ ದೂರು..!!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!
ಆವಿಷ್ಕಾರ

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!
ಆವಿಷ್ಕಾರ

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!
ಆವಿಷ್ಕಾರ

ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!
ಆವಿಷ್ಕಾರ

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.