Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ

May 26, 2024
in ಪುತ್ತೂರು
0
ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ
Share on WhatsAppShare on FacebookShare on Twitter
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement

Advertisement

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

Advertisement
Advertisement

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?


ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 90358 28698 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ


ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ಆರು ಸುಸಜ್ಜಿತ ಮನೆ, ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, 500 ಚಿನ್ನದ ಉಂಗುರ ಸೇರಿದಂತೆ, ಬುಲೆಟ್, ಆಕ್ವೀವಾ, ಐಫೋನ್, ಚಿನ್ನ, ಡೈಮಂಡ್, ನಗದು, ಹೀಗೆ ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ಡ್ರಾ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದಾಗಿದೆ.

ಈಗಾಗಲೇ ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಹೆಚ್ಚಿನ ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆ ಕಾರಣದಿಂದಲೇ ಮೊದಲ ಸೀಸನ್ ಯಶಸ್ವಿ ಪಯಣದ ಜೊತೆಗೆ ಇದೀಗ ಮತ್ತೊಂದು ವಿಭಿನ್ನ ಯೋಜನೆಯನ್ನು ಜನರ ಮುಂದಿಟ್ಟಿದ್ದೇವೆ ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

ಬ್ರೈಟ್ ಭಾರತ್‌ನ ಸೀಸನ್-2ರ ಮೊದಲ ಡ್ರಾ ಸೆಪ್ಟೆಂಬರ್ 13ಕ್ಕೆ ನಡೆಯಲಿದ್ದು, ಮೊದಲ ತಿಂಗಳಲ್ಲೇ ಒಬ್ಬ ಅದೃಷ್ಟಶಾಲಿಗೆ ಎರಡು ಬೆಡ್’ರೂಮಿನ ಸುಸಜ್ಜಿತ ಮನೆಯನ್ನು ಹಾಗು 5 ಜನರಿಗೆ ಆಕ್ಟಿವಾ ಮತ್ತು 25 ಜನರಿಗೆ ಚಿನ್ನದ ಉಂಗುರ ಗೆಲ್ಲುಲು ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಕಾರು, ಮನೆ, ಜಾಗ, ಬುಲೆಟ್, ಐಫೋನ್, ಚಿನ್ನ, ಡೈಮಂಡ್ ನಗದು ಬಹುಮಾನವಿದ್ದು, ಒಟ್ಟು 6 ಸುಸಜ್ಜಿತ ಮನೆ, 4 ಕಾರು, 4 ಜಾಗ ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿದ್ದು, ಸಹ ಸಂಸ್ಥೆ ಮಂಗಳೂರಿನ ಫರಂಗಿಪೇಟೆಯಲ್ಲಿದೆ.

ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು..
ಫೋನ್ : 90358 28698

Advertisement
Previous Post

ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಲ್ಲೆ ಆರೋಪ : ಪ್ರಕರಣ ದಾಖಲು

Next Post

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ?- ಬಿಜೆಪಿ ಶಿಸ್ತು ಸಮಿತಿಗೆ ಪ್ರಶ್ನೆ ಮಾಡಿದ ರಘುಪತಿ ಭಟ್​ 

OtherNews

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!
ಪುತ್ತೂರು

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!
Featured

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025

Leave a Reply Cancel reply

Your email address will not be published. Required fields are marked *

Recent News

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page