Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರ

May 31, 2021
in ಸುಳ್ಯ
0
ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಟ್ಟಂಪ್ಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು, ಯುವ ಸ್ಪಂದನ ಕೇಂದ್ರ ಮಂಗಳೂರು ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರವು ಮೇ.30 ರಂದು ನಡೆಯಿತು.

Advertisement
Advertisement
Advertisement

ಈ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಇಲ್ಲಿನ ಜೀವನ ಕೌಶಲ ತರಬೇತುದಾರರಾದ ಶ್ರೀಕಾಂತ್ ಪೂಜಾರಿ ಬಿರಾವು ಇವರು ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿ ಎಲೆಕ್ಟ್ರಾನಿಕ್ ವಸ್ತುಗಳಿಗೆ ಬಲಿಯಾಗದೆ ಕುಟುಂಬದವರ ಜೊತೆ ಸಮಯವನ್ನು ಕಳೆಯಬೇಕು, ಪ್ರತಿಯೊಬ್ಬರೂ ಅವರವರ ಕೆಲಸದಿಂದಾಗಿ ಒತ್ತಡಕ್ಕೆ ಒಳಗಾಗುವರು ಆದರೆ ಆ ಒತ್ತಡವನ್ನು ನಿರ್ವಹಣೆ ಮಾಡುವ ಶಕ್ತಿ ನಮ್ಮಲ್ಲಿದೆ ಅದನ್ನು ಹೇಗೆ ಕಂಡುಕೊಳ್ಳಬೇಕು ಎಂದು ತಿಳಿಸಿದರು.

Advertisement
Advertisement

ನಿಮ್ಹಾನ್ಸ್ ಬೆಂಗಳೂರು ಇಲ್ಲಿನ ಕ್ಷೇತ್ರ ಸಂಪರ್ಕ ಅಧಿಕಾರಿಗಳಾದ ದಿವಾಕರ್ ಅವರು ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿ ಯೋಗ ಧ್ಯಾನಗಳ ಮೂಲಕ ಒತ್ತಡ ನಿರ್ವಹಣೆ ಮಾಡಿಕೊಂಡು ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಪುತ್ತೂರು ತಾಲೂಕು ಇಲ್ಲಿನ ಸಹಾಯಕ ಯುವಸಬಲೀಕರಣ ಮತ್ತು ಕ್ರೀಡಾ ಅಧಿಕಾರಿಗಳಾದ ರಾಮಕೃಷ್ಣ ಪಡುಮಲೆ ಇವರು ಮಾತನಾಡುತ್ತಾ ಆಧುನಿಕ ಜೀವನ ಶೈಲಿಯೇ ಒತ್ತಡಕ್ಕೆ ಕಾರಣವಾಗಿದೆ, ಮನಸ್ಸನ್ನು ನಿಯಂತ್ರಿಸುವ ಮೂಲಕ ಆಧುನಿಕ ಜೀವನಕ್ಕೆ ಒಗ್ಗಿಕೊಳ್ಳಬೇಕು ಎಂದು ತಿಳಿಸಿದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ಪರಿಪೂರ್ಣವಾಗಿ ಆರೋಗ್ಯವಂತ ಮನುಷ್ಯ ಎನ್ನಿಸಿಕೊಳ್ಳಬೇಕಾದರೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸಶಕ್ತರಾಗಿರಬೇಕು, ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಕರೆ ನೀಡಿದರು.

ಗೂಗಲ್ ಮೀಟ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಮತ್ತು ಎನ್ನೆಸ್ಸೆಸ್ ಅಧಿಕಾರಿಗಳಾಗಿರುವ ಹರಿಪ್ರಸಾದ್ ಎಸ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ದಾಮೋದರ ಗೌಡ ಕಣಜಾಲು, ಉಪನ್ಯಾಸಕರಾದ ಡಾ. ಪ್ರಮೋದ್ ಎಮ್ ಜಿ, ವೆಂಕಟಕೃಷ್ಣ ಭಾಗವತ ಅವರು ಉಪಸ್ಥಿತರಿದ್ದರು.

ಎನ್ಎಸ್ಎಸ್ ಸ್ವಯಂ ಸೇವಕರಾದ ಶಿಲ್ಪಾ ಎನ್ ಮತ್ತು ಶೈಲಜಾ ಎನ್ ಪ್ರಾರ್ಥನೆ ಹಾಡಿದರು, ಘಟಕ ನಾಯಕಿ ರಂಜಿತಾ ಜಿ ಸ್ವಾಗತಿಸಿದರು, ನವನೀತಾ ಕೆ ವಂದಿಸಿದರು ಹಾಗೂ ಸಾರ್ಥಕ್ ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Advertisement
Advertisement
Previous Post

ಮುಂಡೂರು : ಬಿಜೆಪಿ ಗ್ರಾಮ ಸಮಿತಿ ವತಿಯಿಂದ “ಸೇವಾ ಹೀ ಸಂಘಟನ್ ” ಕಾರ್ಯಕ್ರಮ

Next Post

ಲಾಕ್ ಡೌನ್ ನಡುವೆ ವಿದ್ಯುತ್ ಬೆಲೆ ಏರಿಕೆಯ ಶಾಕ್..!

OtherNews

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ :ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ..!
Featured

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ :ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ..!

October 11, 2025
(ಅ.08) : ಸುಳ್ಯ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಆರೋಗ್ಯ ಕ್ಯಾಂಪ್….!!
ಸುಳ್ಯ

(ಅ.08) : ಸುಳ್ಯ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಆರೋಗ್ಯ ಕ್ಯಾಂಪ್….!!

October 6, 2025
ಹೃದಯಾಘಾತದಿಂದ ಯುವಕ ಮೃತ್ಯು..!!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!!

September 23, 2025
ಸುಳ್ಯ

ಮಾಣಿ – ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ : ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಸುಳ್ಯ

ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ :ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಜಾಮೀನು..!!

September 4, 2025
ಕಡಬ: ಪ.ಪಂ ಸದಸ್ಯರಾಗಿ ಆಯ್ಕೆಯಾದ ಸೈಮನ್ ಸಿ ಜೆ ಯವರಿಗೆ ಅಭಿನಂದನೆ..!!
ಸುಳ್ಯ

ಕಡಬ: ಪ.ಪಂ ಸದಸ್ಯರಾಗಿ ಆಯ್ಕೆಯಾದ ಸೈಮನ್ ಸಿ ಜೆ ಯವರಿಗೆ ಅಭಿನಂದನೆ..!!

September 3, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page