Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಕೇಕ್ ತಯಾರಿಯಲ್ಲಿ ಛಾಪು ಮೂಡಿಸುತ್ತಿರುವ ನಮ್ಮ ಪುತ್ತೂರಿನ ಬಾಲ ಪ್ರತಿಭೆ ‘ಮೇಧಾ’

November 18, 2020
in Featured, ಆವಿಷ್ಕಾರ, ಪುತ್ತೂರು
0
ಕೇಕ್ ತಯಾರಿಯಲ್ಲಿ ಛಾಪು ಮೂಡಿಸುತ್ತಿರುವ ನಮ್ಮ ಪುತ್ತೂರಿನ ಬಾಲ ಪ್ರತಿಭೆ ‘ಮೇಧಾ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ರುಚಿ ರುಚಿಯ ತಿನಿಸುಗಳೆಂದರೆ ಸಾಕು ನಮ್ಮೆಲ್ಲರ ಬಾಯಲ್ಲೂ ನೀರೂರುತ್ತದೆ. ಹುಟ್ಟುಹಬ್ಬದಿಂದ ಹಿಡಿದು ಅನೇಕ ಶುಭಾವಸರಗಳ ಸಂಭ್ರಮವನ್ನು ಹೆಚ್ಚಿಸುತ್ತದೆ ಸಿಹಿತಿನಿಸುಗಳು. ಇಂದು ಮಕ್ಕಳಾದಿಯಾಗಿ ಹಿರಿಯರವರೆಗೆ ಕೇಕ್ ಗಳು ಎಲ್ಲಾ ವಯೋಮಾನದವರನ್ನು ತನ್ನತ್ತ ಸೆಳೆಯುತ್ತವೆ. ಕೇಕ್ ಕಟ್ ಮಾಡಿ ಹುಟ್ಟಹಬ್ಬ ಆಚರಿಸುವ ಖುಷಿಯೇ ಬೇರೆ. ಇಲ್ಲೊಬ್ಬಳು ಪುತ್ತೂರಿನ ಆರ್ಯಾಪಿನಲ್ಲಿರುವ 12 ವರ್ಷದ ಬಾಲಕಿ ಕೇಕ್ ತಯಾರಿಯಲ್ಲಿ ಪರಿಣಿತಳಾಗಿದ್ದಾಳೆ.

Advertisement
Advertisement

ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ 7 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವಳ ಹೆಸರು ಮೇಧಾ ಭಟ್. ಮುರಳಿಶ್ಯಾಮ್ ಮತ್ತು ಮಾಯಾ ಮುರಳಿ ದಂಪತಿಗಳ ಸುಪುತ್ರಿಯಾದ ಮೇಧಾ ಎಳವೆಯಿಂದಲೇ ಅಡುಗೆಯಲ್ಲಿ ಆಸಕ್ತಿ ಹೊಂದಿದ್ದಳು. ತನ್ನ ವಯಸ್ಸಿನ ಇತರ ಮಕ್ಕಳೆಲ್ಲಾ ಆಟ ಪಾಠದಲ್ಲಿ ತಲ್ಲೀನರಾಗಿದ್ದರೆ ಈಕೆ ಯೌಟ್ಯೂಬ್ ನಲ್ಲಿ ಅಡುಗೆ ವಿಡಿಯೋ ಗಳಿಂದ ಪ್ರೇರಿತಳಾಗಿ ಈ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡಳು. ತನ್ನ ಸಹಪಾತಠಿಗಳೆಲ್ಲಾ ಇಂಜಿನಿಯರ್, ಡಾಕ್ಟರ್ ಆಗಬೇಕೆಂಬ ಕನಸು ಕಂಡಿದ್ದರೆ, ಈಕೆ ಮಾತ್ರ ತಾನು ಮುಂದೆ ತನ್ನದೇ ರೆಸ್ಟೋರೆಂಟ್ ತೆರೆಯಬೇಕೆಂಬ ವಿನೂತನ ಕನಸು ಕಂಡಿದ್ದಾಳೆ.

Advertisement

ಅನೇಕ ಪದಾರ್ಥಗಳ ಸರಿಯಾದ ಮಿಶ್ರಣದಿಂದ ರುಚಿಯಾದ ತಿನಿಸುಗಳ ತಯಾರಿಯೇ ಆಶ್ಚರ್ಯ ಹುಟ್ಟಿಸುತ್ತದೆ ಎನ್ನುತ್ತಾಳೆ ಮೇಧಾ. 8ನೇ ವಯಸ್ಸಿಗೆ ಅಡುಗೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಪ್ರಸ್ತುತ ಗ್ರಾಹಕರ ಮನದಿಚ್ಚೆಯಂತೆ, ವಿವಿಧ ವಿನ್ಯಾಸದ ಕೇಕ್ ತಯಾರಿಸುತ್ತಾಳೆ. ದಿನವಿಡೀ ಲವಲವಿಕೆಯಿಂದಿರುವ ಮೇಧಾ, ಕೇಕ್ ತಯಾರಿಯ ಸಂದರ್ಭದಲ್ಲಿ ತಾಳ್ಮೆಯಿಂದಿರುವುದು ಅಚ್ಚರಿ ಎನ್ನುತ್ತಾರೆ ಮಾಯಾ ಮುರಳಿ.

Advertisement

ಫೋರಮ್ ಫಿಝ ಮಾಲ್ ಆಯೋಜಿಸಿದ ಕೇಕ್ ಫೆಸ್ಟ್ ನಲ್ಲಿ ಅತೀ ಕಿರಿಯ ಬೇಕರ್ ಎನಿಸಿಕೊಂಡ ಈಕೆಯನ್ನು ಇಂಡಿಯನ್ ಎಕ್ಸ್ಪ್ರೆಸ್, ಮಂಗಳೂರು ಆಕಾಶವಾಣಿ ಗುರುತಿಸಿವೆ. ಚಾಕಲೇಟ್ ತನ್ನ ಅಚ್ಚುಮೆಚ್ಚಿನ ಆಹಾರ ಪದಾರ್ಥ ಎನ್ನುವ ಈಕೆಗೆ ಹೆಸರಾಂತ ಚೆಫ್ ಗಳಾದ ಕುನಲ್ ಕಪೂರ್ ಮತ್ತು ಸಂಜೀವ್ ಕಪೂರ್ ರೋಲ್ ಮಾಡೆಲ್ ಗಳು. ಅಡುಗೆಯ ಜೊತೆಗೆ ಯಕ್ಷಗಾನ ಮತ್ತು ಭರತನಾಟ್ಯ ದಲ್ಲೂ ತನ್ನ ಛಾಪು ಮೂಡಿಸುತ್ತಿದ್ದಾಳೆ ಈ ಬಾಲ ಪ್ರತಿಭೆ. ಹೋಂ ಬೇಕರ್ ಆಗಿ 50 ಕ್ಕೂ ಹೆಚ್ಚಿನ ಆರ್ಡರ್ ಪಡೆದಿರುವ ಈ ಪೋರಿಯ ಸಾಧನೆಯನ್ನು ಪ್ರೋತ್ಸಾಹಿಸುವ ಆಸೆಯಿದ್ದರೆ cookbit ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತು ಯೌಟ್ಯೂಬ್ ಚಾನೆಲ್ ಗೆ ಭೇಟಿ ಕೊಡಿ.

ನಿಮ್ಮ ಮನೆ ಸಂಭ್ರಮಕ್ಕೆ ಮೇಧಾ cookbit ಕೇಕ್ ಬೇಕಾದಲ್ಲಿ ಸಂಪರ್ಕಿಸಿ 9663325306

Previous Post

(ನ. 22) ಕಿಲ್ಲೆ ಮೈದಾನದಲ್ಲಿ ರೋಚಕ ಮುಹಾದ್ ಪ್ರೀಮಿಯರ್ ಲೀಗ್

Next Post

ಅಮೃತ ಸಂಜೀವಿನ ಕಡೆಯಿಂದ ಆರಾಧ್ಯಳ ಚಿಕಿತ್ಸೆಗಾಗಿ 17 ಲಕ್ಷ ಸಹಾಯಧನ ವಿತರಣೆ

OtherNews

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!
Featured

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

September 16, 2026
ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!
Featured

ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!
Featured

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

September 15, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026

Leave a Reply Cancel reply

Your email address will not be published. Required fields are marked *

Recent News

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

September 16, 2026
ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.