Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಾಮಾಜಿಕ ಹೋರಾಟಗಾರನ ದುರಂತ ಕಥೆ – ಹೃದಯವಂತರ ಸಹಕಾರದ ನಿರೀಕ್ಷೆಯಲ್ಲಿ ಕುಟುಂಬ….!!

May 31, 2021
in ಪುತ್ತೂರು
0
ಸಾಮಾಜಿಕ ಹೋರಾಟಗಾರನ ದುರಂತ ಕಥೆ – ಹೃದಯವಂತರ ಸಹಕಾರದ ನಿರೀಕ್ಷೆಯಲ್ಲಿ ಕುಟುಂಬ….!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಇದು ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದಲ್ಲಿ ನಡೆದ ಕರುಳು ಹಿಂಡುವ ನೋವಿನ ಕಥೆ. ಮನೆ ಯಜಮಾನನ ಹೆಸರು ರುಕ್ಮಯ್ಯ ಗೌಡ. ತನ್ನ ಅಕ್ಕ ಮತ್ತು ಹೆಂಡತಿ, ಎರಡು ಮಕ್ಕಳ ಜೊತೆ ವಾಸವಾಗಿದ್ದರು. ಅಕ್ಕ ಮತ್ತು ರುಕ್ಮಯ್ಯ ಇಬ್ಬರ ಕಣ್ಣು ಕೂಡಾ ಈಗ ಮಂದವಾಗಿದೆ. ಯಾರೇ ಬಂದರೂ ಅವರನ್ನು ನೋಡಲಾಗದೇ ಸ್ವರದಲ್ಲೇ ಗುರುತು ಹಿಡಿಯಬೇಕಾದ ಪರಿಸ್ಥಿತಿ. ಇವರಿರುವ ಮನೆ ಜಾಗದಲ್ಲೂ ಭಾರೀ ಅನ್ಯಾಯ ಆಗಿದೆ ಎಂದು ಈ ಕುಟುಂಬದ ಕಣ್ಣೀರಿನ ಮಾತು ಕೇಳಿದಾಗ ಎಲ್ಲರಲ್ಲೂ ನೋವುಂಟಾಗುತ್ತದೆ. ಬಡತನದ ಕಾರಣಕ್ಕೆ ಒಂದೆಡೆ ಕಣ್ಣು ಸಮಸ್ಯೆ ಇನ್ನೊಂದೆಡೆ ಜಾಗದ ಸಮಸ್ಯೆ ಎದುರಿಸುತ್ತಿರುವ ಬಡ ಕುಟುಂಬದ ಹೃದಯ ವಿದ್ರಾವಕ ಸನ್ನಿವೇಶ ಎಂತವನನ್ನೂ ಧೃತಿಗೆಡಿಸುವಂತಿದೆ.

Advertisement
Advertisement
Advertisement

ಇಷ್ಟು ಮಾತ್ರವಲ್ಲದೇ ಇವರ ಮನೆಗೆ ನೀರಿನ ವ್ಯವಸ್ಥೆಯೂ ಇಲ್ಲ. ಇದೇ ರುಕ್ಮಯ್ಯ ಗೌಡರು 10ವರ್ಷಗಳ ಹಿಂದೆ ಸಾಮಾಜಿಕವಾಗಿ ಕೆಲಸ ಮಾಡಿದವರು. ಬೆಳ್ತಂಗಡಿ ನಾಗರೀಕ ಟ್ರಸ್ಟ್ ಇದರ ಪುತ್ತೂರು ತಾಲೂಕು ಕಾರ್ಯದರ್ಶಿ ಯಾಗಿ ಅನೇಕ ಪರಿಸರ ಸ್ನೇಹಿ ಕಾರ್ಯಕ್ರಮ ನಡೆಸಿದವರು. ಸಮಾಜದಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತಿದವರು ಕೂಡ ಹೌದು. ಆದರೆ ಅವರ ಬದುಕಿನಲ್ಲಿ ವಿಧಿಯ ಆಟ ಬೇರೆಯೇ ಇತ್ತು. ಕಡು ಬಡತನ ಅವರ ಅರೋಗ್ಯ ಮತ್ತು ದೃಷ್ಠಿ ಯನ್ನು ಕಳೆದುಕೊಳ್ಳುವಂತೆ ಮಾಡಿತು.ಈಗ ನಾನು ಈ ರೀತಿ ಬದುಕು ಮಾಡುವ ಬದಲು ದಯಾಮರಣವೇ ಲೇಸು ಎನ್ನುವ ರುಕ್ಮಯ್ಮ ಗೌಡರ ಅಂತರಾಳದ ಮಾತು ಕೇಳಿದಾಗ ಯಾರಿಗಾದರೂ ವೇದನೆಯಾಗದೆ ಇರದು.ತಾನು ಕೆಲಸ ಮಾಡಿದ ಸಂಸ್ಥೆ,ತನ್ನ ಜಾತಿ ಸಂಘಟನೆಗಳು ಕೂಡ ನನ್ನ ಪರಿಸ್ಥಿತಿ ಗೊತ್ತಿದ್ದೂ ಸಹಕಾರ ಕೊಡದ ಬಗ್ಗೆ ನೋವು ಈ ಬಡ ಹೃದಯ ದಲ್ಲಿ ಇನ್ನೂ ಇದೆ.

ಆದರೆ ಇದೀಗ ಈ ದುರಂತ ಕಥೆಯ ಬಗ್ಗೆ ತಿಳಿದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಮುಂಡೂರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪ,ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ಸುಧಾಕರ ಕುಲಾಲ್ ನೇತೃತ್ವದಲ್ಲಿ ಜನಪ್ರತಿನಿದಿಗಳು ಮತ್ತು ಸಾಮಾಜಿಕ ಸಂಘಟನೆ ಶ್ರೀರಾಮ ಗೆಳೆಯರ ಬಳಗದ ಸದಸ್ಯರು ರುಕ್ಮಯ್ಯ ಗೌಡರ ಮನೆಗೆ ಭೇಟಿ ನೀಡಿ ಸಾಂತ್ವನ ಮಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ಗೆಳೆಯರ ಬಳಗದ ಪರವಾಗಿ ಅರುಣ್ ಕುಮಾರ್ ಪುತ್ತಿಲ ಜಿನಸಿ ಸಾಮಗ್ರಿಗಳನ್ನು ನೀಡಿದರು.ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು,ಮುಂಡೂರ್ ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ನಿಯೋಗದಲ್ಲಿದ್ದ ಮುಂಡೂರ್ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ,ಅಶೋಕ್ ಕುಮಾರ್ ಪುತ್ತಿಲ,ಶ್ರೀಮತಿ ಅರುಣಾ ಕಣ್ಣರ್ನೂಜಿ ಅವರು ಅವಶ್ಯಕತೆ ಗೆ ಧನ ಸಹಾಯ ನೀಡಿದರು. ಹಾಲು ಉತ್ಪಾದಕರ ಸಂಘದ ನಿರ್ದೇಶಕ ಅನಿಲ್ ಕಣ್ಣರ್ನೂಜಿ,ಶ್ರೀಧರ ನಾಯ್ಕ್ ಪುತ್ತಿಲ,ಧನಂಜಯ ಕಲ್ಲಮ, ಪುರಂದರ ಗೌಡ,ಪ್ರದೀಪ್,ಅಶೋಕ್ ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

ಈ ಕುಟುಂಬಕ್ಕೆ ಸಹೃದಯಿ ಬಂದುಗಳ ಅಭಯ ಹಸ್ತದ ಅವಶ್ಯಕತೆ ಇನ್ನೂ ಬಹಳಷ್ಟಿದೆ. ನೊಂದ ಕುಟುಂಬಕ್ಕೆ ಆಸರೆಯ ಕೈಗಳಿಗಾಗಿ ಈ ಬಡಜೀವಗಳು ಕಾಯುತ್ತಿವೆ..

Previous Post

ಸುಳ್ಯ : ರಕ್ತದೊತ್ತಡ ಕುಸಿತಕ್ಕೊಳಗಾಗಿ ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು

Next Post

ಲಸಿಕೆ ಪಡೆಯಲು ಜನರಲ್ಲಿ ಹೆಚ್ಚಿದ ಒಲವು: ಶಾಸಕ ಡಾ.ಭರತ್ ಶೆಟ್ಟಿಯವರಿಂದ ಸೇವಾ ಕಾರ್ಯ

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!
Featured

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!
Featured

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!
Featured

ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

May 30, 2026
ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!
ಪುತ್ತೂರು

ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

May 30, 2026
ಸುಳ್ಯ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು..!!
Featured

ಸುಳ್ಯ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು..!!

May 30, 2026

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.