Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕರಾವಳಿ

(ಜೂ. 4) ಮತ ಎಣಿಕೆ : ಜಿಲ್ಲೆ ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ ; ಬಿಗಿ ಭದ್ರತೆ

June 1, 2024
in ಕರಾವಳಿ, ಮಂಗಳೂರು, ರಾಜಕೀಯ, ರಾಜ್ಯ
0
ಚುನಾವಣೆಯ ಹುರುಪಿನಲ್ಲಿದ್ದವರಿಗೆ ನಿರಾಸೆ..! ಈ ವರ್ಷಾಂತ್ಯದವರೆಗೆ ತಾ.ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ನಿರ್ಧಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್‌ ಎನ್‌ಐಟಿಕೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಭೂತಪೂರ್ವ ಭದ್ರತೆಯ ನಡುವೆ ಜೂನ್‌ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಅವರು ತಿಳಿಸಿದ್ದಾರೆ.

Advertisement
Advertisement
Advertisement

ಮತ ಎಣಿಕೆ ಪ್ರಕ್ರಿಯೆಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ಎನ್‌ಐಟಿಕೆಯ ಭದ್ರತಾ ಕೊಠಡಿಯಲ್ಲಿ ಇರಿಸಿರುವ ಮತಯಂತ್ರಗಳನ್ನು ಬೆಳಗ್ಗೆ 6ರಿಂದ 7ರ ಅವಧಿಯಲ್ಲಿ ತೆರೆಯಲಾಗುತ್ತದೆ. ಬೆಳಗ್ಗೆ ಆರಂಭದಲ್ಲಿ 8ರಿಂದ ಅಂಚೆ ಮತಗಳ ಎಣಿಕೆ, 8.30ರಿಂದ ಇವಿಎಂ ಮತ ಎಣಿಕೆ ಆರಂಭ. ಎಣಿಕೆ ಕೇಂದ್ರದ ಪರಿಧಿಯಲ್ಲಿ 100 ಮೀ. ಅಂತರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ವಲಯವನ್ನು ಪಾದಚಾರಿ ವಲಯ ಎಂದು ಘೋಷಿಸಲಾಗಿದೆ.

Advertisement
Advertisement

ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಎಣಿಕೆ ಕೇಂದ್ರದ ಕೊಠಡಿಯೊಳಗೆ ಸಿಸಿಟಿವಿ ಕಣ್ಗಾವಲಿರುತ್ತದೆ. ಪ್ರತಿ ಎಣಿಕೆ ಮೇಜಿನ ಸಿಬ್ಬಂದಿ ಮತ್ತು ಏಜೆಂಟರ ಮಧ್ಯೆ ಸ್ಟೀಲ್‌ ಪ್ರೇಮ್‌ ಜಾಲರಿ ಅಳವಡಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಚುನಾವಣಾ ಏಜೆಂಟರು ಬೆಳಗ್ಗೆ 6ರಿಂದ 7 ಗಂಟೆಯೊಳಗೆ ಪ್ರವೇಶಿಸಿರಬೇಕು ಬಳಿಕ ಅವಕಾಶವಿಲ್ಲ ಎಂದು ವಿವರಿಸಿದರು.

ಇವಿಎಂಗಳ ಮತ ಎಣಿಕೆಯು ಪ್ರತಿ ವಿಧಾನಸಭಾ ಕ್ಷೇತ್ರವಾರು ಎಂಟು ಕೊಠಡಿಗಳಲ್ಲಿ ತಲಾ 14 ಟೇಬಲ್‌ಗ‌ಳಂತೆ ಒಟ್ಟು 112 ಟೇಬಲ್‌ಗ‌ಳಲ್ಲಿ ನಡೆಯಲಿದೆ. ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ 20 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ.

ಇವಿಎಂ ಮತ ಎಣಿಕೆಗಾಗಿ ಚುನಾವಣಾಧಿಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಎಣಿಕೆ ಕೇಂದ್ರದಲ್ಲಿ ಒಟ್ಟು 554 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

ಜಿಲ್ಲೆಯಲ್ಲಿ 14,09,653 ಮತ ಚಲಾವಣೆ

ದ.ಕ. ಜಿಲ್ಲೆಯಲ್ಲಿ ಇವಿಎಂಗಳಲ್ಲಿ 14,09,653 ಮತಗಳು ಚಲಾವಣೆಯಾಗಿದ್ದು, (ಶೇ 77.56), ಮನೆಯಿಂದಲೇ ಮತದಾನ, ಸೇವಾ ಮತದಾರರು, ತುರ್ತು ಸೇವೆಯಲ್ಲಿರುವವರು ಸೇರಿದಂತೆ ಮತಪತ್ರಗಳ ಮೂಲಕ 8,537 ಮತ ಚಲಾವಣೆಯಾಗಿದೆ.

ಸೇವಾ ಮತದಾರರಿಗೆ ಒಟ್ಟು 536 ಮತಪತ್ರಗಳನ್ನು ಕಳುಹಿಸಲಾಗಿದ್ದು, ಈವರೆಗೆ 231 ಮತಪತ್ರಗಳು ಸ್ವೀಕೃತವಾಗಿದ್ದು, ಮತ ಎಣಿಕೆ ಆರಂಭಕ್ಕಿಂತ ಒಂದು ಗಂಟೆ ಮುಂಚಿತವಾಗಿ ಸ್ವೀಕೃತವಾಗುವ ಸೇವಾ ಮತದಾರರ ಮತಪತ್ರಗಳನ್ನು ಸ್ವೀಕರಿಸಲಾಗುತ್ತದೆ ಎಂದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ ಎಣಿಕೆಗೆ ಸಂಬಂಧಿಸಿ ದೂರು ಸಲ್ಲಿಸಲು ಅಥವಾ ಮಾಹಿತಿ ಪಡೆಯಲು ಜೂ. 1ರಿಂದ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಸಾರ್ವಜನಿಕರು ಈ ಸಂಬಂಧ 1950 ಸಹಾಯವಾಣಿಯನ್ನು ಸಂಪರ್ಕಿಸಬಹುದು.

ಹಲವು ಸಾಮಾಗ್ರಿ ನಿಷೇಧ


ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್‌, ಐಪ್ಯಾಡ್‌, ಕ್ಯಾಲ್ಕುಲೇಟರ್‌, ಕತ್ತರಿ, ಚೂರಿ, ಲೈಟರ್‌, ಬೆಂಕಿಪೊಟ್ಟಣ, ಇಲೆಕ್ಟ್ರಾನಿಕ್‌ ವಸ್ತುಗಳು, ಶಸ್ತ್ರಾಸ್ತ್ರ, ಸ್ಫೋಟಕಗಳು ನಿಷೇಧಿಸಲ್ಪಟ್ಟಿದ್ದು, ಅಭ್ಯರ್ಥಿಗಳು ಅಥವಾ ಏಜೆಂಟರು ಕೇವಲ ಪೆನ್‌, ಹಾಳೆ ನೋಟ್‌ಪ್ಯಾಡ್‌ ಹಾಗೂ 17ಸಿ ಫಾರಂ ಮಾತ್ರವೇ ತಮ್ಮ ಜೊತೆ ಕೊಂಡೊಯ್ಯಲು ಅವಕಾಶ.

850 ಪೊಲೀಸ್‌ ನಿಯೋಜನೆ

ಮತ ಎಣಿಕೆ ದಿನದಂದು ಭದ್ರತಾ ವ್ಯವಸ್ಥೆಗಾಗಿ ಒಟ್ಟು 850 ಮಂದಿ ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದರು.

ಗುರುತಿನ ಚೀಟಿ ಹೊಂದಿರುವವರಿಗೆ ಎಣಿಕೆ ಕೇಂದ್ರಕ್ಕೆ ಮೂರು ಹಂತದ ತಪಾಸಣೆಯ ಮೂಲಕವೇ ಪ್ರವೇಶ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಸಿಎಆರ್‌ ಹಾಗೂ ಸಿವಿಲ್‌, ಬಳಿಕ ಕೆಎಸ್‌ಆರ್‌ಪಿ, ಕೊನೆ ಹಂತದಲ್ಲಿ ಅರೆಸೇನಾ ಪಡೆಯವರ ತಪಾಸಣೆ ಇರುತ್ತದೆ. ಮೂವರು ಡಿಸಿಪಿ, 6 ಎಸಿಪಿ, 26 ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಅಧಿಕಾರಿಗಳನ್ನೂ ನಿಯೋಜಿಸಲಾಗಿದೆ.

ಜೂ.4 : ರಾತ್ರಿ 12ರ ವರೆಗೆ ವಿಜಯೋತ್ಸವ ನಿಷೇಧ

ಚುನಾವಣಾ ಫ‌ಲಿತಾಂಶದ ದಿನದಂದು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು, ಪಟಾಕಿ ಸಿಡಿಸುವುದನ್ನು ಜೂ. 4ರ ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು.

Advertisement
Previous Post

ಪುತ್ತೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು!

Next Post

ಮಂಗಳೂರು ವಿ.ವಿ ಫಲಿತಾಂಶ : ಫ್ಯಾಷನ್ ಡಿಸೈನ್ ನಲ್ಲಿ ಅಕ್ಷಯ ಕಾಲೇಜಿನ ಪ್ರಣಮ್ಯ ಸಿ.ಎಗೆ ಪ್ರಥಮ ರ‍್ಯಾಂಕ್‌

OtherNews

ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!
Featured

ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

January 28, 2026
ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!
Featured

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!

January 23, 2026
29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!
ಕ್ರೈಮ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!
Featured

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

January 21, 2026
ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!
ಕ್ರೈಮ್

ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

January 18, 2026
ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!
ಕ್ರೈಮ್

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

January 12, 2026

Leave a Reply Cancel reply

Your email address will not be published. Required fields are marked *

Recent News

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

January 31, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

January 30, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026
(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

January 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page