Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    `ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

    `ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

    ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

    ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    `ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

    `ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

    ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

    ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಾನಸಿಕ ಕಿರುಕುಳ ಆರೋಪ: ಪತಿ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಎಸ್ ಆರ್ ರಂಗಮೂರ್ತಿ ಯವರಿಗೆ ರಾಷ್ಟ್ರ ಮಟ್ಟದ ‘ಇಫ್ಕೋ ಸಹಕಾರಿ ಸಿಂಧು’ ಪ್ರಶಸ್ತಿ ಪ್ರಧಾನ

May 31, 2021
in ಬಂಟ್ವಾಳ
0
ಎಸ್ ಆರ್ ರಂಗಮೂರ್ತಿ ಯವರಿಗೆ ರಾಷ್ಟ್ರ ಮಟ್ಟದ ‘ಇಫ್ಕೋ ಸಹಕಾರಿ ಸಿಂಧು’ ಪ್ರಶಸ್ತಿ ಪ್ರಧಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಕಳೆದ 53 ವರ್ಷಗಳಲ್ಲಿ ರೈತಾಪಿ ವರ್ಗದ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸುತ್ತಿರುವ ಇಫ್ಕೋ ಸಹಕಾರಿ ಸಂಸ್ಥೆ ರಾಷ್ಟಮಟ್ಟದಲ್ಲಿ ಕೊಡುವ ‘ಇಫ್ಕೋ ಸಹಕಾರಿ ಸಿಂಧು’ ರಾಷ್ಟಮಟ್ಟದ ಪ್ರಶಸ್ತಿ ಈ ಬಾರಿ ಹಿರಿಯ ಸಹಕಾರಿಯೆನಿಸಿದ ಎಸ್.ಆರ್.ರಂಗಮೂರ್ತಿಯವರಿಗೆ ಸಂದಿರುವುದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯೆನಿಸಿದೆ.ಹತ್ತು ವರ್ಷಗಳ ಬಳಿಕ ಕನ್ನಡಿಗ ಸಹಕಾರಿ ಕ್ಷೇತ್ರದ ಸಾಧಕರೊಬ್ಬರು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಇಫ್ಕೋ ಫರ್ಟಿಲೈಸರ್ಸ್ ಕಂಪೆನಿಯ ಕರ್ನಾಟಕ ಪ್ರಾಂತೀಯ ಅಧಿಕಾರಿ ಡಾ. ನಾರಾಯಣ ಸ್ವಾಮಿ ಹೇಳಿದರು.

Advertisement
Advertisement
Advertisement

ಅವರು ಇಂದು ಇಫ್ಕೋ ಸಂಸ್ಥೆಯ ವತಿಯಿಂದ ದೇಶದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ನಡೆಸುತ್ತಿರುವ ಹಿರಿಯ ಸಹಕಾರಿಗಳಿಗೆ ನೀಡಲ್ಪಡುವ ರಾಷ್ಟ್ರೀಯ ಮಟ್ಟದ ಸಹಕಾರಿ ಸಿಂಧು ಪ್ರಶಸ್ತಿಯನ್ನು ವರ್ಚುವಲ್ ಮೂಲಕ ಪ್ರದಾನಗೊಳಿಸಿದ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದರು.

Advertisement

ಇಫ್ಕೋ ಒಂದು ರೈತರ ಸಹಕಾರ ಸಂಸ್ಥೆಯಾಗಿದೆ. ಇದರ ಮಾಲಕರೇ ರೈತರಾಗಿದ್ದಾರೆ. ಇದು ರೈತರಿಂದ ರೈತರಿಗಾಗಿ ರೈತರಿಗೋಸ್ಕರ ಇರುವ ಸಹಕಾರಿಯಾಗಿದೆ. ಸುಮಾರು 53 ವರುಷಗಳ ಹಿಂದೆ 57 ಸಹಕಾರ ಸಂಘಗಳು ಸೇರಿಕೊಂಡು ಹುಟ್ಟು ಹಾಕಿದ ಸಹಕಾರಿಯಾಗಿದೆ. ರೈತರ ಸಹಕಾರದಿಂದಲೇ ಈ ಸಹಕಾರಿ ಇಷ್ಟೊಂದು ದೊಡ್ಡದಾಗಿ ಬೆಳೆಯಲು ಸಹಕಾರಿಯಾಗಿದೆ. ಇಫ್ಕೋ ಪ್ರಪಂಚದಲ್ಲಿಯೇ ಅತೀ ದೊಡ್ಡ ಸಹಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಸಾಮಾಜಿಕ ಕಾರ್ಯಕರ್ತ, ರೈ ಎಸ್ಟೇಟ್‌ನ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಾತನಾಡಿ ಯಾವುದೇ ಪ್ರಚಾರಗಳಿಲ್ಲದೇ ಸಹಕಾರಿ ಕ್ಷೇತ್ರ ಹಾಗೂ ಸಮಾಜದ ಹಲವು ಕ್ಷೇತ್ರಗಳಲ್ಲಿ ಸೇವೆ ಮಾಡಿದ ಎಸ್.ಆರ್. ರಂಗಮೂರ್ತಿಯವರು ಈ ಮೌಲ್ಯಯುತ ಪ್ರಶಸ್ತಿಗೆ ಅರ್ಹವಾದ ವ್ಯಕ್ತಿಯಾಗಿದ್ದಾರೆ. ನಾವು ಮಾಡುವ ಕೆಲಸದಲ್ಲಿ ಅಪೇಕ್ಷೆ ಪಡಬಾರದು ಎಲ್ಲರನ್ನು ಒಟ್ಟಿಗೆ ಸೇರಿಸಿಕೊಂಡು ಕೆಲಸ ಮಾಡಬೇಕು ಎನ್ನುವುದು ಅವರ ಆಶಯವಾಗಿದೆ. ಅವರಿಂದ ಈ ಭಾಗದ ಜನರಿಗೆ ಹಲವಾರು ಸಹಾಯಗಳು ಆಗಿದೆ. ಆದ್ದರಿಂದ ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ತುಂಬಾ ಸಂತಸ ತಂದಿದೆ ಎಂದರು.

ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲುರವರು ಮಾತನಾಡಿ ನಾಲ್ಕು ದಶಕಗಳಿಂದ ರಂಗಮೂರ್ತಿಯವರು ಮೌನವಾಗಿ ಮಾಡಿದ ಮಾನವ ಸೇವೆಗೆ ಪ್ರಶಸ್ತಿಗಳು ಅರಸಿಕೊಂಡು ಬರುತ್ತಿವೆ. ಪುಣಚವೆಂಬ ಪುಟ್ಟ ಗ್ರಾಮ ರಾಷ್ಟಮಟ್ಟದಲ್ಲಿ ಈ ಮೂಲಕ ಗುರುತಿಸಲ್ಪಡುತ್ತಿದೆ. ಇದೀಗ ಅವರಿಗೆ, ಅವರ ಮನೆಯವರಿಗೆ ಸಿಕ್ಕಿದ ಗೌರವ ಇಡೀ ಪುಣಚ ಗ್ರಾಮಕ್ಕೆ ಸಂದ ಗೌರವವಾಗಿದೆ ಎಂದು ಅವರು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎಸ್.ಆರ್. ರಂಗಮೂರ್ತಿ ಬದುಕಿನಲ್ಲಿ ಯಾವುದೇ ಪ್ರಶಸ್ತಿಗಳ ನಿರೀಕ್ಷೆ ಮಾಡಿಲ್ಲ. ಆದರೆ ಸರ್ವ ಸಮ್ಮತವಾದ ತೀರ್ಮಾನಕ್ಕೆ ಬದ್ಧನಾಗಿ ಪ್ರಶಸ್ತಿ ಸ್ವೀಕರಿಸುತ್ತಿದ್ದೇನೆ. ಸಹಕಾರಿ ಕ್ಷೇತ್ರ ಬಿಟ್ಟು ಸುಮಾರು ಹತ್ತು ವರುಷಗಳು ಆಯಿತು. ಸಂಘಟನೆಯ ಜೊತೆಗೆ ನನಗೆ ಸಹಕಾರಿಯ ನಂಟು ಬೆಳೆಯಿತು. ಪ್ರತಿಷ್ಠಿತ ಕ್ಯಾಂಪ್ಕೋದಲ್ಲಿಯೂ ನನಗೆ ಕೆಲಸ ಮಾಡುವ ಅವಕಾಶ ದೊರೆಯಿತು. ಈ ಪ್ರಶಸ್ತಿ ನನ್ನ ಸಂಘಟನೆಗೆ, ಸಮಾಜಕ್ಕೆ ಸಿಕ್ಕಿದ ಗೌರವವಾಗಿದೆ ಎಂದರು.

11 ಲಕ್ಷ ರೂ.ನಗದು, ರಜತ ತಟ್ಟೆ, ರೇಷ್ಮೆಶಾಲು, ಪ್ರಶಸ್ತಿ ಪತ್ರವನ್ನು ಇಫ್ಕೋ ಸಂಸ್ಥೆಯ ಅಧಿಕಾರಿ ಡಾ. ನಾರಾಯಣ ಸ್ವಾಮಿರವರು ಎಸ್. ಆರ್. ರಂಗಮೂರ್ತಿಯವರಿಗೆ ಹಸ್ತಾಂತರಿಸಿದರು. ಕ್ಯಾಂಪ್ಕೋ ನಿಕಟಪೂರ್ವ ಅಧ್ಯಕ್ಷ, ಎಸ್.ಆರ್.ಸತೀಶ್ಚಂದ್ರ ಸ್ವಾಗತಿಸಿದರು. ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ಕಲ್ಲಾಜೆ ವಂದಿಸಿದರು. ಪ್ರಗತಿಪರ ಕೃಷಿಕ ಜಯಶ್ಯಾಂ ನೀರ್ಕಜೆ ಸಹಕರಿಸಿದರು.

Previous Post

ಶುಭವಿವಾಹ : ಪ್ರಸಾದ್ – ನಿಶ್ಮಿತಾ

Next Post

ಲಾಕ್ ಡೌನ್ ಪರಿಣಾಮ ಹಸಿವಿನಿಂದ ಬಳಲುತ್ತಿರುವ ಕಾರಿಂಜದ ಮಂಗಗಳು ಎಂಬ ಶೀರ್ಷಿಕೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್; ಸ್ಪಷ್ಟನೆ ನೀಡಿದ ಕಾರಿಂಜೇಶ್ವರ ದೇವಾಲಯ

OtherNews

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
Featured

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

June 16, 2026
ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!
ಪುತ್ತೂರು

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026
ಎದೆನೋವಿನಿಂದ ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ಪೊಲೀಸರು.!!
ಬಂಟ್ವಾಳ

ಎದೆನೋವಿನಿಂದ ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ಪೊಲೀಸರು.!!

June 13, 2026
ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿ ಬಂಧನ..!!!
ಕ್ರೈಮ್

ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿ ಬಂಧನ..!!!

June 13, 2026
ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ತೆರಳಿದ್ದಾಗ ಹಣ, ಚಿನ್ನದೊಂದಿಗೆ ಮಗಳು ನಾಪತ್ತೆ..!!
Featured

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ತೆರಳಿದ್ದಾಗ ಹಣ, ಚಿನ್ನದೊಂದಿಗೆ ಮಗಳು ನಾಪತ್ತೆ..!!

June 13, 2026
ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!
ಕ್ರೈಮ್

ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

June 12, 2026

Leave a Reply Cancel reply

Your email address will not be published. Required fields are marked *

Recent News

ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

June 16, 2026
ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

June 16, 2026
`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.